Homeಅರೋಗ್ಯಮನೆಯಲ್ಲಿ ಈ ರೀತಿ ಕಷಾಯವನ್ನ ಮಾಡಿ ಕುಡಿಯಿರಿ ಸಾಕು ಯಾವುದೇ ಕೆಮ್ಮು , ನೆಗಡಿ ,...

ಮನೆಯಲ್ಲಿ ಈ ರೀತಿ ಕಷಾಯವನ್ನ ಮಾಡಿ ಕುಡಿಯಿರಿ ಸಾಕು ಯಾವುದೇ ಕೆಮ್ಮು , ನೆಗಡಿ , ಎಂತಾ ಕೆರತ ಇದ್ರೂ ಸಹ ಕೆಲವೇ ನಿಮಿಷದಲ್ಲಿ ನಿವಾರಣೆ ಆಗುತ್ತೆ…

Published on

ಕೆಲವರಿಗೆಯಾವಾಗಲೂ ಕೆಮ್ಮು ನೆಗಡಿ ಕಫ ಹಾಗೂ ಗಂಟಲು ನೋವು ಹಾಗೂ ಮೈಕೈನೋವು ಈ ರೀತಿಯಾದಂತಹ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಆದರೆ ಅವರಿಗೆ ಯಾವ ರೀತಿಯಾದಂತಹ ಮನೆಯಲ್ಲಿ ಇರುವಂತಹ ವಸ್ತುಗಳನ್ನು ಬಳಕೆ ಮಾಡಿಕೊಂಡು ಪರಿಹಾರವನ್ನು ಪಡೆದುಕೊಳ್ಳಬಹುದು ಎನ್ನುವಂತಹ ಒಂದು ಆಲೋಚನೆ ಇರುವುದಿಲ್ಲ.

ಸ್ನೇಹಿತರೆ ನಮ್ಮ ಮನೆಯಲ್ಲಿ ಇರುವಂತಹ ಕೆಲವೊಂದು ವಸ್ತುಗಳನ್ನು ಬಳಕೆ ಮಾಡಿಕೊಂಡು ನೈಸರ್ಗಿಕವಾಗಿ ನಾವು ಇವುಗಳಿಂದ ಪರಿಹಾರವನ್ನು ಪಡೆದುಕೊಳ್ಳಬಹುದು. ಬನ್ನಿ ನಾವು ಇವತ್ತು ಈ ಲೇಖನದ ಮುಖಾಂತರ ಪರಿಹಾರವನ್ನು ಯಾವ ರೀತಿಯಾಗಿ ಮಾಡಿಕೊಳ್ಳಬಹುದು ಎನ್ನುವುದರ ಬಗ್ಗೆ ಹೇಳಿಕೊಳ್ಳುತ್ತೇವೆ.

ಸ್ನೇಹಿತರೆ ಕೇವಲ 5 ನಿಮಿಷದಲ್ಲಿ ನಿಮಗೆ ಯಾವುದೇ ರೀತಿಯಾದಂತಹ ಕೆಮ್ಮು ನೆಗಡಿ ಕಫ ಹಾಗೂ ಗಂಟಲು ನೋವು ಮೈಕೈನೋವು ಯಾವುದೇ ರೀತಿಯಾದಂತಹ ನೋವುಗಳಿಂದ ನೀವೇನಾದರೂ ಬಳಲುತ್ತಿದ್ದರೆ ಈ ರೀತಿಯಾಗಿ ಮಾಡಿ ಸಾಕು ಯಾವುದೇ ರೀತಿಯಾದಂತಹ ಔಷಧಿಗಳನ್ನು ಬಳಸದೆ ಮನೆಯಲ್ಲಿ ಸಿಗುವಂತಹ ನೈಸರ್ಗಿಕವಾದ ಅಂತಹ ವಸ್ತುಗಳನ್ನು ಬಳಕೆ ಮಾಡಿಕೊಂಡು ನೀವು ಎಲ್ಲಾ ತೊಂದರೆಗಳಿಂದ ಹೊರಗಡೆ ಬರಬಹುದು.

ಸ್ನೇಹಿತರ ಯಾವುದೇ ವಯಸ್ಸಿನ ವ್ಯಕ್ತಿಯಾದರೂ ಕೂಡ ಈ ರೀತಿಯಾದಂತಹ ಒಂದು ವಿಚಾರವನ್ನ ಮಾಡಿ ಸೇವನೆ ಮಾಡಿದ್ದೆ ಆದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ನಮ್ಮ ದೇಹದಲ್ಲಿ ಯಾವುದೇ ರೀತಿಯಾದಂತಹ ಕೆಮ್ಮು ನೆಗಡಿ ಗಂಟಲು ನೋವು ಹಾಗೂ ಕಫ ಕಟ್ಟುವುದು ಈ ರೀತಿಯ ತೊಂದರೆಗಳು ನಿಮ್ಮ ಜೀವನದಲ್ಲಿ ಬರುವುದಿಲ್ಲ. ಆದರೆ ಅದನ್ನು ಮಾಡುವುದು ಹೇಗೆ ಗೊತ್ತಾ.

