Homeಉಪಯುಕ್ತ ಮಾಹಿತಿನೀವು ಅಥವಾ ನಿಮ್ಮ ಮನೆಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಾ ... ಇಲ್ಲಿದೆ...

ನೀವು ಅಥವಾ ನಿಮ್ಮ ಮನೆಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಾ … ಇಲ್ಲಿದೆ ನಿಮಗೆ ಬಾರಿ ದೊಡ್ಡ ಸಿಹಿ ಸುದ್ದಿ

Published on

ಸಂವಿಧಾನದ ರಚನೆಯ ನಂತರ ನಮ್ಮ ಭಾರತ ದೇಶದಲ್ಲಿ ಸರ್ಕಾರಿ ಕೆಲಸದ ವಿಚಾರದ ಸಲುವಾಗಿ ಯಾವ ಫಲವನ್ನು ನಾವು ಸರ್ಕಾರದ ವತಿಯಿಂದ ಪಡೆದುಕೊಳ್ಳಬೇಕು ಅಂದರೂ ಆ ಯೋಜನೆಯ ಫಲಾನುಭವಿ ಗಳು ನಾವು ಆಗಬೇಕು ಅಂದರೆ ಅದಕ್ಕೆ ಪಡಿತರ ಚೀಟಿ ಅವಶ್ಯಕವಾಗಿದ್ದು ಈ ವಿಚಾರ ನಮಗೆ ತಿಳಿದೇ ಇದೆ ಸರ್ಕಾರದಿಂದ ಸಿಗುವ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕಾಗಿ ಬಹಳ ಅವಶ್ಯಕ ಹಾಗೂ ಪ್ರತಿಯೊಬ್ಬರಿಗೂ ಪಡಿತರ ಚೀಟಿ ಎಂಬುದು ಬಹಳ ಮುಖ್ಯವಾಗಿದೆ ನಮ್ಮ ಭಾರತ ದೇಶದಲ್ಲಿ. ದೇಶದಲ್ಲಿ ನಾವು ಯಾವುದೇ ಒಂದು ಯೋಜನೆಯ ಫಲಾನುಭವಿ ಆಗಬೇಕೆಂದರೆ ಅದಕ್ಕೆ ಪಡಿತರ ಚೀಟಿ ಅವಶ್ಯಕವಾಗಿದೆ.

ಇಂದಿನ ಲೇಖನದಲ್ಲಿ ನಿಮಗೆಲ್ಲರಿಗೂ ಉಪಯೋಗವಾಗುವಂತಹ ವಿಚಾರವೊಂದರ ಬಗ್ಗೆ ತಿಳಿಸಿಕೊಡಲಿದ್ದಾರೆ ಹೌದು ಯಾರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುತ್ತಾರೆ ಅವರಿಗೆ ಸಿಹಿ ಸುದ್ದಿ ಅನ್ನೋ ಇದೀಗ ಸರ್ಕಾರ ನೀಡಿದ್ದು ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ತೀರ್ಮಾನ ತೆಗೆದುಕೊಂಡಿದೆ ರಾಜ್ಯ ಸರಕಾರ. ತುಂಬಾ ಜನ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು, ಆದರೆ ಯಾವಾಗ ಹೊಸ ಪಡಿತರ ಚೀಟಿ ಸಿಗುತ್ತದೆ ಎಂಬ ಆತಂಕ ಎಲ್ಲರಲ್ಲಿಯೂ ಇತ್ತು ಅಂಥವರಿಗೆ ಇದೀಗ ಕರ್ನಾಟಕ ಸರ್ಕಾರ ಸಿಹಿ ಸುದ್ದಿಯನ್ನು ನೀಡಿತು ಹೊಸ ಪಡಿತರ ಚೀಟಿ ನೀಡುವುದಕ್ಕೆ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಹಾಗದಾರೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರಿಗೆ ಯಾವಾಗ ಅಪ್ರುವಲ್ ಸಿಗುತ್ತದೆ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ.

ನಮ್ಮ ರಾಜ್ಯ ಸರ್ಕಾರ ಈಗ ಜನರಿಗೆ ಮತ್ತೆ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ನಿರ್ಧಾರವನ್ನು ತೆಗೆದುಕೊಂಡಿದೆ. ನಿಮಗೆಲ್ಲ ತಿಳಿದಿರುವಂತೆ ಈ ಮುಂಚೆ ಹಲವಾರು ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿದ್ದವು, ಇದಕ್ಕೆ ಕಾರಣ ಏನು ಅಂದರೆ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವವರಲ್ಲಿ ಬಹಳಷ್ಟು ಮಂದಿ ಸರ್ಕಾರಿ ಕೆಲಸ ಮಾಡುತ್ತಾ ಇದ್ದರು ಮತ್ತು ಕೆಲವರ ಆದಾಯ 1ಲಕ್ಷದ ಇಪ್ಪತ್ತು ಸಾವಿರಕ್ಕೂ ಅಧಿಕ ಇದ್ದವರು ಸಹ ಪಡಿತರ ಚೀಟಿಯನ್ನು ಹೊಂದಿದ್ದರೂ ಈ ಕಾರಣಕ್ಕಾಗಿ ಸರ್ಕಾರ ಹಲವು ಬಿಪಿಎಲ್ ಕಾರ್ಡನ್ನು ರದ್ದು ಮಾಡಿತ್ತು.

