Homeಅರೋಗ್ಯಹೊಟ್ಟೆಯಲ್ಲಿ ಹೆಚ್ಚಾಗಿ ಗ್ಯಾಸ್ ಸಮಸ್ಸೆ ಇರುವವರು ವಿಳ್ಳೇದೆಲೆ ಜೊತೆಗೆ ಈ ಒಂದು ವಸ್ತುವನ್ನ ಸೇರಿಸಿ ತಿನ್ನಿ...

ಹೊಟ್ಟೆಯಲ್ಲಿ ಹೆಚ್ಚಾಗಿ ಗ್ಯಾಸ್ ಸಮಸ್ಸೆ ಇರುವವರು ವಿಳ್ಳೇದೆಲೆ ಜೊತೆಗೆ ಈ ಒಂದು ವಸ್ತುವನ್ನ ಸೇರಿಸಿ ತಿನ್ನಿ ಸಾಕು , ಕೆಲವೇ ಸಮಯದಲ್ಲಿ ಗ್ಯಾಸ್ಟ್ರಿಕ್ ಸಮಸ್ಸೆ ಸರಿ ಹೋಗುತ್ತೆ..

Published on

ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಇದೊಂದು ಮನೆಮದ್ದಿನ್ನೂ ಪಾಲಿಸುವುದರಿಂದ ಖಂಡಿತವಾಗಿಯೂ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಬಹುದು, ಈ ಗ್ಯಾಸ್ಟ್ರಿಕ್ ಸಮಸ್ಯೆಗೆ ಮಾಡಿಕೊಳ್ಳಬಹುದಾದ ಚಿಕ್ಕ ಪರಿಹಾರವನ್ನ ಕುರಿತು ತಿಳಿಯೋಣ ಬನ್ನಿ ಇವತ್ತಿನ ಈ ಲೇಖನದಲ್ಲಿ.ಗ್ಯಾಸ್ಟ್ರಿಕ್ ಸಮಸ್ಯೆ ಎಂಬುದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಂದಿಗೆ ಕಾಡುತ್ತಿದೆ ಯಾಕೆಂದರೆ ಕೆಲಸದ ಒತ್ತಡದಿಂದ ಸರಿಯಾದ ಸಮಯಕ್ಕೆ ಊಟ ತಿಂಡಿ ಮಾಡದಿರುವುದರಿಂದ ಈ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುತ್ತಿದೆ. ಇನ್ನು ಕೆಲವರು ಪಾಲಿಸುವ ಆಹಾರ ಪದ್ಧತಿಯಿಂದ ಗ್ಯಾಸ್ಟ್ರಿಕ್ ಸಮಸ್ಯೆ ಎದುರಾಗುತ್ತಾ ಇದೆ.

ಹಾಗಾಗಿ ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದ ಮೇಲೆ ನಿಮಗೂ ಕೂಡ ಯಾವಾಗ ಆದರೂ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾದಾಗ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಈಗಾಗಲೇ ಇದೆ ಅನ್ನುವವರು ಈ ತೊಂದರೆಯಿಂದ ಪರಿಹಾರ ಪಡೆದುಕೊಳ್ಳುವುದಕ್ಕಾಗಿ ಈ ದಿನ ತಿಳಿಸುವಂತಹ ಮನೆ ಮದ್ದನ್ನೂ ಪಾಲಿಸಿ ಗ್ಯಾಸ್ಟ್ರಿಕ್ ಸಮಸ್ಯೆ ಎಂಬುದು ಬಹಳ ಬೇಗ ನಿವಾರಣೆ ಆಗುತ್ತದೆ.

ಹೌದು ಗ್ಯಾಸ್ಟ್ರಿಕ್ ಸಮಸ್ಯೆ ಎಂಬುದು ಚಿಕ್ಕ ತೊಂದರೆಯೇನೂ ಅಲ್ಲ ಈ ಸಮಸ್ಯೆ ಎದುರಾದರೆ ವಿಪರೀತ ಕಿರಿಕಿರಿ ಉಂಟಾಗುತ್ತದೆ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಯಾಗುವುದನ್ನು ಕೂಡ ಗಮನಿಸಬಹುದು.ೀಗ್ಯಾಸ್ಟ್ರಿಕ್ ಲಕ್ಷಣಗಳು ಅಂದರೆ ಎದೆ ಉರಿ ಹೊಟ್ಟೆ ಉರಿ ಹುಳಿತೇಗು ಇಂತಹ ತೊಂದರೆಗಳು ಎದುರಾಗುತ್ತದೆ ಅಷ್ಟೇ ಅಲ್ಲ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾದಾಗ ಸರಿಯಾಗಿ ಊಟ ಕೂಡ ಮಾಡಲು ಆಗುವುದಿಲ್ಲ ಕಿಬ್ಬೊಟ್ಟೆ ಸಹ ನೋಯುತ್ತಾ ಇರುತ್ತದೆ.

