Homeಎಲ್ಲ ನ್ಯೂಸ್ಸದಾಕಾಲ ಹಣದ ಸಮಸ್ಯೆ ಇದ್ದವರು ಈ ರೀತಿ ಮಾಡಿದರೆ ಅದೃಷ್ಟವಂತ ಶ್ರೀಮಂತರಾಗುತ್ತಾರೆ...!!!!

ಸದಾಕಾಲ ಹಣದ ಸಮಸ್ಯೆ ಇದ್ದವರು ಈ ರೀತಿ ಮಾಡಿದರೆ ಅದೃಷ್ಟವಂತ ಶ್ರೀಮಂತರಾಗುತ್ತಾರೆ…!!!!

Published on

ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಸಾಲಬಾಧೆ ಮತ್ತು ನೆಮ್ಮದಿಯೆ ಇಲ್ಲ ಶಾಂತಿಯಿಲ್ಲ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ ಅನ್ನೋ ಒಂದು ಸಮಸ್ಯೆಯಿಂದ ನೀವೇನಾದರೂ ಬಳಲುತ್ತ ಇದ್ದರೆ, ಈ ಒಂದು ಸಮಸ್ಯೆಗಳಿಗೆ ಈಗಾಗಲೆ ಅನೇಕ ಪರಿಹಾರಗಳನ್ನು ಮಾಡಿ ಸಾಕಷ್ಟು ಹಣವನ್ನು ಖರ್ಚು ಮಾಡಿ ಸೋತು ಹೋಗಿದ್ದರೆ, ನಾವು ಈ ದಿನ ತಿಳಿಸುವಂತಹ ಈ ಚಿಕ್ಕ ಪರಿಹಾರವನ್ನು ಮಾಡಿ ಸಾಕು.

ಹೌದು ವಾಸ್ತುಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರ ಎರಡರಲ್ಲಿಯೂ ಕೂಡ ಉಲ್ಲೇಖವನ್ನು ಪಡೆದುಕೊಂಡಿರುವ, ಈ ಒಂದು ಪರಿಹಾರ ಪರಿಹಾರ ಶಾಸ್ತ್ರದಲ್ಲಿಯೂ ಕೂಡ ಉಲ್ಲೇಖವಾಗಿದೆ ಈ ಒಂದು ಪರಿಹಾರವನ್ನು ನೀವು ನಿಮ್ಮ ಮನೆಯಲ್ಲಿ ಮಾಡಿ ಲಕ್ಷ್ಮೀ ದೇವಿಯ ಅನುಗ್ರಹಕ್ಕೆ ಪಾತ್ರರಾಗಿ. ಹೌದು ಲಕ್ಷ್ಮೀ ದೇವಿಯ ಅನುಗ್ರಹ ಹೊಂದಿದ್ದರೆ ಆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಉನ್ನತ ಆರ್ಥಿಕ ಪ್ರಬಲತೆ ಎಲ್ಲವೂ ಕೂಡ ಇರುತ್ತದೆ ಅದೆ ಲಕ್ಷ್ಮೀದೇವಿಯ ಕೃಪಾಕಟಾಕ್ಷವೆ ಇಲ್ಲ ಅಂದರೆ ಎಂತಹ ಕೋಟ್ಯಾಧಿಪತಿಯು ಕೂಡ ಭಿಕ್ಷಾಧಿಪತಿ ಆಗಿಬಿಡುತ್ತಾನೆ, ಅಂತಹ ಒಂದು ಸಂದರ್ಭ ಬಂದುಬಿಡುತ್ತದೆ ಶ್ರೀ ಲಕ್ಷ್ಮೀ ದೇವಿಯೂ ಕೋಪಿಸಿಕೊಂಡರೆ.