ಈ ಒಂದು ಕಾರಣದಿಂದಾಗಿ ಅನೇಕ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿದ್ದವು. ಆದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಮತ್ತೆ ಹೊಸ ಪಡಿತರ ಚೀಟಿಗಳನ್ನು ನೀಡಲು ನಿರ್ಧಾರ ತೆಗೆದುಕೊಂಡಿದ್ದು, ನಗರ ಪ್ರದೇಶದಲ್ಲಿ ಶೇಕಡ ಐವತ್ತರಷ್ಟು ಹೊಸ ಪಡಿತರ ಚೀಟಿಯನ್ನು ನೀಡಬಹುದು ಎಂದು ನಿರ್ಧಾರವನ್ನು ತೆಗೆದುಕೊಂಡಿದೆ, ಹಾಗೆ ಸರ್ಕಾರ ಹೊಸ ಪಡಿತರ ಚೀಟಿಯನ್ನು ನೀಡುವುದನ್ನು ತಡೆಹಿಡಿದು ಈಗಾಗಲೇ ಒಂದು ವರ್ಷವಾಗಿದೆ. ಆದರೆ ಈಗ ನಿಧಾನವಾಗಿ ಆದ್ಯತೆಯ ಮೇರೆಗೆ ಕೆಲವೊಂದು ಭಾಗಗಳಲ್ಲಿ ರೇಷನ್ ಕಾರ್ಡ್ ವಿತರಣೆಯನ್ನು ಶುರುಮಾಡಿತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಹೀಗೆಂದು ತಿಳಿಸಿದ್ದಾರೆ.

ಇನ್ನೂ ಈಗಾಗಲೇ ಹಲವು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ ಹಾಗೂ ಅವುಗಳ ಪರಿಶೀಲನೆ ಮಾಡಿ ಅವುಗಳನ ಅಪ್ರು ಮಾಡಲಾಗುವುದು ಎಂದು ತಿಳಿಸಲಾಗಿದ್ದು ಯಾವ ರೀತಿಯಾಗಿ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಅಂದರೆ ಈಗಾಗಲೇ ಅರ್ಜಿ ಸಲ್ಲಿಸಿರುವವರಲ್ಲಿ ಪಡಿತರ ಚೀಟಿಯನ್ನು ಪಡೆಯುವುದಕ್ಕೆ ಯಾರು ಅರ್ಹತೆಯನ್ನು ಹೊಂದಿದ್ದಾರೆ, ಅಂಥವರ ಹೆಸರನ್ನು ಪಟ್ಟಿ ಮಾಡಲಾಗುತ್ತದೆ ನಂತರ ಅದನ್ನು ಸಬ್ಮಿಟ್ ಮಾಡಿ ನಂತರದಲ್ಲಿ ಅವರಿಗೆ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.

ಹೊಸ ಪಡಿತರ ಚೀಟಿಯನ್ನು ಪಡೆಯುವ ಸಲುವಾಗಿ ಅನೇಕ ಜನರು ಅರ್ಜಿಯನ್ನು ಸಲ್ಲಿಸಿದ್ದು ಆ ಕಾರಣದಿಂದ ಸರ್ಕಾರ ಹೊಸ ರೇಷನ್ ಕಾರ್ಡ್ ಅನ್ನು ನ್ನು ವಿತರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ ನೀವು ಸ್ವಲ್ಪ ಸಮಯಗಳ ವರೆಗೆ ಕಾಯಬೇಕಾಗುತ್ತದೆ. ಹೊಸ ಪಡಿತರ ಚೀಟಿಯನ್ನು ಪಡೆಯುವುದಕ್ಕಾಗಿ ನೀವು ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದರೆ ಅದಕ್ಕಾಗಿ ಸ್ವಲ್ಪ ಸಮಯದವರೆಗೂ ನೀವು ಕಾಯಬೇಕಾಗುತ್ತದೆ ಪಡಿತರ ಚೀಟಿಯನ್ನು ವಿತರಣೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ರಿಂದ ಅರ್ಜಿ ಸಲ್ಲಿಸುವವರಿಗೆ ಇದು ಖುಷಿ ವಿಚಾರವಾಗಿದೆ. ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದ್ದು ಈಗಲೇ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಧನ್ಯವಾದ.

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...