Homeಎಲ್ಲ ನ್ಯೂಸ್10ನೇ ತರಗತಿ ಫೇಲ್ ಆದ ಮಗನಿಗೆ ಈ ತಂದೆ ಮಾಡಿರೋ ಕೆಲಸಕ್ಕೆ ಇಡೀ ದೇಶ ಶಾಕ್...

10ನೇ ತರಗತಿ ಫೇಲ್ ಆದ ಮಗನಿಗೆ ಈ ತಂದೆ ಮಾಡಿರೋ ಕೆಲಸಕ್ಕೆ ಇಡೀ ದೇಶ ಶಾಕ್ ಆಗುತ್ತಿದೆ.. ಈ ಕೆಲಸ ಏನ್ ಗೊತ್ತಾ …!

Published on

ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿರುವಂತಹ ಈ ಒಂದು ಘಟನೆ ಇದನ್ನು ಕೇಳಿದರೆ ನೀವು ಕೂಡ ಶಾಕ್ ಆಗೋದು ಗ್ಯಾರಂಟಿ ನಿಮ್ಮ ಮನೆಯಲ್ಲಿ ಕೂಡ ಮಕ್ಕಳಿದ್ದಾರೆ ಈ ಮಾಹಿತಿಯನ್ನು ನೀವು ತಪ್ಪದೇ ತಿಳಿಯಲೇ ಬೇಕು ಹೌದು ಎಷ್ಟೋ ಜನ ತಂದೆ ತಾಯಿಯರು ಮಕ್ಕಳು ಎಕ್ಸಾಮ್ನಲ್ಲಿ ಫೇಲ್ ಆದರೆ ಕಡಿಮೆ ಅಂಕಗಳನ್ನು ಪಡೆದುಕೊಂಡರೆ ಬೇಸರವಾಗುತ್ತದೆ.ಮಕ್ಕಳ ಮೇಲೆ ಒತ್ತಡವನ್ನು ಹೇರುತ್ತಾರೆ ಆದರೆ ಈ ರೀತಿ ಮಾಡುವುದರಿಂದ ಮಕ್ಕಳ ಮನಸ್ಸಿನ ಮೇಲೆ ಘಾಸಿ ಉಂಟು ಮಾಡಿದ ಹಾಗೆ ಆಗುತ್ತದೆ. ಆದ ಕಾರಣ ಯಾವತ್ತಿಗೂ ಕೂಡ ನೀವು ನಿಮ್ಮ ಮಕ್ಕಳ ಮೇಲೆ ಒತ್ತಡವನ್ನು ಹೇರಬೇಡಿ ಇಂದಿನ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಿರಿ ಆ ನಂತರ ನಿಮ್ಮ ಅನಿಸಿಕೆ ಏನು ಎಂಬುದನ್ನು ನಮಗೆ ಕಾಮೆಂಟ್ ಮುಖಾಂತರ ತಿಳಿಸಿ.

ಯಾವ ಪೋಷಕರಿಗೆ ಆಗಲಿ ನಮ್ಮ ಮಕ್ಕಳು ಹೆಚ್ಚು ಮಾರ್ಕ್ಸ್ ತೆಗೆಯಬೇಕು ಒಳ್ಳೆ ರಾಂಡ್ ಪಡೆದುಕೊಳ್ಳಬೇಕು ಅನ್ನೋ ಆಸೆ ಅಂತೂ ಇದ್ದೇ ಇರುತ್ತದೆ ಇನ್ನು ಮಕ್ಕಳು ಫಸ್ಟ್ ಕ್ಲಾಸ್ ನಲ್ಲಿ ಪಾಸಾದರೆ ಹೆಚ್ಚು ಅಂಕ ಪಡೆದರೆ ಪೋಷಕರಿಗಿಂತ ಖುಷಿ ಪಡುವ ವ್ಯಕ್ತಿ ಮತ್ತೆ ಇನ್ನು ಯಾರೂ ಇರೋದೇ ಇಲ್ಲ. ಆದರೆ ಫ್ರೆಂಡ್ಸ್ ಇಂದಿನ ಮಾಹಿತಿಯಲ್ಲಿ ನೀವು ನಡೆದಿರುವ ಘಟನೆಯನ್ನು ತಿಳಿದರೆ ನೀವು ಕೂಡ ಶಾಕ್ ಆಗೋದು ಪಕ್ಕಾನೇ ಯಾಕೆ ಅಂತೀರಾ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಯಿರಿ.