ಜ್ಯೋತಿಷ್ಯ ಶಾಸ್ತ್ರವನ್ನು ನೀವೇನಾದರೂ ನಂಬುವುದಾದರೆ, ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಿರಿ ತಪ್ಪದೆ ನಿಮ್ಮ ಮನೆಯಲ್ಲಿ ಈ ಒಂದು ಪರಿಹಾರವನ್ನು ಮಾಡಿ, ಆ ಒಂದು ಪರಿಹಾರ ಏನು ಅಂದರೆ ಆಮೆಯ ವಿಗ್ರಹವನ್ನ ಮನೆಯಲ್ಲಿ ಇಟ್ಟುಕೊಳ್ಳುವುದು ಹೌದು ಆಮೆಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಗೆ ಹೋಲಿಸುತ್ತಾರೆ ಯಾಕೆ ಅಂದರೆ ಶ್ರೀ ಲಕ್ಷ್ಮೀ ದೇವಿಯ ತವರು ಅಂತಾನೇ ಹೇಳಬಹುದು ಸಮುದ್ರ ಈ ಸಮುದ್ರದಲ್ಲಿಯೇ ಇರುವ ಈ ಆಮೆಯನ್ನು ಏನಾದರೂ ನೀವು ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿಕೊಂಡರೆ ಸಾಕ್ಷತ್ ಲಕ್ಷ್ಮಿ ದೇವಿಯ ಕೃಪಾಕಟಾಕ್ಷ ಒಂದು ಮನೆಯ ಮೇಲೆ ಇರುತ್ತದೆ ಎಂದು ಹೇಳಲಾಗುತ್ತದೆ.

ನಿಮ್ಮ ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಹೆಚ್ಚಾಗಿದೆ ಹಣಕಾಸಿನ ಸಮಸ್ಯೆ ಎದುರಾಗುತ್ತಿದೆ ಸಾಲಬಾಧೆ ಹೆಚ್ಚಾಗುತ್ತಾ ಇದೆ ಅಂದರೆ ಸ್ಫಟಿಕದ ಆಮೆಯನ್ನು ನೀವು ನಿಮ್ಮ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿ, ಅಥವಾ ಮನೆಯಲ್ಲಿ ಮಕ್ಕಳಿದ್ದರೆ ವಿದ್ಯಾಭ್ಯಾಸ ಮಾಡುವಂತಹ ಮಕ್ಕಳಿದ್ದರೆ ಅಂತಹ ಮಕ್ಕಳು ಇರುವಂತಹ ಅಂದರೆ ಮಲಗುವ ಕೋಣೆಯಲ್ಲಿ ಹಿತ್ತಾಳೆಯ ಆಮೆಯನ್ನು ಇಡುವುದು ಒಳ್ಳೆಯದು.

ನೀವೇನಾದರೂ ಹೊಸದಾಗಿ ವ್ಯಾಪಾರ ವಹಿವಾಟುಗಳನ್ನು ಶುರು ಮಾಡುತ್ತಿದ್ದೀರಾ ಅನ್ನುವುದಾದರೆ ಅಂತಹ ಒಂದು ಸ್ಥಳದಲ್ಲಿ ಬೆಳ್ಳಿಯ ಆಮೆಯ ವಿಗ್ರಹವನ್ನ ಇಟ್ಟುಕೊಳ್ಳುವುದು ಒಳ್ಳೆಯದು ಇದರಿಂದ ಸಕಾರಾತ್ಮಕ ಶಕ್ತಿ ಅಲ್ಲಿ ನೆಲೆಸಿರುತ್ತದೆ ಮತ್ತು ನಕಾರಾತ್ಮಕ ಶಕ್ತಿಯನ್ನು ಇದು ನಾಶ ಮಾಡಲು ಉಪಯುಕ್ತಕಾರಿಯಾಗಿರುತ್ತದೆ.

