Homeಅರೋಗ್ಯಸಕ್ಕರೆ ಕಾಯಿಲೆ ಇರೋ ಜನರು ಈ ಇದನ್ನ ಸೇವನೆ ಮಾಡುತ್ತಾ ಬನ್ನಿ ಸಾಕು ನಿಮ್ಮ ರಕ್ತದಲ್ಲಿ...

ಸಕ್ಕರೆ ಕಾಯಿಲೆ ಇರೋ ಜನರು ಈ ಇದನ್ನ ಸೇವನೆ ಮಾಡುತ್ತಾ ಬನ್ನಿ ಸಾಕು ನಿಮ್ಮ ರಕ್ತದಲ್ಲಿ ಕೆಲವೇ ದಿನಗಳಲ್ಲಿ ಸಕ್ಕರೆ ಅಂಶ ಕಡಿಮೆ ಆಗುತ್ತದೆ…

Published on

ನಮಸ್ಕಾರ ಬನ್ನಿ ಸಕ್ಕರೆ ಕಾಯಿಲೆಗೆ ಮನೆಮದ್ದು ತಿಳಿದುಕೊಳ್ಳೋಣ ಸ್ನೇಹಿತರೇ ಯಾಕೆಂದರೆ ಸಕ್ಕರೆ ಕಾಯಿಲೆ ಎಂಬುದು ಇವತ್ತಿನ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಕೇಳಿಬರುತ್ತಿರುವ ಕಂಡು ಬರುತ್ತಿರುವಂಥ ಆರೋಗ್ಯ ತೊಂದರೆ ಆಗಿದೆ.ಹಾಗಾಗಿ ಈ ಲೇಖನಿಯಲ್ಲಿ ಸಕ್ಕರೆ ಕಾಯಿಲೆಗೆ ಮಾಡಿಕೊಳ್ಳಬಹುದಾದ ಸರಳ ಪರಿಹಾರದ ಕುರಿತು ತೆಗೆದುಕೊಳ್ಳೋಣ ಮತ್ತು ಈ ಮನೆಮದ್ದನ್ನು ಪಾಲಿಸುವುದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲದೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಡಬಹುದು ಹಾಗಾಗಿ ಸಕ್ಕರೆ ಕಾಯಿಲೆ ಇರುವ ವ್ಯಕ್ತಿ ಯಾವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು ಮತ್ತು ಅದರಿಂದಾಗುವ ಆರೋಗ್ಯಕರ ಲಾಭಗಳೇನು ಅನ್ನುವುದನ್ನು ಕೂಡ ತಿಳಿದುಕೊಳ್ಳೋಣ.

ಹೌದು ಈ ಲೇಖನದಲ್ಲಿ ನಾವು ಸಕ್ಕರೆ ಕಾಯಿಲೆ ಕುರಿತು ಮಾತನಾಡುತ್ತಿರುವುದರಿಂದ ಈ ಸಕ್ಕರೆ ಕಾಯಿಲೆ ಎಂಬುದನ್ನ ನಾವು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಕೂಡ ಮೊದಲನೆಯದಾಗಿ ಹೇಳಲೇಬೇಕು ಯಾಕೆಂದರೆ ಸಕ್ಕರೆ ಕಾಯಿಲೆ ಇದು ರಕ್ತಕ್ಕೆ ಸಂಬಂಧಪಟ್ಟ ತೊಂದರೆಯಾಗಿದೆ. ಹಾಗಾಗಿ ಇದನ್ನು ನಾವು ಪರಿಹಾರ ಮಾಡಿಕೊಳ್ಳಬೇಕೆಂದರೆ ರಕ್ತಶುದ್ಧಿ ಮಾಡುವಂತಹ ಆಹಾರಪದಾರ್ಥಗಳನ್ನು ಸೇವಿಸಬೇಕು ಮೊದಲನೆಯದಾಗಿ ಸಕ್ಕರೆ ಕಾಯಿಲೆ ಇರುವವರು ಅದೆಷ್ಟು ಬೆಚ್ಚಗಿನ ನೀರನ್ನು ಪ್ರತಿದಿನ ಕುಡಿಯಿರಿ.

ಸಕ್ಕರೆ ಕಾಯಿಲೆ ಒಮ್ಮೆ ಕಾಣಿಸಿಕೊಂಡರೆ ಇದರ ಜೊತೆಗೆ ಮತ್ತಷ್ಟು ಅನಾರೋಗ್ಯ ಸಮಸ್ಯೆಗಳು ಫ್ರೀ ಫ್ರೀ ಫ್ರೀ ಎಂಬಂತೆ ಬಹಳಷ್ಟು ಅನಾರೋಗ್ಯ ತೊಂದರೆಗಳು ಇದರೊಟ್ಟಿಗೆ ಬರುತ್ತದೆ ಅದರಲ್ಲಿಯೂ ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆ ಕಿಡ್ನಿಗೆ ಸಂಬಂಧಪಟ್ಟ ಸಮಸ್ಯೆ ಇವೆಲ್ಲವೂ ಹೆಚ್ಚುತ್ತದೆ ಸಕ್ಕರೆ ಕಾಯಿಲೆ ಬಂದಾಗ ಮತ್ತು ಅದನ್ನು ನಿರ್ಲಕ್ಷ್ಯ ಮಾಡಿದಾಗ