ಹೀಗಾಗಿ ಊಟ ತಿಂಡಿ ಸಹ ಮಾಡದಿರುವ ಪರಿಸ್ಥಿತಿಗೆ ನಾವು ತಲುಪುತ್ತೇವೆ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾದಾಗ ಈ ಗ್ಯಾಸ್ಟ್ರಿಕ್ ಸಮಸ್ಯೆ ವಿಪರೀತವಾದರೆ ಲಿವರ್ ಕಿಡ್ನಿ ಇವುಗಳಿಗೂ ಕೂಡ ತೊಂದರೆಯಾಗುವ ಸಾಧ್ಯತೆಗಳು ಇರುತ್ತದೆ ಹಾಗಾಗಿ ಗ್ಯಾಸ್ಟ್ರಿಕ್ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ ಈ ಚಿಕ್ಕ ತೊಂದರೆಯೆ ಮುಂದೊಂದು ದಿನ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿ ಆರೋಗ್ಯವನ್ನು ಇನ್ನಷ್ಟು ಕ್ಷೀಣಿಸುತ್ತದೆ.

ಹಾಗಾಗಿ ಗ್ಯಾಸ್ಟ್ರಿಕ್ ಸಮಸ್ಯೆಗೆ ನೀವು ಮಾತ್ರೆಗಳನ್ನ ಕೂಡಾ ತೆಗೆದುಕೊಳ್ಳುತ್ತಾ ಇರುತ್ತೀರಾ ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ಈ ಸಮಸ್ಯೆಯನ್ನು ಬಹಳ ಬೇಗ ಪರಿಹಾರ ಮಾಡಿಕೊಳ್ಳಲೇಬೇಕು ಇರುತ್ತದೆ. ಅದರೆ ಗ್ಯಾಸ್ಟ್ರಿಕ್ ಸಮಸ್ಯೆಗೆ ನೀವು ಮಾತ್ರೆಗಳನ್ನು ತೆಗೆದು ಕೊಂಡಷ್ಟು ಅದೇ ರೂಢಿ ಆಗುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಗ್ಯಾಸ್ಟ್ರಿಕ್ ಸಮಸ್ಯೆಗೆ ನಾವು ಈ ಮಾಹಿತಿಯಲ್ಲಿ ಉತ್ತಮ ಪರಿಹಾರವನ್ನು ತಿಳಿಸಿಕೊಡಲಿದ್ದೇವೆ ಈ ಮನೆಮದ್ದು ಮಾಡೋದಕ್ಕೆ ಬೇಕಾಗಿರುವುದು ವಿಳ್ಳೇದೆಲೆ ಇಂಗು ಮತ್ತು ಬೆಳ್ಳುಳ್ಳಿ ಅಷ್ಟೆ.ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಈ ಪದಾರ್ಥಗಳು ಇದ್ದೇ ಇರುತ್ತದೆ.ಹೌದು ವೀಳ್ಯದೆಲೆ ಮತ್ತು ಬೆಳ್ಳುಳ್ಳಿ ಹಾಗೂ ಇಂಗು ಈ ಪದಾರ್ಥವನ್ನು ಸಾಮಾನ್ಯವಾಗಿ ಎಲ್ಲರೂ ಕೂಡ ಮನೆಯಲ್ಲಿ ಇಟ್ಟುಕೊಂಡಿರುತ್ತಾರೆ.

ಈ ಪರಿಹಾರ ಮಾಡುವುದಕ್ಕೆ ಹೆಚ್ಚು ಖರ್ಚು ಮಾಡಬೇಕಿಲ್ಲ ಕೆಲವರು ಗ್ಯಾಸ್ಟ್ರಿಕ್ ಸಮಸ್ಯೆ ಎದುರಾದಾಗ ಎಷ್ಟೆಲ್ಲಾ ಖರ್ಚು ಮಾಡುತ್ತಾರೆ ಆದರೆ ಹೊಟ್ಟೆ ಉಬ್ಬರಿಸಿಕೊಂಡಿರುವ ಬಾಧೆ ಮಾತ್ರ ನಿವಾರಣೆ ಆಗಿರುವುದಿಲ್ಲ.ಹಾಗಾಗಿ ಈ ಲೇಖನದಲ್ಲಿ ತಿಳಿಸಿರುವಂತಹ ಈ ವಿಳ್ಳೆದೆಲೆ ಬೆಳ್ಳುಳ್ಳಿ ಮತ್ತು ಇಂಗು ಈ ಒಂದು ಮಿಶ್ರಣದ ಮನೆಮದ್ದನ್ನು ನೀವು ಕೂಡ ಪಾಲಿಸಿಕೊಂಡು ಬನ್ನಿ ಹಾಗೂ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ನಿವಾರಣೆ ಪಡೆದುಕೊಳ್ಳಿ. ಕೇವಲ ಚಿಟಿಕೆ ಹೊಡೆಯುವಷ್ಟರಲ್ಲಿ ತೇಗು ಬಂದು
ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.

ಆದ್ದರಿಂದ ಈ ಸರಳ ಪರಿಹಾರವನ್ನು ಪಾಲಿಸಿ ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಿ ಯಾವುದೇ ಮಾತ್ರೆಗಳ ಸಹಾಯವಿಲ್ಲದೆ ಪರಿಹಾರವಾಗುತ್ತದೆ ಗ್ಯಾಸ್ ಸಮಸ್ಯೆ, ಈ ಮನೆ ಮದ್ದು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ ಧನ್ಯವಾದ.

