Homeಅರೋಗ್ಯಕೆಲವೊಂದು ಸಾರಿ ಆಗುವ ಹೊಟ್ಟೆ ಉಬ್ಬರವನ್ನ ತಡೆಗಟ್ಟಲು ಹಾಗು ತಕ್ಷಣಕ್ಕೆ ಕಡಿಮೆ ಮಾಡಿಕೊಳ್ಳಲು ಈ ಪಾನೀಯವನ್ನ...

ಕೆಲವೊಂದು ಸಾರಿ ಆಗುವ ಹೊಟ್ಟೆ ಉಬ್ಬರವನ್ನ ತಡೆಗಟ್ಟಲು ಹಾಗು ತಕ್ಷಣಕ್ಕೆ ಕಡಿಮೆ ಮಾಡಿಕೊಳ್ಳಲು ಈ ಪಾನೀಯವನ್ನ ಸೇವಿಸಿ ಸಾಕು..

Published on

ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತಿದೆಯೇ ಹಾಗಾದರೆ ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ನೋಡಿ ಸರಳ ಪರಿಹಾರ ಇದನ್ನು ಪಾಲಿಸುವುದರಿಂದ ಗ್ಯಾಸ್ಟ್ರಿಕ್ ಗೆ ಸಂಪೂರ್ಣವಾಗಿ ಗುಡ್ ಬೈ ಹೇಳಬಹುದು. ಗ್ಯಾಸ್ಟ್ರಿಕ್ ನಿವಾರಣೆಗೆ ಮಾಡಿ ಈ ಮನೆಮದ್ದು, ಇದನ್ನು ಮಾಡುವ ವಿಧಾನ ಹೇಗೆ ಎಂಬುದನ್ನು ತಿಳಿಸುತ್ತಿದ್ದೇವೆ ಈ ಲೇಖನಿಯಲ್ಲಿ. ಹಾಗಾಗಿ ಸಂಪೂರ್ಣವಾಗಿ ಮಾಹಿತಿ ತಿಳಿದು ಇದರ ಸಂಪೂರ್ಣ ಆರೋಗ್ಯಕರ ಲಾಭಗಳನ್ನು ಪಡೆದುಕೊಳ್ಳುವುದಕ್ಕೆ ನಾವು ಹೇಳಿದ ವಿಧಾನದಲ್ಲಿಯೇ ಈ ಮನೆಮದ್ದು ಪಾಲಿಸಿ ಗ್ಯಾಸ್ಟ್ರಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

ಹೌದು ಇತ್ತೀಚಿನ ದಿನಗಳಲ್ಲಿ ಅದರಲ್ಲಿಯೂ ಬ್ಯುಸಿ ಶೆಡ್ಯೂಲ್ ಇರುವ ಮಂದಿ ಕೆಲಸ ಹೆಚ್ಚು ಅನ್ನುವ ಮಂದಿ ಊಟದ ಕಡೆ ಗಮನ ಕೊಡುವುದಿಲ್ಲ ಅದರಲ್ಲಿ ಪೋಷಕಾಂಶಭರಿತ ಊಟ ಮಾಡುವುದರ ಕಡೆಗೆ ಗಮನವೇ ಕೊಡುವುದಿಲ್ಲ ಏನೋ ಹಸಿವಾಯಿತು ತಿನ್ನಬೇಕು, ಹೊಟ್ಟೆ ತುಂಬಬೇಕು ಸಾಕು ಕೆಲಸ ಮಾಡ ಬೇಕು ಅನ್ನುವವರು ಹೆಚ್ಚಾಗಿದ್ದಾರೆ. ಅಂಥವರಲ್ಲಿ ಕಾಡುವ ಈ ಗ್ಯಾಸ್ಟ್ರಿಕ್ ಸಮಸ್ಯೆಗೆ ಅವರು ಬೇರೆ ಪರಿಹಾರಗಳನ್ನು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ

ಹಾಗಾಗಿ ಇಂದಿನ ಲೇಖನದಲ್ಲಿ ನಾವು ಹೇಳುವಂತಹ ಮನೆಮದ್ದನ್ನು ಪಾಲಿಸಿ ಗ್ಯಾಸ್ಟ್ರಿಕ್ ಸಮಸ್ಯೆಗೆ ನೀವು ಪರಿಹಾರ ಕಂಡುಕೊಳ್ಳಿ ಹೌದು ಗ್ಯಾಸ್ಟ್ರಿಕ್ ನಿವಾರಣೆಗೆ ಮನೆಮದ್ದು ಉತ್ತಮವಾಗಿರುತ್ತೆ. ಯಾಕೆಂದರೆ ಗ್ಯಾಸ್ಟ್ರಿಕ್ ಉಂಟಾದಾಗ ದೇಹದಲ್ಲಿ ಆಲ್ಕಲೈನ್ ಅಂಶ ಅಂದರೆ ಅಸಿಡಿಟಿ ಅಂಶ ಹೆಚ್ಚಾಗಿರುತ್ತದೆ. ಆದ್ದರಿಂದಲೇ ಹುಳಿತೇಗು ಎದೆ ಉರಿ ಹೊಟ್ಟೆ ಉರಿ ಕಿಬ್ಬೊಟ್ಟೆ ನೋವು ಇಂತಹ ಎಲ್ಲ ಸಮಸ್ಯೆಗಳು ಉಂಟಾಗುತ್ತದೆ

