Homeಅರೋಗ್ಯಕ''ಕ್ಕ ಯಾವುದೇ ಕಠಿಣತೆ ಇಲ್ಲ ತುಪ್ಪದ ರೀತಿಯ ಜಾರಬೇಕಾ ಹಾಗಾದರೆ ಈ ಒಂದು ಮನೆಮದ್ದು ಬಳಸಿ...

ಕ”ಕ್ಕ ಯಾವುದೇ ಕಠಿಣತೆ ಇಲ್ಲ ತುಪ್ಪದ ರೀತಿಯ ಜಾರಬೇಕಾ ಹಾಗಾದರೆ ಈ ಒಂದು ಮನೆಮದ್ದು ಬಳಸಿ ಸಾಕು … ದಿನ ಬೆಳಿಗ್ಗೆ ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡುತೀರಾ…

Published on

ಮಲಬದ್ಧತೆ ಇರಲಿ ವಾಯು ಸಮಸ್ಯೆ ಇರಲಿ ಇದನ್ನು ನಿವಾರಣೆ ಮಾಡೋದಕ್ಕೆ ಕೇವಲ ಎರಡೇ ಪದಾರ್ಥ ಸಾಕು ಇದು ಮನೆಯಲ್ಲೇ ಇರುವ ಪದಾರ್ಥ! ನಮಸ್ಕಾರಗಳು ಈ ಮಲಬದ್ಧತೆಯಿಂದ ಬಳಲುತ್ತಿರುವವರು ಮಾಡಬಹುದಾದ ಸರಳ ಮನೆಮದ್ದು ಇದು ಹೌದು ಮನೆಯಲ್ಲೇ ದೊರೆಯುವ ಕೆಲವು ಪದಾರ್ಥಗಳು ಎಷ್ಟು ಸಲೀಸಾಗಿ ನಮ್ಮ ಈ ಮಲಬದ್ಧತೆ ಸಮಸ್ಯೆ ನಿವಾರಣೆ ಮಾಡುತ್ತದೆ ಅಂದರೆ

ಕೆಲವರು ಮಲಬದ್ಧತೆ ನಿವಾರಣೆ ಮಾಡಲು ಏನೇನೆಲ್ಲ ಪ್ರಯತ್ನಗಳನ್ನ ಮಾಡ್ತಾರೆ ಸಾಕಷ್ಟು ಔಷಧಿಗಳನ್ನ ಕೂಡ ಬಳಸುತ್ತಾರೆ ಮಲಬದ್ಧತೆ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಅದು ಮೂಲವ್ಯಾಧಿ ಆಗಿ ಪರಿಣಮಿಸಿ ಹೆಚ್ಚು ನೋವು ಪಡುವಂತೆ ಸ್ಥಿತಿ ಉಂಟಾಗಬಹುದು ಹಾಗಾಗಿ ಮಲಬದ್ಧತೆ ಕಾಡುತ್ತಿದ್ದರೆ ಅದನ್ನು ನಿರ್ಲಕ್ಷ್ಯ ಮಾಡದೇ ತಪ್ಪದೆ ಅದಕ್ಕೆ ತಕ್ಕ ಪರಿಹಾರ ಪಾಲಿಸಿ.

ಈ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸರಿಯಾದ ಸಮಯಕ್ಕೆ ಹಸಿವಾಗುವುದಿಲ್ಲ ಹಾಗೂ ಹೊಟ್ಟೆ ತುಂಬಿದ ಅನುಭವವಾಗುತ್ತದೆ ವಾಯು ಸಮಸ್ಯೆಯುಂಟಾಗುತ್ತದೆ ಆಗುವಾಯು ಸಮಸ್ಯೆ ಉಂಟಾದರೆ ಅದು ಮುಂದಿನ ದಿನಗಳಲ್ಲಿ ಮಂಡಿನೋವು ಕೀಲುನೋವು ಆ ಮೂಳೆಗಳು ಜೋಮು ಹಿಡಿಯುವುದು ಹೀಗೆಲ್ಲಾ ಸಮಸ್ಯೆಗಳು ಉಂಟಾಗುತ್ತದೆ.

ಹಾಗಾಗಿ ಈ ಮಲಬದ್ಧತೆ ಅನ್ನೋ ನಿರ್ಲಕ್ಷ್ಯ ಮಾಡದೆ ಇದಕ್ಕೆ ತಕ್ಕ ಪರಿಹಾರ ಮಾಡಿ ಚ್ಯುತಿಗೆ ಮಲಬದ್ಧತೆ ಸಮಸ್ಯೆ ಉಂಟಾಗುವುದಕ್ಕೆ ಆಹಾರ ಪದ್ಧತಿ ಕೂಡ ಕಾರಣವಾಗುತ್ತದೆ. ಜೊತೆಗೆ ನಿಮ್ಮ ಜೀವನಶೈಲಿ ಕೂಡ ಕಾರಣವಾಗಬಹುದು ಕೆಲವರಿಗೆ ಮಾತ್ರ ಹೆಚ್ಚು ನೀರು ಕುಡಿಯದೆ ಹೋದರೂ ಸಹ ಈ ಸಮಸ್ಯೆ ಉಂಟಾಗುತ್ತದೆ ಕೆಲವು ಬಾರಿ ಕೆಲವರಿಗೆ ಹೆಚ್ಚು ಮಾತ್ರೆ ತೆಗೆದುಕೊಳ್ಳುವ