ಮಧ್ಯಪ್ರದೇಶಕ್ಕೆ ಸೇರಿದ ಸಾಗರ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆಯ ಸುರೇಂದ್ರ ಎಂಬುವವರು ತಮ್ಮ ಮಗ ಫೇಲಾಗಿದ್ದಕ್ಕೆ ಪೆಂಡಾಲ್ ಹಾಕಿಸಿ ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಿಸಿದ್ದಾರೆ, ಇವರಿಗೇನು ತಲೆ ಕೆಟ್ಟಿದೆ ಅಂತ ನೀವು ಯೋಚನೆ ಮಾಡ್ಬೇಡಿ ಅವರು ಈ ರೀತಿ ಮಾಡಿರುವುದರ ಹಿಂದೆಯೂ ಕೂಡ ಒಂದು ಒಳ್ಳೆಯ ಉದ್ದೇಶವಿದೆ, ಆ ಉದ್ದೇಶವೇನು ಅಂದರೆ ತಮ್ಮ ಮಗನಿಗೆ ಆತ ಫೇಲ್ ಆದ ಎಂದು ಬೈಯುವುದರ ಬದಲು ಆತನ ಮನಸ್ಸಿಗೆ ನೋವು ಉಂಟು ಮಾಡುವುದರ ಬದಲು ಅವನಿಗೆ ಮುಂದಿನ ಜೀವನದಲ್ಲಿ ಏನನ್ನಾದರೂ ಸಾಧಿಸಲು ತಿಳಿಸಿಕೊಡಬೇಕೆಂದು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಸುರೇಂದ್ರ ಅವರು .

ಈ ಕಾರಣದಿಂದಾಗಿ ಸುರೇಂದ್ರ ಅವರು ತಮ್ಮ ಮಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾದರೂ ಅವನಿಗೆ ಬೈಯದೇ ಹೊಡೆಯದೆ ಅವನನ್ನು ಜೀವನದಲ್ಲಿ ಪ್ರೋತ್ಸಾಹಿಸುವುದಕ್ಕಾಗಿ ಈ ರೀತಿ ಮಾಡಿದ್ದಾರಂತೆ ಸ್ವತಃ ಸುರೇಂದ್ರ ಅವರೇ ಈ ರೀತಿ ಹೇಳಿಕೊಂಡಿದ್ದು, ಇವರು ತಮ್ಮ ಮಗನು ಹತ್ತನೇ ತರಗತಿಯಲ್ಲಿ ಫೇಲಾದ ಎಂಬುವ ಕಾರಣಕ್ಕೆ ಬೈಯ್ಯದೆ ಹೊಡೆಯದೆ ಅವನಿಗೆ ಮುಂದಿನ ಜೀವನದಲ್ಲಿ ಏನನ್ನಾದರೂ ಸಾಧಿಸಲು ಪ್ರೋತ್ಸಾಹಿಸಬೇಕೆಂದು ಈ ರೀತಿ ಮಾಡಿದ್ದಾರಂತೆ. ಹಾಗಾದರೆ ಸುರೇಂದ್ರ ಅವರ ಈ ಒಂದು ನಿಲುವು ಸರಿಯೋ ತಪ್ಪೋ ಎಂಬುದನ್ನು ನೀವು ನಿಮ್ಮ ಅನಿಸಿಕೆ ಅನ್ನು ನಮಗೆ ಕಾಮೆಂಟ್ ಮುಖಾಂತರ ಹಂಚಿಕೊಳ್ಳಿ .

ತನ್ನ ಮಗನನ್ನು ಮುಂದಿನ ಜೀವನದಲ್ಲಿ ಏನನ್ನಾದರೂ ಪ್ರೋತ್ಸಾಹಿಸಬೇಕೆಂದು ಈ ಒಂದು ನಿಲುವನ್ನು ಹೊಂದಿರುವ ಪೋಷಕರಿಗೆ ನಾವು ತಪ್ಪದೇ ಒಂದು ಮೆಚ್ಚುಗೆಯನ್ನು ನೀಡೋಣ ಆದರೆ ಬೇರೆ ಪೋಷಕರ ದೃಷ್ಟಿಯಲ್ಲಿ ಇದು ಎಷ್ಟು ಸರಿ ಎಷ್ಟು ತಪ್ಪು ಎಂಬುದನ್ನು ನಮಗೆ ತಪ್ಪದೇ ಕಾಮೆಂಟ್ ಮುಖಾಂತರ ತಿಳಿಸಿ ಧನ್ಯವಾದ.

