Homeಉಪಯುಕ್ತ ಮಾಹಿತಿಸಕಲ ಕೋಟಿ ಜೀವರಾಶಿಗಳ ರಕ್ಷಕ ಆಂಜನೇಯ ಸ್ವಾಮಿ ಇನ್ನು ಜೀವಂತವಾಗಿ ಇದ್ದಾರೆ ಎನ್ನುವುದಕ್ಕೆ ಇಲ್ಲಿದೆ...

ಸಕಲ ಕೋಟಿ ಜೀವರಾಶಿಗಳ ರಕ್ಷಕ ಆಂಜನೇಯ ಸ್ವಾಮಿ ಇನ್ನು ಜೀವಂತವಾಗಿ ಇದ್ದಾರೆ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ.. ಅಷ್ಟಕ್ಕೂ ಆ ಸಾಕ್ಷಿ ಏನು ನೋಡಿ …

Published on

ನಮಸ್ಕಾರಗಳು ಪ್ರಿಯ ಓದುಗರೆ ನಮ್ಮ ಹಿಂದೂ ಪುರಾಣ ಹೇಳುತ್ತದೆ ಆತ್ಮಕ್ಕೆ ಸಾ…ವಿಲ್ಲ ಅಂತ ಹೌದು ನಮ್ಮ ದೇಹಕ್ಕೆ ಮಾತ್ರ ಸಾ..ವು, ಆತ್ಮಕ್ಕೆ ಸಾ..ವಿಲ್ಲ ಅಂತ ಹೇಳತ್ತೆ ಇದು ನಮ್ಮ ಹಿಂದೂ ಪುರಾಣಗಳು ಮಾತ್ರ ಹೇಳುವುದಲ್ಲ ನಮ್ಮ ಹಿಂದೂ ಪುರಾಣ ಹೇಳುವಂತೆ ವಿಜ್ಞಾನವೂ ಕೂಡ ಹೇಳುತ್ತದೆ ಒಬ್ಬ ವಿಜ್ಞಾನಿ ಹೇಳಿದ್ದಾರೆ ಎನರ್ಜಿ ಕೆನಾಟ್ ಬಿ ಕ್ರಿಯೇಟೆಡ್ ನೊರ್ ಬಿ ಡೆಸ್ಟ್ರೈಡ್ ಅಂತ. ಹೀಗೆ ವಿಜ್ಞಾನಿಗಳು ಹೇಳುವ ಮುನ್ನವೇ ನಮ್ಮ ಹಿಂದೂ ಸಂಪ್ರದಾಯದಲ್ಲಿ ಈ ಆತ್ಮಕ್ಕೆ ಸಾವಿಲ್ಲ ದೇಹಕ್ಕೆ ಮಾತ್ರ ಸಾವು ಎಂಬ ವಿಚಾರವನ್ನು ತಿಳಿಸಲಾಗಿತ್ತು ಅಲ್ಲಿಗೆ ನಮ್ಮ ಹಿಂದೂ ಪುರಾಣಕ್ಕೂ ವಿಜ್ಞಾನಕ್ಕೂ ನಂಟಿದೆ ಎಂಬುದನ್ನು ನಾವು ಈ ಮೂಲಕ ಕೂಡ ಮತ್ತೊಮ್ಮೆ ಪ್ರೊ ಮಾಡಿಕೊಳ್ಳಬಹುದು.

