Homeಅರೋಗ್ಯಈ ಒಂದು ವಸ್ತುವನ್ನ ಮನೆಯಲ್ಲಿ ಮಾಡಿ ಮಂಡಿಗೆ ಹಚ್ಚಿ ಸಾಕು ಕೀಲು , ಮಂಡಿ ನೋವು...

ಈ ಒಂದು ವಸ್ತುವನ್ನ ಮನೆಯಲ್ಲಿ ಮಾಡಿ ಮಂಡಿಗೆ ಹಚ್ಚಿ ಸಾಕು ಕೀಲು , ಮಂಡಿ ನೋವು ಎಲ್ಲಾ ಸರಿ ಹೋಗುತ್ತದೆ…

Published on

ಮಂಡಿ ಕೈಕಾಲು ನೋವು ನಿವಾರಣೆಗೆ ಮಾಡಬೇಕಾದ ಮನೆಮದ್ದು ಯಾವುದು ಗೊತ್ತೆ ಈ ಮನೆಮದ್ದು ಎಫೆಕ್ಟಿವ್ ಆಗಿ ಕೆಲಸ ಮಾಡುತ್ತೆ! ನಮಸ್ಕಾರಗಳು ನಿಮ್ಮ ದಿನದ ಮಂಡಿ ನೋವು ಅಥವಾ ಕೈಕಾಲುಗಳಲ್ಲಿ ನೋವು ಕೈಕಾಲು ಜೂಮ್ ಅನಿಸುವ ಅನುಭವ ಅಥವಾ ಕೈಕಾಲು ಸೆಳೆತ ಇಂತಹ ಎಲ್ಲಾ ಅನುಭವಗಳು ಆಗುತ್ತಿದೆಯಾ ಹಾಗಾದರೆ ಈ ನೋವಿನಿಂದ ಪರಿಹಾರ ಪಡೆದುಕೊಳ್ಳೋದಕ್ಕೆ ಮಾಡಬೇಕಾದ ಮನೆಮದ್ದು ಯಾವುದು ಇದಕ್ಕೆ ಪಡೆದುಕೊಳ್ಳಬೇಕಾದ ಚಿಕಿತ್ಸೆಯ ಹಾಗೂ ಈ ನೋವಿನಿಂದ ಪರಿಹಾರ ಪಡೆದುಕೊಳ್ಳುವುದಕ್ಕೆ ವ್ಯಕ್ತಿ ಏನು ಮಾಡಬೇಕು ಇದೆಲ್ಲವನ್ನ ತಿಳಿಯೋಣ ಬನ್ನಿ ಇಂದಿನ ಲೇಖನದಲ್ಲಿ.

ಹೌದು ಮಂಡಿ ನೋವು ಬಂದಾಗ ವಿಪರೀತ ಬಾಧೆಯಾಗುತ್ತದೆ ಸ್ವಲ್ಪ ನಡೆಯಲು ಕೂಡ ಸಾಧ್ಯವಾಗುವುದಿಲ್ಲ ಹಾಗಾಗಿ ಈ ಮಂಡಿ ನೋವು ನಿವಾರಣೆಗೆ ಮಾಡಿಕೊಳ್ಳಬೇಕಾದ ಪರಿಹಾರದ ಕುರಿತು ನೀವು ತಿಳಿಯಲೇಬೇಕು. ಇದಕ್ಕೆ ನೀವು ಮಾತ್ರೆ ಚಿಕಿತ್ಸೆ ಆಪರೇಷನ್ ಹೀಗೆ ದೊಡ್ಡ ದೊಡ್ಡ ಪರಿಹಾರ ಮಾಡಿ ಕೊಡಲು ಮುಂದಾದರೆ ಅದೆಲ್ಲಾ ದೊಡ್ಡ ಸಮಸ್ಯೆಯಾಗುತ್ತದೆ. ಆದರೆ ಮನೆಮದ್ದುಗಳನ್ನು ಪಾಲಿಸುವುದರಿಂದ ಯಾವುದೇ ತರಹದ ಅಡ್ಡಪರಿಣಾಮಗಳು ಆಗದೆ ಹೆಚ್ಚು ಖರ್ಚಾಗದೆ ಕಡಿಮೆ ಸಮಯದಲ್ಲಿ ಇರುವ ನೋವಿಗೆ ಪರಿಹಾರ ಕಂಡುಕೊಳ್ಳಬಹುದು.