ಆದರೆ ಇದನ್ನು ನೀವು ತಯಾರುಮಾಡಲು ಬೇಕಾದರೆ ನಿಮ್ಮ ಮನೆಯಲ್ಲಿ ಕರಿಮಣಸು ಲವಂಗ ಶುಂಠಿ ಜೇನುತುಪ್ಪ ಅರಿಶಿನಪುಡಿ ಈ ರೀತಿಯಾದಂತಹ ವಸ್ತುಗಳು ಕಡಾಖಂಡಿತವಾಗಿ ಇರಬೇಕು. ನಾವು ಬಳಸಿಕೊಂಡು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಸ್ನೇಹಿತರೆ ಈ ವಸ್ತುಗಳು ದಿನನಿತ್ಯ ನಮ್ಮ ಮನೆಯಲ್ಲಿ ಇದ್ದೇ ಇರುತ್ತದೆ ಈ ವಸ್ತುಗಳನ್ನು ನಾವು ಸರಿಯಾಗಿ ಬಳಕೆ ಮಾಡುವುದರಿಂದ ಶ್ವಾಸಕೋಶಕ್ಕೆ ಸಂಬಂಧಪಟ್ಟಂತಹ ಹಾಗೂ ಉಸಿರಾಟಕ್ಕೆ ಸಂಬಂಧಪಟ್ಟಂತಹ ಆಗುವುದಕ್ಕೆ ಸಂಬಂಧಪಟ್ಟಂತಹ ಯಾವುದೇ ರೀತಿಯಾದಂತಹ ತೊಂದರೆಯ ನಾವು ಸಂಪೂರ್ಣವಾಗಿ ಮಾಡಿಕೊಳ್ಳಬಹುದು.

ಶುಂಠಿಯನ್ನು ನಾವು ಬಳಸಿದ್ದೇ ಆದಲ್ಲಿ ನಮ್ಮ ಶ್ವಾಸಕೋಶಕ್ಕೆ ತುಂಬಾ ಒಳ್ಳೆಯದು ಅರಿಶಿನ ಪುಡಿಯನ್ನು ಹೆಚ್ಚಾಗಿ ನಮ್ಮ ರಕ್ತದ ಶುದ್ಧೀಕರಣಕ್ಕೆ ಇದನ್ನು ಹೆಚ್ಚಾಗಿ ಬಳಸುತ್ತಾರೆ. ಸ್ವಲ್ಪ ಕರಿಮೆಣಸನ್ನು ತೆಗೆದುಕೊಂಡು ಹಾಗೂ ಸ್ವಲ್ಪ ಲವಂಗವನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ಹುರಿದುಕೊಳ್ಳಬೇಕು ಇದಾದ ನಂತರ ಸ್ವಲ್ಪ ಶುಂಠಿಯನ್ನು ತೆಗೆದುಕೊಂಡು ಅದರಿಂದ ಸ್ವಲ್ಪ ರಸವನ್ನು ತೆಗೆದು ಹಾಗೂ ಲವಂಗವನ್ನು ಚೆನ್ನಾಗಿ ಪುಡಿಮಾಡಿಕೊಂಡು 1 ಲೋಟ ಹಾಕಿಕೊಳ್ಳಬೇಕು ಅದಕ್ಕೆ ಸ್ವಲ್ಪ ಅರಿಶಿನ ಪುಡಿ ಜೇನು ತುಪ್ಪ ಉಪ್ಪು ಶುಂಠಿ ರಸವನ್ನು ಹಾಕಿಕೊಂಡು ಚೆನ್ನಾಗಿ ಕುಲಕ ಬೇಕು.

ನನ್ನ ನೀವೇನಾದರೂ ಪ್ರತಿದಿನ ಬೆಳಗ್ಗೆ ಸಂದರ್ಭದಲ್ಲಿ ತಿನ್ನುತ್ತಾ ಅಥವಾ ಸೇವನೆ ಮಾಡುತ್ತಾ ಬಂದರೆ ನಿಮ್ಮ ದೇಹದಲ್ಲಿ ಯಾವುದೇ ರೀತಿಯಾದಂತಹ ಮೈಕೈ ನೋವು ಶೀತ ಕೆಮ್ಮು ಹಾಗೂ ದೇಹದಲ್ಲಿ ಯಾವುದೇ ರೀತಿಯಾದಂತಹ ಶಕ್ತಿ ಇಲ್ಲದೇ ಇರುವಂತಹ ಸಮಸ್ಯೆ ನಿಮ್ಮ ದೇಹದಲ್ಲಿ ಬರುವುದಿಲ್ಲ.ನೂರಕ್ಕೆ ನೂರರಷ್ಟು ನೈಸರ್ಗಿಕವಾಗಿಯೇ ಮಾಡುವಂತಹ ಈ ವಿಧಾನವನ್ನು ಬಳಸಿದ್ದೇ ಆದಲ್ಲಿ ನಿಮ್ಮ ದೇಹವು ಹಾಗೂ ನಿಮ್ಮ ಆರೋಗ್ಯವು ತುಂಬಾ ಸುರಕ್ಷಿತವಾಗಿರುತ್ತದೆ.ಏನಾದ್ರೂ ನಿಮಗೆ ಉಪಯುಕ್ತ ಅಂತ ಅನಿಸಿದರೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...