ಇನ್ನು ಮನೆಯಲ್ಲಿ ಶಾಂತಿ ಇಲ್ಲ ಅನ್ನುವವರು ಯಾವಾಗಲೂ ಧನನಷ್ಟ ಆಗುತ್ತಿದೆ ಅನ್ನುವವರು ಮನೆಯಲ್ಲಿ ಲೋಹದ ಒಂದು ಆಮೆಯ ವಿಗ್ರಹವನ್ನ ಇಟ್ಟುಕೊಳ್ಳುವುದು ಒಳ್ಳೆಯದು, ಇದರಿಂದ ಧನ ನಷ್ಟವಾಗುವುದು ದೂರ ಹಾಕುತ್ತದೆ ಜೊತೆಗೆ ಮನೆಯಲ್ಲಿ ಶಾಂತಿ ಕೂಡ ನೆಲೆಸುತ್ತದೆ ಅಂತ ಹೇಳಲಾಗುತ್ತದೆ.

ಈ ರೀತಿಯಾಗಿ ನಿಮ್ಮ ಮನೆಯ ಸಮಸ್ಯೆಗಳಿಗೆ ತಕ್ಕ ಹಾಗೆ ಪರಿಹಾರವನ್ನಾಗಿ ಆಮೆಯ ವಿಗ್ರಹವನ್ನ ಇಟ್ಟುಕೊಳ್ಳಿ ಇದರಿಂದ ನಿಮ್ಮ ಮನೆಯ ಸಮಸ್ಯೆಗಳು ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ, ಜೊತೆಗೆ ಲಕ್ಷ್ಮಿದೇವಿಯ ಕೃಪಾಕಟಾಕ್ಷವು ಕೂಡ ಆಗುತ್ತದೆ ಅಷ್ಟೇ ಅಲ್ಲದೆ ಆಮೆಯ ವಿಗ್ರಹವನ್ನ, ನೀವು ಇಟ್ಟುಕೊಂಡಾಗ ಅದರ ಸುತ್ತಮುತ್ತ ಮಡಿ ಮೈಲಿಗೆಯನ್ನು ಪಾಲಿಸುವುದನ್ನು ಮರೆಯದಿರಿ, ಶ್ರೀ ಸಾಕ್ಷಾತ್ ಲಕ್ಷ್ಮೀದೇವಿಯ ಸ್ವರೂಪವೆ ಆಗಿರುವ ಆಮೆಯು ಇರುವೆಡೆ ಮುಟ್ಟು ಚಟ್ಟು ಆಗಬಾರದು, ಇದರಿಂದ ದೋಷ ಉಂಟಾಗುತ್ತದೆ.

Latest articles

Mahindra Bolero: ರೈತರ ಹಾಗು ಪೋಲೀಸರ ನೆಚ್ಚಿನ ಗಾಡಿ ಮಹೇಂದ್ರ ಬೊಲೆರೋ ಹೊಸ ಡಿಸೈನ್ ರೊಪಂತರದಲ್ಲಿ ಮತ್ತೆ ರಿಲೀಸ್.. ಏನೆಲ್ಲ ವಿಶೇಷತೆಗಳಿದೆ ಗೊತ್ತಾ.

ಮಹೀಂದ್ರಾ ಕಾರುಗಳು(Mahindra car) ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿವೆ, ಇತ್ತೀಚಿನ ವರ್ಷಗಳಲ್ಲಿ ಮಹೀಂದ್ರಾವನ್ನು ಅತ್ಯಂತ ಯಶಸ್ವಿ...

ಇನ್ಮೇಲೆ ಮಳೆಗಾಲ ಹತ್ರ ಬಂತು, ಸೇಫ್ ಡ್ರೈವ್‌ಗಾಗಿ ಸಿಂಪಲ್ ಟಿಪ್ಸ್, ಇಲ್ಲ ಅಂದ್ರೆ ಮಾಡಿದೆಲ್ಲ ಕಾರಿಗೆ ಇಡಬೇಕಾಗುತ್ತೆ..