ಆದರೆ ಮನೆಮದ್ದನ್ನು ಪಾಲಿಸಿ ಆ ಅಸಿಡಿಟಿ ಅಂಶವನ್ನ ನಿವಾರಣೆ ಮಾಡಿಕೊಂಡರೆ ತಾನಾಗಿಯೇ ಗ್ಯಾಸ್ಟ್ರಿಕ್ ಕೂಡ ನಿವಾರಣೆಯಾಗುತ್ತದೆ ಜೊತೆಗೆ ಕೆಲವರಿಗೆ ತಿಂದ ಆಹಾರ ಸಂಪೂರ್ಣವಾಗಿ ಜೀರ್ಣ ಆಗದೆ ಹೋದರೂ ಕೂಡ ಗ್ಯಾಸ್ಟ್ರಿಕ್ ಹೆಚ್ಚುತ್ತೆ ಮತ್ತು ಹುಳಿತೇಗು ಎದೆಯುರಿ ಬರುತ್ತೆ

ಅದಕ್ಕೂ ಕೂಡ ಈ ಮನೆಮದ್ದು ಪರಿಹರ ಕೊಡುತ್ತೆ ಈ ಮನೆಮದ್ದು ಮಾಡುವ ವಿಧಾನ ಹೇಗೆಂದರೆ ಬಿಸಿ ನೀರನ್ನು ತೆಗೆದುಕೊಳ್ಳಿ ಅಥವಾ ನೀರು ಕುದಿಯಲು ಇಡಿ ಆ ನೀರು ಕುದ್ದ ಬಳಿಕ ಅದಕ್ಕೆ ಅರ್ಧ ಚಮಚ ಕಪ್ಪು ಜೀರಿಗೆ ಪುಡಿ ಮತ್ತು ಕಾಲು ಚಮಚ ಉಪ್ಪು ಕಾಲು ಚಮಚ ಇಂಗು ಕಾಲು ಚಮಚ ಹಿಪ್ಪಲಿ ಪುಡಿ

ಇದಿಷ್ಟು ಪದಾರ್ಥಗಳನ್ನು ಕುದಿಯುವ ನೀರಿಗೆ ಹಾಕಿ ಮಿಶ್ರ ಮಾಡಿ ಆ ನೀರನ್ನು ಚೆನ್ನಾಗಿ ಕುದಿಸಿಕೊಳ್ಳಬೇಕು ಬಳಿಕ ಆ ನೀರನ್ನು ಶೋಧಿಸಿಕೊಂಡು ಬೆಳಿಗ್ಗೆ ಖಾಲಿ ಹೊಟ್ಟೆಗೆ ಕುಡಿಯುತ್ತಾ ಬನ್ನಿ ಇದರಿಂದ ಬಹಳಷ್ಟು ತೇಗು ಹೊರ ಹೋಗುತ್ತದೆ ಮತ್ತು ಗ್ಯಾಸ್ ಹೊರ ಹೋಗುತ್ತದೆ ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಯಾಗುತ್ತದೆ ಅಷ್ಟೇ ಅಲ್ಲ ಹಿಪ್ಪಲೆ ದೇಹವನ್ನು ತಂಪಾಗಿಸುತ್ತದೆ ವೇಗದಲ್ಲಿರುವ ಆಸಿಡ್ ಅಂಶವನ್ನು ಹೊರಹಾಕುತ್ತೆ.

ಈ ಸರಳ ವಿಧಾನ ಗ್ಯಾಸ್ಟ್ರಿಕ್ ನಿವಾರಣೆಗೆ ಉತ್ತಮವಾಗಿದೆ ಜೊತೆಗೆ ಜೀರಿಗೆ ಪುಡಿ ಇಂಗು ಹಿಪ್ಪಲಿ ಇವುಗಳನ್ನು ಆದಷ್ಟು ಬೇಗ ವ್ಯಾಸ್ ನಿವಾರಣೆಗೆ ಉಪಯುಕ್ತವಾಗಿ ಇರುವುದರಿಂದ ಈ ಮನೆ ಮದ್ದು ಬಹಳ ಬೇಗ ಗ್ಯಾಸ್ಟ್ರಿಕ್ ಸಮಸ್ಯೆಗೆ ಪರಿಹಾರವನ್ನು ಕೊಡುತ್ತದೆ

