Homeಉಪಯುಕ್ತ ಮಾಹಿತಿದಿನ ನಿತ್ಯ ನಿಮ್ಮ ಮನೆಯಲ್ಲಿ ನೆಟ್ಟಿರುವ ತುಳಸಿ ಗಿಡದ ಮುಂದೆ ಹೀಗೆ ಮಾಡಿ ... ನಿಮ್ಮ...

ದಿನ ನಿತ್ಯ ನಿಮ್ಮ ಮನೆಯಲ್ಲಿ ನೆಟ್ಟಿರುವ ತುಳಸಿ ಗಿಡದ ಮುಂದೆ ಹೀಗೆ ಮಾಡಿ … ನಿಮ್ಮ ಮನೆಯಲ್ಲಿ ಯಾರಿಗೂ ಕೂಡ ಆರೋಗ್ಯದ ಸಮಸ್ಸೆ ಕಾಡೋದೇ ಇಲ್ಲ… ಅಷ್ಟಕ್ಕೂ ಏನು ಮಾಡಬೇಕು ನೋಡಿ…

Published on

ಶ್ರೀ ಸಾಕ್ಷಾತ್ ಲಕ್ಷ್ಮೀದೇವಿಯ ಸಹೋದರಿ ತುಳಸೀದೇವಿ, ತುಲಸೀ ದೇವಿಯು ವಿಷ್ಣುವನ್ನು ವರಿಸಲು ಆಸೆಪಟ್ಟ ಕಾರಣ ಲಕ್ಷ್ಮೀದೇವಿ ಯಿಂದ ಶಾಪಕ್ಕೆ ಒಳಗಾಗುತ್ತಾರೆ ಅದೇ ಸಮಯದಲ್ಲಿ ವಿಷ್ಣುದೇವ ಇದನ್ನೆಲ್ಲ ತಿಳಿದು ತಾನೂ ಕೂಡ ಸಾಲಿಗ್ರಾಮದ ಅವತಾರವನ್ನೆತ್ತಿ ಭೂಮಿಗೆ ಬರುವುದಾಗಿ ತಿಳಿಸಿದ್ದು ಆಕೆಯ ಶಾಪ ನಿವಾರಣೆಗಾಗಿ ವರವೊಂದನ್ನು ನೀಡಿದ್ದರು. ಹೌದು ತುಳಸೀ ದೇವಿಯು ವಿಷ್ಣುವಿನಿಂದ ವರವನ್ನ ಪಡೆದುಕೊಂಡಿತು ಆ ಕಾರಣಕ್ಕಾಗಿಯೇ ಪ್ರತಿಯೊಬ್ಬ ಹಿಂದು ಧರ್ಮ ಪಾಲಿಸುವವರು ತುಳಸಿ ಮಾತೆಯ ಆರಾಧನೆ ಮಾಡುತ್ತಾರೆ ಪ್ರತಿಯೊಬ್ಬರ ಮನೆ ಅಂಗಳದಲ್ಲಿ ತುಳಸಿ ಗಿಡ ರಾರಾಜಿಸುತ್ತಿರುತ್ತದೆ. ಸಂಜೆಯ ಗೋಧೂಳಿ ಸಮಯದಲ್ಲಿ ಯಾರೂ ತುಳಸಿ ಮಾತೆಯ ಆರಾಧನೆ ಮಾಡುತ್ತಾರೆ ತುಳಸೀ ದೇವಿಯ ಮುಂದೆ ತುಪ್ಪದ ದೀಪವನ್ನು ಆರಾಧಿಸುತ್ತಾರೆ ಅಂಥವರ ಮನೆಗೆ ಲಕ್ಷ್ಮೀ ದೇವಿಯು ಸಂತಸದಿಂದ ಪ್ರವೇಶ ಮಾಡುತ್ತಾಳೆ ಎಂಬ ಮಾತು ಸಹ ಇದೆ.