ಕಡಿಮೆ ಗೋಚರತೆ, ಜಾರು ರಸ್ತೆಗಳು ಮತ್ತು ಜಲಾವೃತ ಸ್ಥಿತಿಗಳಿಂದಾಗಿ ಮಳೆಗಾಲದಲ್ಲಿ ಚಾಲನೆಯು ಸವಾಲಿನ ಮತ್ತು ಅಪಾಯಕಾರಿಯಾಗಿದೆ. ರಸ್ತೆಯಲ್ಲಿ ನಿಮ್ಮ...

Nissan cars: ಕಾರು ಕನಸು ಕಾಣದೆ ಇರುವವರು ಕೂಡ ಕಾರು ಕೊಂಡುಕೊಳ್ಳುವ ಸೌಭಾಗ್ಯವನ್ನ ಹೊತ್ತು ತಂದಿದೆ ಹೊಸ ನಿಸ್ಸಾನ್ 7-ಸೀಟರ್ ಕಾರು..

ನಿಸ್ಸಾನ್ ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿಲ್ಲದಿದ್ದರೂ, ತನ್ನ ಕಾರುಗಳ ಮಾರಾಟವನ್ನು ವೇಗಗೊಳಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರಸ್ತುತ, ಕಂಪನಿಯು ಮ್ಯಾಗ್ನೆಟೈಟ್...

Tata Cars : ಟಾಟಾ ಕಂಪನಿಯಿಂದ ಒಂದು ದೊಡ್ಡ ನಿರ್ದಾರ ಜಾರಿಗೆ , ಎಲೆಕ್ಟ್ರಿಕ್ ಕಾರುಗಳ ಬೆಲೆಯಲ್ಲಿ ಬಾರಿ ಇಳಿಕೆ ಆಗುತ್ತಾ..

ಭಾರತೀಯ ಜನಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳಲ್ಲಿ ಹೆಚ್ಚುತ್ತಿರುವ ಆಸಕ್ತಿಯು ಸ್ಪಷ್ಟವಾಗಿದೆ, ಆದರೆ ಹೆಚ್ಚಿನ ಬೆಲೆಗಳು ಅನೇಕ ಸಂಭಾವ್ಯ ಖರೀದಿದಾರರಿಗೆ ಪ್ರತಿಬಂಧಕವಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಸಿಗಂದೂರು ಚೌಡೇಶ್ವರಿ ದೇವಿಯ ಪವಾಡಕ್ಕೆ ಕಳ್ಳರ ಪರಿಸ್ಥಿತಿ ಏನಾಯಿತು ನೋಡಿ

ಆಸ್ತಿಯ ವಿಚಾರ ಅಥವಾ ಬೆಲೆ ಬಾಳುವ ವಸ್ತುಗಳು ಕಳೆದು ಕೊಂಡಾಗ ಹೆಚ್ಚಾಗಿ ಭಕ್ತರು ಈ ದೇವಿಯ ಮೊರೆಗೆ ಹೋಗುತ್ತಾರೆ...

ನಿಮಗೆ ಯಾವಾಗಲೂ ತೊಂದರೆ ಕೊಡುವ ಶತ್ರುಗಳಿಗೆ ಒಳ್ಳೆ ಪಾಠ ಕಲಿಸಬೇಕಾ ಹಾಗಾದರೆ ಈ ದೇವಸ್ಥಾನಕ್ಕೆ ಹೋಗಿ ಹೀಗೆ ಮಾಡಿ … ನಿಮ್ಮ ಶತ್ರು ನಿಮ್ಮ ಕಾಲಡಿ ಬಂದು ಕ್ಷಮೆ ಕೇಳುತ್ತಾನೆ..

ಈ ವಣಮೆಣಸಿನ ಸಮರ್ಪಣೆ ಮಾಡುವುದರಿಂದ ಅವರ ಮೇಲೆ ಇರುವಂತ ನರದೃಷ್ಟಿ ನರಘೋಷ ಯಾವುದಾದರೂ ಮಾಟಮಂತ್ರದ ಪ್ರಯೋಗಗಳು ವಶೀಕರಣ ಇಂತಹ...