ಹಾಗಾದರೆ ಸಕ್ಕರೆ ಕಾಯಿಲೆ ಬಂದಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರಳವಾಗಿ ಹೇಳಬೇಕೆಂದರೆ ಸಕ್ಕರೆ ಕಾಯಿಲೆ ಬಂದಿದೆ ಅನ್ನುತ್ತಿದ್ದ ಹಾಗೆ ಮೊದಲು ನೀವು ಕಾರ್ಬೊಹೈಡ್ರೇಟ್ ಅಂಶ ಇರುವಂತಹ ಆಹಾರ ಪದಾರ್ಥಗಳನ್ನು ಕಡಿಮೆ ಮಾಡಿ ಮತ್ತು ಆಹಾರ ಪದ್ಧತಿಯಲ್ಲಿ ಮೊದಲು ಬದಲಾವಣೆಯನ್ನ ಮಾಡಿಕೊಳ್ಳಿ ಸಮಯಕ್ಕೆ ಸರಿಯಾಗಿ ಊಟ ಸೇವಿಸಿ ಹಾಗೂ ಕಾಫಿ ಟೀ ಸೇವನೆ ಕಡಿಮೆ ಮಾಡಿ ಸಕ್ಕರೆ ಉಪ್ಪು ಬೆಲ್ಲ ಇವುಗಳ ಸೇವನೆ ಯನ್ನು ಕೂಡ ಆದಷ್ಟು ಕಡಿಮೆ ಮಾಡಿ ಮತ್ತು ಹೆಚ್ಚು ವಾಕ್ ವ್ಯಾಯಾಮ ಇವುಗಳನ್ನೂ ನಿವಾರಿಸುವುದನ್ನು ರೂಢಿಸಿಕೊಳ್ಳಿ.

ಈಗ ಮನೆಮದ್ದಿಗೆ ಬರುವುದಾದರೆ ಪಾತ್ರೆಯೊಂದಕ್ಕೆ ಇದಕ್ಕೆ 2 ಗ್ಲಾಸ್ ನೀರನ್ನು ಹಾಕಿದರೆ ಈ ನೀರು ಕುದಿಯುವಾಗ ಇದಕ್ಕೆ ವಿಳ್ಳೆದೆಲೆಯನ್ನು ಕತ್ತರಿಸಿ ಹಾಕಿ ಮತ್ತು ಕರಿಬೇವು ಜೊತೆಗೆ ಬೇವಿನ ಎಲೆಗಳನ್ನು ಸಣ್ಣಗೆ ಕತ್ತರಿಸಿ ನೀರಿಗೆ ಹಾಕಿ ಈ ನೀರು ಅರ್ಧದಷ್ಟು ಕುದಿಯಬೇಕು ಆ ಪ್ರಮಾಣದಲ್ಲಿ ನೀರನ್ನು ಕುದಿಸಿ ಕೊಂಡು, ನಂತರ ಈ ನೀರನ್ನ ಶೋಧಿಸಿಕೊಂಡು ಕುಡಿಯಿರಿ.

ಈಗ ಈ ಡ್ರಿಂಕ್ ನ ಪ್ರಯೋಜನದ ಕುರಿತು ಹೇಳುವುದಾದರೆ ವಿಳ್ಳೇದೆಲೆ ರಕ್ತಶುದ್ಧಿ ಮಾಡುತ್ತವೆ ಮತ್ತು ಕರಿಬೇವು ಹಾಗೆ ಬೇವಿನ ಎಲೆಗಳು ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಜೊತೆಗೆ ರಕ್ತವನ್ನು ಶುದ್ಧಿ ಮಾಡಲು ಸಹಕಾರಿಯಾಗಿರುತ್ತದೆ.

ಹಾಗಾಗಿ ಈ ಡ್ರಿಂಕ್ ಅನ್ನು ದಿನಬಿಟ್ಟು ದಿನ ಕುಡಿಯಿರಿ ಹಾಗೂ ತಿಂಗಳಿಗೊಮ್ಮೆ ಸಕ್ಕರೆ ಕಾಯಿಲೆಯಿರುವವರು ಬ್ಲಡ್ ಟೆಸ್ಟ್ ಮಾಡಿಸಿ ನೋಡಿ, ಖಂಡಿತವಾಗಿಯೂ ಈ ವಿಧಾನವನ್ನು ಪಾಲಿಸುವುದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಡಬಹುದು ಮತ್ತೊಂದು ಮಾಹಿತಿ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಫೈಬರ್ ಅಂಶ ಇರುವಂತಹ ತರಕಾರಿ ಹಣ್ಣುಗಳನ್ನು ತಿನ್ನುವುದು ತುಂಬಾ ಒಳ್ಳೆಯದು ಜೊತೆಗೆ ವಿಟಮಿನ್ ಸಿ ಜೀವಸತ್ವ ಇರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿದರೆ ಇನ್ನಷ್ಟು ಆರೋಗ್ಯ ಉತ್ತಮವಾಗಿರಲಿದೆ.

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...