ಹೌದು ಈ ವಾಕ್ಯದ ಮೂಲಕ ನಾವು ಏನನ್ನು ಸಾಧಿಸಲು ಹೊರಟಿದ್ದೇವೆ ಅಂದರೆ ಇವತ್ತಿಗೂ ಭೂಮಿ ಮೇಲೆ ಆಂಜನೇಯಸ್ವಾಮಿ ಬದುಕಿದ್ದಾರೆ ಎಂಬುದಕ್ಕೆ ಸಾಕಷ್ಟು ನಿದರ್ಶನಗಳಿವೆ ಇಂತಹ ಪುರಾಣ ಪುರುಷ ಇವತ್ತಿಗೂ ಜೀವಂತವಾಗಿದ್ದಾರೆ ಅನ್ನುವುದಕ್ಕೆ ಕೆಲವರು ಇದು ನಂಬಲು ಅಸಾಧ್ಯ ಅಂತರ ಇದು ಸುಳ್ಳು ಅಂತ ಇನ್ನೂ ಕೆಲವರು ಹೇಳಿದರೆ ಇನ್ನೂ ಕೆಲವರು ಇದೆಲ್ಲಾ ಮೂಢನಂಬಿಕೆ ಅಂತ ಹೇಳ್ತಾರೆ. ಆದರೆ ಈ ಮೊದಲು ಹೇಳಿದಂತೆ ನಮ್ಮ ಹಿಂದೂ ಪುರಾಣಗಳಲ್ಲಿ ಹೇಳಲಾಗಿದೆ ಆತ್ಮಕ್ಕೆ ಸಾ..ವಿಲ್ಲ ಅಂತ, ಅದಕ್ಕಾಗಿ ಇವತ್ತಿಗೂ ಪುರಾಣ ಪುರುಷರಾಗಿರುವ ಆಂಜನೇಯಸ್ವಾಮಿಯು ಭೂಮಿ ಬೆಲೆ ಇದ್ದರೆ ಅಂತ ಹೇಳಲಾಗಿದೆ ಹಾಗೆ ಆಂಜನೇಯಸ್ವಾಮಿಗೆ ತುಳಸೀದಾಸರು ಸಿಕ್ಕಿದ್ದರು ಹಾಗೆ ಈ ಕಾರಣಕ್ಕಾಗಿಯೇ ತುಳಸೀದಾಸರು ರಾಮಾಯಣವನ್ನ ರಚನೆ ಮಾಡಿದ್ದು ಅಂತ ಕೂಡ ಹೇಳಲಾಗಿದೆ ಹೀಗಿರುವಾಗ ನಾವು ಕೂಡ ನಂಬಲೇಬೇಕು ವಿಜ್ಞಾನವೂ ಕೂಡ ತಿಳಿಸುವ ಹಾಗೆ ಭೂಮಿ ಮೇಲೆ ಆಂಜನೇಯಸ್ವಾಮಿ ಬದುಕಿದ್ದಾರೆ ಅಂತ ಹೇಳಲಾಗಿದೆ.

ಭಾರತದಲ್ಲಿ ಹಲವೆಡೆ ಆಂಜನೇಯ ಸ್ವಾಮಿಯ ಪಾದದ ಗುರುತು ಸಿಕ್ಕ ಕಡೆ ದೇವಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಈ ರೀತಿ ದೇವಾಲಯಗಳು ಪವಾಡಸದೃಶ್ಯ ಗಳಾಗಿವೆ ಹಾಗೂ ತನ್ನದೇ ಆದ ವೈಶಿಷ್ಟತೆಯನ್ನು ಕೂಡ ಹೊಂದಿದೆ ಮತ್ತು ಅಂತ ದೇವಾಲಯಗಳು ಹಲವು ಅಚ್ಚರಿಗಳಿಗೆ ತಾಣವಾಗಿದೆ. ಹಾಗಾಗಿ ಆಂಜನೇಯಸ್ವಾಮಿಯು ಇವತ್ತಿಗೂ ನಮ್ಮ ಜೊತೆ ಇದ್ದಾರೆ ನಮ್ಮ ನಡುವೆ ಇದ್ದಾರೆ ಎಂಬುದಕ್ಕೆ ಇವುಗಳು ಕೂಡ ಸಾಕ್ಷಿಯಾಗಿತ್ತು ಇನ್ನೂ ಹೇಳಬೇಕೆಂದರೆ ಪುರಾಣಗಳ ಪ್ರಕಾರ ಆಂಜನೇಯಸ್ವಾಮಿಯು ವಿಷ್ಣು ದೇವನ ಸ್ವರೂಪವಾಗಿರುವ ಹಾಗೂ ಭೂಮಿ ಮೇಲೆ ರಾಮನ ಅವತಾರವನ್ನು ತಾಳಿದಾಗ, ಈ ಕಲಿಯುಗದಲ್ಲಿ ರಾಮಭಕ್ತರಿಗೆ ನೆರವಾಗಲು ಆಂಜನೇಯಸ್ವಾಮಿಯು ಕಲಿಯುಗದವರಿಗೂ ಭೂಮಿ ಮೇಲೆ ಇರುತ್ತಾರೆ ಎಂದು ಬ್ರಹ್ಮನಿಂದ ವರವನ್ನು ಪಡೆದು ಕೊಂಡಿದ್ದರು ಎಂಬುದನ್ನು ಕೂಡ ನಾವು ಪುರಾಣಗಳಲ್ಲಿ ಕಾಣಬಹುದಾಗಿದೆ.