ಆದ್ದರಿಂದ ಲಕ್ಷ್ಮೀದೇವಿಯ ಕೃಪೆಯನ್ನು ಪಡೆಯುವುದಕ್ಕಾಗಿ ತುಳಸೀದೇವಿ ಆರಾಧನೆಯನ್ನು ಕೂಡ ಮಾಡುವುದರಿಂದ ಸಾಕ್ಷಾತ್ ವಿಷ್ಣುವಿನ ಅನುಗ್ರಹವನ್ನು ಕೂಡ ನಾವು ಪಡೆದುಕೊಳ್ಳಬಹುದು. ನಿಮ್ಮ ಮನೆಯ ಮುಂದೆ ತುಳಸಿಗಿಡವಿದ್ದರೆ ಅದರಿಂದ ವೈಜ್ಞಾನಿಕವಾದ ಲಾಭವು ಕೂಡ ಇದೆ ಜತೆಗೆ ಆಧ್ಯಾತ್ಮಿಕ ಹಿನ್ನಲೆ ಸಹ ಇದೆ ನಿಮ್ಮ ಇಷ್ಟಾರ್ಥ ನೆರವೇರಿಸಿಕೊಳ್ಳಲು ನಿಮ್ಮ ಕೆಲಸಗಳು ಅರ್ಧಕ್ಕೆ ನಿಂತಿದ್ದರೆ ಆ ಕೆಲಸಗಳು ಪರಿಪೂರ್ಣ ವಾಗಬೇಕೆಂದರೆ ತುಳಸಿ ದೇವಿಯ ಮುಂದೆ ಈ ಪರಿಹಾರವನ್ನು ಪಾಲಿಸಿ ಬಳಿಕ ನೀವು ಮನೆಯಿಂದ ಆಚೆ ಹೋದರೆ ನಿಮ್ಮ ಎಲ್ಲ ಉತ್ತಮ ಕೆಲಸಗಳು ನಿರ್ವಿಘ್ನವಾಗಿ ಅಡೆತಡೆಗಳಿಲ್ಲದೆ ನೆರವೇರುತ್ತದೆ ಹಾಗಾದರೆ ಬನ್ನಿ ತುಳಸಿ ಗಿಡದ ಆಧ್ಯಾತ್ಮಿಕ ಹಿನ್ನೆಲೆ ಜೊತೆಗೆ ಅದರ ವೈಜ್ಞಾನಿಕ ಲಾಭಗಳನ್ನು ಕೂಡ ತಿಳಿಯೋಣ.

ಸ್ನೇಹಿತರೆ ಮನೆಯ ಮುಂದೆ ತುಳಸಿಗಿಡವಿದ್ದರೆ ಮನೆಗೆ ಯಾವುದೇ ತರದ ಸೊಳ್ಳೆ ಹುಳ ಹುಪ್ಪಟೆ ಗಳು ಬರುವುದಿಲ್ಲ ಇದು ತನ್ನ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಲು ಸಹಕರಿಸುತ್ತದೆ ಹಾಗೆ ಗಾಳಿಯಲ್ಲಿರುವ ಆಮ್ಲಜನಕವನ್ನು ಹೆಚ್ಚಿಸುವಲ್ಲಿ ಸಹಕಾರಿ ಯಾಗಿರುವ ತುಳಸಿ ಗಿಡವು, ಆರೋಗ್ಯಕ್ಕೂ ಕೂಡ ಪ್ರಯೋಜನಕಾರಿಯಾಗಿದೆ. ಆಧ್ಯಾತ್ಮಿಕವಾಗಿ ತುಳಸಿ ಗಿಡದ ಕುರಿತು ಹೇಳುವುದಾದರೆ ತುಳಸಿ ಗಿಡವನ್ನು ಮನೆಯ ಮುಂದುಗಡೆ ಬೆಳೆಸುವುದರಿಂದ ಮನೆಯೊಳಗೆ ಕೆಟ್ಟ ಶಕ್ತಿಯ ಆಗಮನ ವಾಗುವುದಿಲ್ಲ ಹಾಗೆ ಯಾರೂ ಕೂಡ ಈ ತಪ್ಪನ್ನು ಮಾಡದಿರಿ ತುಳಸಿ ಗಿಡವನ್ನು ಸ್ನಾನ ಮಾಡದೆ ಮುಟ್ಟುವುದರಿಂದ ತುಳಸಿ ಗಿಡಕ್ಕೆ ನಕಾರಾತ್ಮಕ ಶಕ್ತಿ ಪ್ರವೇಶವಾಗುತ್ತದೆ ಆದ್ದರಿಂದ ಸ್ನಾನ ಮಾಡದೆ ತುಳಸಿ ಗಿಡವನ್ನು ಮುಟ್ಟಬಾರದು ಮತ್ತು ಪ್ರತಿದಿನ ತುಳಸಿ ಮಾತೆಗೆ ಬೆಳಕಿನ ಸಮಯದಲ್ಲಿ ನೀರನ್ನು ಹಾಕಬೇಕು ಹಾಗೆ ನಿಮಗೆ ನೀವು ಮಾಡುವ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಉಂಟಾಗುತ್ತಲೇ ಇದೆ ನಷ್ಟ ಅನುಭವಿಸುತ್ತ ಇದ್ದೀರಾ ನೋಡುವುದಾದರೆ ಈ ಪರಿಹಾರವನ್ನು ಪಾಲಿಸಿ ಇದರಿಂದ ಖಂಡಿತಾ ನಿಮ್ಮ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಹಾಗಾದರೆ ಆ ಪರಿಹಾರ ಏನು ಎಂಬುದನ್ನು ನೋಡಲು ಕೆಳಗಿನ ಲೇಖನದಲ್ಲಿ.