Latest articles

Kia Seltos: ಕಿಯಾ ಸೇಲ್ಟಾಸ್ ಕಾರ್ ಗೆ ಇರುವಂತಹ ಕ್ರೇಜ್ ಆ ಕಂಪನಿಗೂ ಗೊತ್ತಿಲ್ಲ , ಹೊಸ ದಾಖಲೆ ಮಾಡಿದ ಕಾರು

ಕಿಯಾ ಸೆಲ್ಟೋಸ್ (Kia Seltos) ಭಾರತದಲ್ಲಿ ಅತಿ ವೇಗವಾಗಿ ಮಾರಾಟವಾಗುವ SUV ಆಗಿ ಹೊರಹೊಮ್ಮಿದೆ, ಬಿಡುಗಡೆಯಾದ ಕೇವಲ 46...

Tata Nano: ಮಾರುಕಟ್ಟೆಯನ್ನ ಉಲ್ಟಾ ಪಲ್ಟಾ ಮಾಡಲು ಹೊಸ ಎಲೆಕ್ಟ್ರಿಕ್ ಅವತಾರದಲ್ಲಿ ಬರುತ್ತಿದೆ ಟಾಟಾ ನಾನೋ.. ಇಲ್ಲಿದೆ ಲುಕ್ ಹಾಗೂ ಬೆಲೆ

ಭಾರತೀಯ ಆಟೋಮೊಬೈಲ್ (Indian automobile) ಮಾರುಕಟ್ಟೆಯಲ್ಲಿ ಅತಿದೊಡ್ಡ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹಳೆಯ ಕಾರುಗಳನ್ನು ತಾಜಾ ನೋಟದೊಂದಿಗೆ...

Best SUV Cars : ಕೇವಲ 10 ಲಕ್ಷದೊಳಗೆ ಸಿಗುವ ಭಾರತದ ಬೆಸ್ಟ್ ಕಾರುಗಳು ಇವೆ ನೋಡಿ ..

ಹತ್ತು ಲಕ್ಷದ ಒಳಗೆ ಸಿಗುವ SUV ಕಾರುಗಳು ಭಾರತೀಯ ಆಟೋಮೊಬೈಲ್ ಉದ್ಯಮವು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ, ಹೆಚ್ಚುತ್ತಿರುವ...

Low Budget Car: ಈ ಒಂದು ಕಾರು ಏನಾದರು ಮಾರುಕಟ್ಟೆಗೆ ಬಂದ್ರೆ , ಇನೋವಾ ಹಾಗು ಸುಜುಕಿ ಎರ್ಟಿಗಾ ಕಾರುಗಳ ಬಾರಿ ಪೆಟ್ಟು ಬೀಳಲಿದೆ..

ವಿಶಾಲವಾದ ಮತ್ತು ಕುಟುಂಬ ಸ್ನೇಹಿ ಕಾರುಗಳ ವಿಷಯಕ್ಕೆ ಬಂದಾಗ, MPV ಗಳು ಸಾಮಾನ್ಯವಾಗಿ ಭಾರತದಲ್ಲಿ ಗ್ರಾಹಕರಿಗೆ ಉನ್ನತ ಆಯ್ಕೆಯಾಗಿದೆ....

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಈ ಟಾಪ್ ನಟನ ಹೆಂಡ್ತಿ ಈಗ ರೋಡ್ ಪಕ್ಕದಲ್ಲಿ ತರಕಾರಿ ಮಾರುತ್ತಿದ್ದಾರೆ .. ಅಷ್ಟಕ್ಕೂ ಯಾರು ನಟ ಅಂತ ಗೊತ್ತಾದ್ರೆ ನಿಜಕ್ಕೂ ಶಾಕ್ ಆಗುತ್ತೆ…

ಜೀವನ ಏರಿಳಿತಗಳ ಮಿಶ್ರಣ ಬದುಕು ಎಲ್ಲಿ ಯಾವಾಗ ಹೇಗೆ ಪೆಟ್ಟು ಕೊಡುತ್ತದೆ ಅಂತ ಯಾರು ಊಹಿಸೋಕೆ ಸಾಧ್ಯವಿಲ್ಲ ಇಂತಹ...

ಹೊಸ ವರ್ಷಕ್ಕೆ ಬಾರಿ ದೊಡ್ಡ ಗಿಫ್ಟ್ ಪಾತಾಳಕ್ಕೆ ಇಳಿದ ಚಿನ್ನದ ಬೆಲೆ… ಗೊತ್ತಾದ್ರೆ ಉಟ್ಟ ಬಟ್ಟೆಯಲ್ಲೇ ಹೋಗಿ ಚಿನ್ನ ತರ್ತೀರಾ…

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕನ್ನಡ YouTube ಚಾನೆಲಗೆ ಸ್ವಾಗತ ಹೊಸ ವರ್ಷಕ್ಕೆ ಇಡೀ ದೇಶದ ಜನತೆಗೆ...