ಈ ರೀತಿಯಾಗಿ ಆಂಜನೇಯಸ್ವಾಮಿಯು ಇವತ್ತಿಗೂ ನಮ್ಮ ನಡುವೆ ಇದ್ದಾರೆ ಎಂಬುದಕ್ಕೆ ಹೀಗೆ ಪುರಾಣ ಗ್ರಂಥಗಳು ಕೂಡ ಸಾಕಷ್ಟು ನಿದರ್ಶನಗಳನ್ನು ನೀಡುತ್ತದೆ ಸಾಕಷ್ಟು ಪುರಾವೆಗಳನ್ನು ನೀಡುತ್ತದೆ ಹಾಗೆ ಆಂಜನೇಯ ಸ್ವಾಮಿಯ ಇರುವಿಕೆಯನ್ನು ಅನುಭವ ಪಡೆದಿರುವ ಅವರು ಕೂಡ ಬಹಳಷ್ಟು ಮಂದಿ ಇತರ ಹೌದು ನಾವು ಕಷ್ಟ ಅಂದಾಗ ಕೆಲವೊಮ್ಮೆ ಪರಿಹಾರಕ್ಕಾಗಿ ಗುಡಿಗೆ ಹೋಗಿರುತ್ತೇವೆ ಆಂಜನೇಯನಿಗೆ ಬೇಡಿ ಬಂದಿರುತ್ತವೆ ಮತ್ತುಅಥವಾ ಸಮಸ್ಯೆಗಳು ಬೇಗನೆ ಪರಿಹಾರವಾಗಿರುತ್ತದೆ ಇಂತಹ ಅನುಭವಗಳು ಕೂಡ ಜೀವನದಲ್ಲಿ ಪಡೆದುಕೊಂಡಿರುವವರು ಬಹಳಷ್ಟು ಮಂದಿ ಇದ್ದಾರೆ. ಹಾಗಾಗಿ ಇವೆಲ್ಲವೂ ಕೂಡ ಆಂಜನೇಯಸ್ವಾಮಿ ಭೂಮಿ ಮೇಲೆ ಇನ್ನೂ ಇದ್ದಾರೆ ಎಂಬುದಕ್ಕೆ ನಿದರ್ಶನಗಳಾಗಿವೆ.

ಹಿಂದೂ ಪುರಾಣಕ್ಕೂ ವಿಜ್ಞಾನಕ್ಕೂ ನಂಟಿದೆ ಎಂಬುದನ್ನು ಒಂದೆಡೆ ನಾವು ಮಾಹಿತಿ ಮೂಲಕ ತಿಳಿದುಕೊಳ್ಳಬಹುದಾಗಿದೆ ಜೊತೆಗೆ ಆಂಜನೇಯಸ್ವಾಮಿಯು ಇನ್ನೂ ಕೂಡ ನಮ್ಮ ನಡುವೆಯೇ ಇದ್ದು ಅದರ ಅನುಭವವನ್ನ ನೀವು ಕೂಡ ಪಡೆದುಕೊಳ್ಳಬೇಕಾದಲ್ಲಿ ಆಂಜನೇಯ ಸ್ವಾಮಿ ಆರಾಧನೆ ಮಾಡಿ ರಾಮ ಜಪ ಮಾಡಿ ರಾಮ ರಾಮ ಅಂದವರಿಗೆ ಸದಾ ಆಂಜನೇಯನ ಕಾವಲು ಇದ್ದೇ ಇರುತ್ತದೆ. ಎಲ್ಲರಿಗೂ ಶುಭವಾಗಲಿ ಧನ್ಯವಾದಗಳು…

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...