ಹೌದು ತುಳಸಿ ಗಿಡಕ್ಕೆ ಒಂದು ಲೋಟದಷ್ಟು ಹಸಿ ಹಾಲನ್ನು ಹಾಕಿ ಮನೆಯಿಂದ ಆಚೆ ಹೋಗಬೇಕು ನೀವು ಯಾವುದೇ ಕೆಲಸ ಕಾರ್ಯಗಳಿಗೆ ಹೋಗುವಾಗ ಆ ಕೆಲಸ ಶುಭ್ರವಾಗಿ ಚರಕ ಬೇಕು ಅಂದರೆ ಈ ಪರಿಹಾರವನ್ನು ಮಾಡಿ ಖಂಡಿತಾ ನಿಮಗೆ ಉತ್ತಮ ಫಲ ಸಿಗುತ್ತದೆ ನೀವು ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗುತ್ತಿದ್ದರೆ ಅದು ಕೂಡ ನಿವಾರಣೆಯಾಗುತ್ತದೆ. ಈ ಪರಿಹಾರವನ್ನು ಯಾರು ಬೇಕಾದರೂ ಕಳುಹಿಸಬಹುದು ಇದರಿಂದ ಖಂಡಿತಾ ಮನೆ ಯಜಮಾನನಿಗೆ ಒಳ್ಳೆಯ ಲಾಭವಂತೂ ಆಗುತ್ತದೆ ಜೀವನದಲ್ಲಿ ಉಂಟಾಗುತ್ತಿರುವ ಹಲವು ಸಮಸ್ಯೆಗಳು ವೃತ್ತಿಪರ ಸಂಕಷ್ಟಗಳು ದೂರವಾಗುತ್ತವೆ. ಈಗ ಈ ಸಣ್ಣ ಪರಿಹಾರವನ್ನ ಪಾಲಿಸಿ ನಿಮಗೆ ತುಳಸಿ ಮಾತೆ ವಿಷ್ಣು ದೇವಾ ಹಾಗೂ ಲಕ್ಷ್ಮಿ ದೇವಿಯ ಅನುಗ್ರಹ ಸಿಗುತ್ತದೆ. ಈ ಮಾಹಿತಿ ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ ಎಲ್ಲರಿಗೂ ಶುಭವಾಗಲಿ ಶುಭದಿನ ಧನ್ಯವಾದ…

Latest articles

Tata Cars : ಟಾಟಾ ಕಂಪನಿಯಿಂದ ಒಂದು ದೊಡ್ಡ ನಿರ್ದಾರ ಜಾರಿಗೆ , ಎಲೆಕ್ಟ್ರಿಕ್ ಕಾರುಗಳ ಬೆಲೆಯಲ್ಲಿ ಬಾರಿ ಇಳಿಕೆ ಆಗುತ್ತಾ..

ಭಾರತೀಯ ಜನಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳಲ್ಲಿ ಹೆಚ್ಚುತ್ತಿರುವ ಆಸಕ್ತಿಯು ಸ್ಪಷ್ಟವಾಗಿದೆ, ಆದರೆ ಹೆಚ್ಚಿನ ಬೆಲೆಗಳು ಅನೇಕ ಸಂಭಾವ್ಯ ಖರೀದಿದಾರರಿಗೆ ಪ್ರತಿಬಂಧಕವಾಗಿದೆ....

Honda SUV Car: ನಾಳೆ ರಿಲೀಸ್ ಹೋಂಡಾ SUV ಕಾರ್, ಎದುರಾಳಿಗಳ ಎದೆಯಲ್ಲಿ ನಡುಕ..

ಜೂನ್ 6 ರಂದು, ಹೋಂಡಾ ಕಾರ್ಸ್ ಇಂಡಿಯಾ ತನ್ನ ಬಹು ನಿರೀಕ್ಷಿತ 'ಎಲಿವೇಟ್' SUV (Elevate)ಅನ್ನು ಅನಾವರಣಗೊಳಿಸುವುದರಿಂದ ಭಾರತೀಯ...

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...