ಅದು ಹೇಗೆ ಎಂಬುದನ್ನು ಈ ದಿನದ ಲೇಖನಿಯಲ್ಲಿ ತಿಳಿಸಿಕೊಡುತ್ತದೆ ಸಂಪೂರ್ಣವಾಗಿ ತಿಳಿಯಿರಿ ಮತ್ತು ಮಂಡಿನೋವಿಗೆ ಕೈ ಕಾಲು ನೋವಿಗೆ ಶಮನ ಪಡೆದುಕೊಳ್ಳಿ. ಮನೆ ಮತ್ತು ಮಾಡುವುದಕ್ಕೆ ಬೇಕಾದ ಪದಾರ್ಥಗಳು ಹೇಳುವುದಾದರೆ ಬಿಳಿ ಎಳ್ಳು ಒಣ ದ್ರಾಕ್ಷಿ ಮತ್ತು ಕುಂಬಳಕಾಯಿ ಬೀಜ ಈ ಪದಾರ್ಥಗಳು ಬೇಕಾಗಿರುತ್ತದೆ. ಈಗ ಈ ಪದಾರ್ಥಗಳ ಬಗ್ಗೆ ಹೇಳುವುದಾದರೆ ಬಿಳಿ 7ಅದ್ಭುತ ಆರೋಗ್ಯಕರ ಲಾಭಗಳನ್ನು ಹೊಂದಿದೆ. ಹೌದು ಬಿಳಿ ಎಳ್ಳಿನಲ್ಲಿ ಕ್ಯಾಲ್ಸಿಯಂ ಅಧಿಕವಾಗಿದೆ ಮತ್ತು ಮೂಳೆಗಳಿಗೆ ಬಲ ನೀಡುತ್ತದೆ ಹಾಗಾಗಿ ನೀವು ಊಟದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಎಲ್ಲೂ ಬಳಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದರೆ ಹೆಚ್ಚು ಬಳಸುವ ಅಗತ್ಯವಿಲ್ಲ ಸ್ವಲ್ಪ ಪ್ರಮಾಣದಲ್ಲಿ ಬಳಸಿಕೊಂಡು ಬಂದರೆ ಉತ್ತಮ.

ಎರಡನೆಯದಾಗಿ ಈ ಮನೆ ಮದ್ದಿನಲ್ಲಿ ಒಣದ್ರಾಕ್ಷಿ ಬಳಸಿದ್ದೇವೆ ಈ ಒಣ ದ್ರಾಕ್ಷಿಯಲ್ಲಿ ಹೆಚ್ಚಿನ ಖನಿಜಾಂಶಗಳು ಇವೆ ಜೊತೆಗೆ ಈ ದ್ರಾಕ್ಷಿ ನೆನೆಸಿಟ್ಟು ತಿನ್ನುತ್ತಾ ಬಂದರೆ ವೇಟ್ ಲಾಸ್ ಸಹ ಆಗುತ್ತದೆ ಹಾಗಾಗಿ ಈ ಪದಾರ್ಥಗಳ ಉಪಯೋಗ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚಿನ ಲಾಭ ಗಳಂತೂ ದೊರೆಯುವುದು ಖಂಡಿತ ಕುಂಬಳಕಾಯಿ ಬೀಜದ ಕುರಿತು ಹೇಳುವುದಾದರೆ ಕುಂಬಳಕಾಯಿ ಬೀಜದಲ್ಲಿ ಫೈಬರ್ ಅಂಶ ಇದೆ ಜೊತೆಗೆ ಇನ್ನೂ ಕೆಲವೊಂದು ಆರೋಗ್ಯಕರ ಪೋಷಕಾಂಶಗಳಿವೆ ಅದು ಆರೋಗ್ಯಕ್ಕೆ ಹೆಚ್ಚಿನ ಪುಷ್ಟಿ ನೀಡುತ್ತದೆ.

ಹಾಗಾಗಿ ಈ ಪದಾರ್ಥಗಳನ್ನು ತೆಗೆದುಕೊಂಡು ಈ ಪದಾರ್ಥಗಳನ್ನು ಅಂದರೆ ಕುಂಬಳಕಾಯಿ ಬೀಜ ಮತ್ತು ಎಳ್ಳು ತೆಗೆದುಕೊಂಡು ಹುರಿದು ಕುಟ್ಟಿ ಪುಡಿ ಮಾಡಿಕೊಂಡು ಇದಕ್ಕೆ ಒಣದ್ರಾಕ್ಷಿ ಸೇರಿಸಿ ಮತ್ತೊಮ್ಮೆ ಬ್ಲೆಂಡ್ ಮಾಡಿಕೊಂಡು ಈ ಪುಡಿಯನ್ನು ಪ್ರತಿದಿನ ತಿಂಡಿಗೂ ಮೊದಲು ಮತ್ತು ರಾತ್ರಿ ಊಟಕ್ಕೆ ಮೊದಲು ಸೇವಿಸಬೇಕು ಹೀಗೆ ಈ ಪರಿಹಾರವನ್ನು ಕಂಡು ಬರುವುದರಿಂದ ಮೂಳೆಗಳಿಗೆ ಪುಷ್ಟಿ ದೊರೆಯುತ್ತದೆ ಮತ್ತು ದೇಹಕ್ಕೆ ಪೋಷಕಾಂಶಗಳು ದೊರೆತು ಮೂಳೆ ನೋವು ಕೈಕಾಲು ನೋವು ಈ ಕೈ ಕಾಲುಗಳು ಜೋಮು ಹಿಡಿಯುವುದು ಇಂತಹ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ.

ಈ ಸರಳ ಮನೆಮದ್ದು ಪಾಲಿಸಿ ಜೊತೆಗೆ ಇನ್ನಷ್ಟು ಆರೋಗ್ಯಕರ ಲಾಭಗಳನ್ನು ಪಡೆದುಕೊಳ್ಳಿ ಹೌದು ಕುಂಬಳಕಾಯಿ ಬೀಜದಲ್ಲಿ ಅತ್ಯದ್ಭುತ ಔಷಧೀಯ ಗುಣ ಇದೆ ಹಾಗಾಗಿ ಈ ಮನೆಮದ್ದನ್ನು ಪಾಲಿಸುವುದರಿಂದ ಆರೋಗ್ಯಕ್ಕೂ ಕೂಡ ಹೆಚ್ಚಿನ ಲಾಭಗಳು ಆಗುತ್ತದೆ.

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...