Latest articles

Harley-Davidson: ಇವಾಗ ಎಂಥವರು ಕೂಡ ಹಾರ್ಲೆ-ಡೇವಿಡ್ಸನ್ X440 ಬೈಕ್ ಕೊಳ್ಳುವ ಹಾಗೆ ಬೆಲೆಯಲ್ಲಿ ಬಾರಿ ಚೇಂಜ್ ಮಾಡಿದ ಕಂಪನಿ

ಹೆಸರಾಂತ ಮೋಟಾರ್‌ಸೈಕಲ್ ತಯಾರಕರಾದ ಹಾರ್ಲೆ-ಡೇವಿಡ್‌ಸನ್ (Harley-Davidson) ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಿಂದ ನಿರ್ಗಮಿಸುವುದಾಗಿ ಘೋಷಿಸಿತು. ಆದಾಗ್ಯೂ, ಇದು ನಂತರ ಭಾರತದ...

TVS iQube Scooter : ತುಂಬಾ ಆಸೆಯಿಂದ ಐಕ್ಯೂಬ್ ತಗೋಬೇಕು ಅಂತ ಇದ್ದವರಿಗೆ , ಸಡನ್ ಜಾರ್ಕ್ ಕೊಡ್ತು ಟಿವಿಎಸ್

ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕರಾದ TVS, ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ಫೇಮ್-II ಸಬ್ಸಿಡಿಯಲ್ಲಿ ಪರಿಷ್ಕರಣೆ ಮಾಡಿದ...

Car Sales May:ಇಡೀ ದೇಶದಲ್ಲೇ ಕಾರಿನ ಮಾರಾಟದಲ್ಲಿ ಮಾರುತಿ ಸುಜುಕಿ ರೆಕಾರ್ಡ್ ಮಾಡಿದ್ರೆ , ಟಾಟಾ ದಿನ ಬೇರೇನೇ ರೆಕಾರ್ಡ್..

ಭಾರತದ ಆಟೋಮೊಬೈಲ್ ಮಾರುಕಟ್ಟೆಯು ಅಭಿವೃದ್ಧಿ ಹೊಂದುವುದನ್ನು ಮುಂದುವರೆಸಿದೆ, ಮೇ (2023) ಪ್ರಭಾವಶಾಲಿ ಕಾರು ಮಾರಾಟದ ಅಂಕಿಅಂಶಗಳನ್ನು (Car sales...

Tata electric cars: ದೇಶದ ಮಾರುಕಟ್ಟೆಯನ್ನೇ ಶೇಕ್ ಮಾಡಿದ Tata ದ ಈ ಎಲೆಕ್ಟ್ರಿಕ್ ಕಾರುಗಳು..

ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ಕಾರ್ ಮಾರುಕಟ್ಟೆಯಲ್ಲಿ (Electric car market) , ಟಾಟಾ ತನ್ನ ಜನಪ್ರಿಯ ಎಲೆಕ್ಟ್ರಿಕ್...

More like this

ಪುಟಗೋಸಿ ಹಣ್ಣು ಮಾರುವ ಬಡವ ಅಂತ ಅವಮಾನ ಮಾಡಿದರು ಆದರೆ ಈತ ಯಾರು ಎಂಬ ರಹಸ್ಯ ತಿಳಿದಾಗ ಸರ್ಕಾರೀ ಅಧಿಕಾರಿಗಳೇ ಬೆಚ್ಚಿ ಬಿದ್ದರು…

ಸ್ನೇಹಿತರೆ ರಸ್ತೆಯ footpath ಮೇಲೆ ಕಿತ್ತಳೆ ಹಣ್ಣು ಮಾರುತ್ತಿದ್ದ ಬಡ ವ್ಯಕ್ತಿಗೆ ನಮ್ಮ ದೇಶದ ರಾಷ್ಟ್ರಪತಿಗಳು ಫೋನ್ ಮಾಡ್ತಾರೆ...

ಬಾರಿ ದೊಡ್ಡ ಪದವಿಯನ್ನ ಪಡೆದ ಕನ್ನಡ ಸೀರಿಯಲ್ ನಟಿ .. ಯಾರು ಅಂತ ಗೊತ್ತಾದ್ರೆ ಹೌದಾ ಅಂತೀರಾ

ಇತ್ತೀಚಿನ ದಿವಸಗಳಲ್ಲಿ ಮೂಡಿ ಬರುತ್ತಿರುವ ಹಲವು ಧಾರಾವಾಹಿಗಳಲ್ಲಿ ಟಿಆರ್ ಪಿಯ ಜತೆಗೆ ಮನರಂಜನೆ ಅಲ್ಲಿಯೂ ಕೂಡ ಜನರಿಂದ ಒಳ್ಳೆಯ...