ಈ ಮನೆಮದ್ದನ್ನು ಪಾಲಿಸುವಾಗ ಹೆಚ್ಚು ಹೆಚ್ಚು ನೀರು ಕುಡಿಯುವ ರೂಢಿ ಮಾಡಿಕೊಳ್ಳಿ ಯಾಕೆಂದರೆ ಗ್ಯಾಸ್ಟ್ರಿಕ್ ಆದಾಗ ಹೆಚ್ಚು ನೀರು ಕುಡಿಯುವುದರಿಂದ ಹೊಟ್ಟೆ ಖಾಲಿ ಇರುವುದಿಲ್ಲ ಇದರಿಂದ ಗ್ಯಾಸ್ಟ್ರಿಕ್ ಇನ್ನಷ್ಟು ಹೆಚ್ಚುವುದಿಲ್ಲ ಜೊತೆಗೆ ಹೆಚ್ಚು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹದಲ್ಲಿರುವ ಆ್ಯಸಿಡ್ ಅಂಶ ಅಂದರೆ ಈ ಆಲ್ಕಲೈನ್ ಅಂಶ ಹೊರಹೋಗುತ್ತದೆ ತಾನಾಗಿಯೇ ದೇಹದ ಉಷ್ಣಾಂಶ ಕಡಿಮೆ ಆಗಿ ಗ್ಯಾಸ್ಟ್ರಿಕ್ ಕೂಡ ನಿವಾರಣೆಯಾಗುತ್ತದೆ.

Latest articles

Mahindra Bolero: ರೈತರ ಹಾಗು ಪೋಲೀಸರ ನೆಚ್ಚಿನ ಗಾಡಿ ಮಹೇಂದ್ರ ಬೊಲೆರೋ ಹೊಸ ಡಿಸೈನ್ ರೊಪಂತರದಲ್ಲಿ ಮತ್ತೆ ರಿಲೀಸ್.. ಏನೆಲ್ಲ ವಿಶೇಷತೆಗಳಿದೆ ಗೊತ್ತಾ.

ಮಹೀಂದ್ರಾ ಕಾರುಗಳು(Mahindra car) ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿವೆ, ಇತ್ತೀಚಿನ ವರ್ಷಗಳಲ್ಲಿ ಮಹೀಂದ್ರಾವನ್ನು ಅತ್ಯಂತ ಯಶಸ್ವಿ...

ಇನ್ಮೇಲೆ ಮಳೆಗಾಲ ಹತ್ರ ಬಂತು, ಸೇಫ್ ಡ್ರೈವ್‌ಗಾಗಿ ಸಿಂಪಲ್ ಟಿಪ್ಸ್, ಇಲ್ಲ ಅಂದ್ರೆ ಮಾಡಿದೆಲ್ಲ ಕಾರಿಗೆ ಇಡಬೇಕಾಗುತ್ತೆ..

ಕಡಿಮೆ ಗೋಚರತೆ, ಜಾರು ರಸ್ತೆಗಳು ಮತ್ತು ಜಲಾವೃತ ಸ್ಥಿತಿಗಳಿಂದಾಗಿ ಮಳೆಗಾಲದಲ್ಲಿ ಚಾಲನೆಯು ಸವಾಲಿನ ಮತ್ತು ಅಪಾಯಕಾರಿಯಾಗಿದೆ. ರಸ್ತೆಯಲ್ಲಿ ನಿಮ್ಮ...

Nissan cars: ಕಾರು ಕನಸು ಕಾಣದೆ ಇರುವವರು ಕೂಡ ಕಾರು ಕೊಂಡುಕೊಳ್ಳುವ ಸೌಭಾಗ್ಯವನ್ನ ಹೊತ್ತು ತಂದಿದೆ ಹೊಸ ನಿಸ್ಸಾನ್ 7-ಸೀಟರ್ ಕಾರು..

ನಿಸ್ಸಾನ್ ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿಲ್ಲದಿದ್ದರೂ, ತನ್ನ ಕಾರುಗಳ ಮಾರಾಟವನ್ನು ವೇಗಗೊಳಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರಸ್ತುತ, ಕಂಪನಿಯು ಮ್ಯಾಗ್ನೆಟೈಟ್...

Tata Cars : ಟಾಟಾ ಕಂಪನಿಯಿಂದ ಒಂದು ದೊಡ್ಡ ನಿರ್ದಾರ ಜಾರಿಗೆ , ಎಲೆಕ್ಟ್ರಿಕ್ ಕಾರುಗಳ ಬೆಲೆಯಲ್ಲಿ ಬಾರಿ ಇಳಿಕೆ ಆಗುತ್ತಾ..

ಭಾರತೀಯ ಜನಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳಲ್ಲಿ ಹೆಚ್ಚುತ್ತಿರುವ ಆಸಕ್ತಿಯು ಸ್ಪಷ್ಟವಾಗಿದೆ, ಆದರೆ ಹೆಚ್ಚಿನ ಬೆಲೆಗಳು ಅನೇಕ ಸಂಭಾವ್ಯ ಖರೀದಿದಾರರಿಗೆ ಪ್ರತಿಬಂಧಕವಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...