ಸ್ಥಿತಿ ಇದ್ದರೂ ಕೂಡ ಈ ಮಲಬದ್ಧತೆ ಉಂಟಾಗಬಹುದು ಹಾಗಾಗಿ ಈ ಮಲಬದ್ಧತೆ ಉಂಟಾಗುವುದಕ್ಕೆ ಸಾಕಷ್ಟು ಕಾರಣಗಳು ಇದೆ ಇದರ ಮುನ್ಸೂಚನೆ ಅರಿತು ಇದಕ್ಕೆ ತಕ್ಕ ಪರಿಹಾರವನ್ನೇ ಮಾಡಿಕೊಳ್ಳಬೇಕಾಗಿರುತ್ತದೆ. ಈಗ ಈ ಸಮಸ್ಯೆಗೆ ಪರಿಹಾರ ಕುರಿತು ಹೇಳುವುದಾದರೆ ತುಂಬ ಸರಳವಾಗಿ ಈ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು ಅದು ಹೇಗೆ ಎಂಬುದನ್ನು ತಿಳಿಯೋಣ

ಹೌದು ಈ ಸಮಸ್ಯೆಗೆ ಪರಿಹಾರ ಮಾಡುವುದಕ್ಕೆ ಬೇಕಾದ ಪದಾರ್ಥಗಳು ಅಂದರೆ ಅದು ಜೀರಿಗೆ ಮತ್ತು ಓಂಕಾಳು ಹೌದು ಈ ಓಂಕಾಳು ಅತ್ಯದ್ಭುತ ಆರೋಗ್ಯಕರ ಲಾಭಗಳನ್ನು ಹೊಂದಿದೆ ಔಷಧೀಯ ಗುಣವನ್ನು ಹೊಂದಿದೆ. ಜೀರಿಗೆ ದೇಹವನ್ನು ತಂಪಾಗಿರಿಸಲು ಸಹಕಾರಿಯಾಗುತ್ತದೆ ಹಾಗಾಗಿ ಈ ಪದಾರ್ಥಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಕುಟ್ಟಿ ಪುಡಿ ಮಾಡಿಕೊಂಡು ಶೇಖರಣೆ ಮಾಡಿ ಇಟ್ಟುಕೊಳ್ಳಿ ಪ್ರತಿದಿನ ಖಾಲಿ ಹೊಟ್ಟೆಗೆ ಈ ಬಿಸಿ ನೀರಿಗೆ ಈ ಪದಾರ್ಥದ ಮಿಶ್ರಣವನ್ನು ಹಾಕಿ ನೀರನ್ನು ಪ್ರತಿ ದಿನ ಕುಡಿಯುತ್ತ ಬನ್ನಿ, ಹೌದು ಈ ಪರಿಹಾರ ಮಾಡಿದ ನಂತರ ಹೊಟ್ಟೆ ತುಂಬ ನೀರು ಕುಡಿಯಬೇಕು.

ಹೀಗೆ ಈ ಸರಳ ಪರಿಹಾರ ಮಾಡುವುದರಿಂದ ಕರುಳು ಕ್ಲೀನ್ ಆಗುತ್ತದೆ ಉದರ ಸಂಬಂಧಿ ತೊಂದರೆಗಳು ನಿವಾರಣೆಯಾಗುತ್ತದೆ ಕೆಲವರಿಗೆ ಹೊಟ್ಟೆ ತುಂಬಿದ ಅನುಭವ ಆಗುತ್ತದೆ ಹಸಿವಾಗುವುದಿಲ್ಲ. ಆದರೆ ಈ ಮನೆಮದ್ದನ್ನು ಪಾಲಿಸುವುದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ ಜೊತೆಗೆ ಈ ಪರಿಹಾರದಿಂದ ಸಮಯಕ್ಕೆ ಸರಿಯಾಗಿ ಹಸಿವಾಗುವುದಿಲ್ಲ ಅಂದರೆ ಆ ಸಮಸ್ಯೆ ಕೂಡ ಪರಿಹರವಾಗುತ್ತದೆ ಹಾಗಾಗಿ ಈ ಸರಳ ಮನೆಮದ್ದನ್ನು ಪಾಲಿಸಿ ಮತ್ತು ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಂದ ಹಾಗೂ ಮುಂದಿನ ದಿನಗಳಲ್ಲಿ ಆರೋಗ್ಯ ಹಾಳು ಮಾಡುವಂತಹ ಸಾಕಷ್ಟು ತೊಂದರೆಗಳನ್ನು ಕೂಡ ನಿವಾರಣೆ ಮಾಡಿಕೊಳ್ಳಬಹುದು ಇದೊಂದು ಸರಳ ಮನೆ ಮದ್ದನ್ನು ಪಾಲಿಸುವ ಮೂಲಕ ಧನ್ಯವಾದ.

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...