ಅರೋಗ್ಯ

ಈ ಒಂದು ಪಾನೀಯವನ್ನ ಕುಡಿದರೆ ರೋಗ ನಿರೋಧಕ ಶಕ್ತಿ ನಿಮ್ಮ ದೇಹದಲ್ಲಿ ಸಿಕ್ಕಾಪಟ್ಟೆ ಹೆಚ್ಚಿಸುತ್ತದೆ..

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಈ ಡ್ರಿಂಕ್ ನಿಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಅದು ಹೇಗೆ ಎಂದರೆ ಈ ಡ್ರಿಂಕ್ ತಯಾರಿಸಲು ಬಳಸುವ ಪದಾರ್ಥಗಳ ವಿಶೇಷತೆಯೇ ಹಾಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಆರೋಗ್ಯ ವೃದ್ಧಿ ಮಾಡುತ್ತದೆ.ಬನ್ನಿ ತಿಳಿಯೋಣ ಈ ಡ್ರಿಂಕ್ ತಯಾರಿಸುವುದು ಹೇಗೆ ಇನ್ನೂ ಏನೆಲ್ಲಾ ಆರೋಗ್ಯಕರ ಲಾಭಗಳನ್ನು ನಾವು ಈ ಡ್ರಿಂಕ್ ನಿಂದ ಪಡೆದುಕೊಳ್ಳಬಹುದು ಎಂಬುದನ್ನು ಬನ್ನಿ ಲೇಖನವನ್ನ ಸಂಪೂರ್ಣವಾಗಿ ತಿಳಿಯಿರಿ

ಹಾಗೂ ಈ ಡ್ರಿಂಕ್ ತಯಾರಿಸುವ ವಿಧಾನವನ್ನು ನೀವು ಸಹ ತಿಳಿದು ಹತ್ತು ವರ್ಷ ಮೇಲ್ಪಟ್ಟವರು ಯಾರೇ ಆಗಲಿ ನಿಮ್ಮ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಮಾಡಿ ಈ ಸರಳ ಉಪಾಯ ಈ ಮನೆ ಮತ್ತು ತಯಾರಿಸುವುದಕ್ಕೆ ಬೇಕಾಗುವ ಪದಾರ್ಥಗಳು ಹೀಗಿದೆ ನೋಡಿಈ ಮನೆಮದ್ದು ಮಾಡುವುದಕ್ಕೆ ಬೇಕಾಗುವ ಪದಾರ್ಥಗಳು ಅಂದರೆ ಅದು ಶುಂಠಿ ಮೆಣಸು ಲವಂಗ ಸೋಂಪು ಮತ್ತು ನಿಂಬೆಹಣ್ಣಿನ ರಸ ಹಾಗೂ ಜೇನು ತುಪ್ಪ.

ಮೊದಲಿಗೆ ಮೆಣಸು ಲವಂಗ ಸೋಂಪು ಇವುಗಳನ್ನು ಹುರಿದು ಪುಡಿ ಮಾಡಿಕೊಳ್ಳಬೇಕು ನಂತರ ಈ ಪುಡಿಯನ್ನು ಕುದಿಯುವ ನೀರಿಗೆ ಮಿಶ್ರಣ ಮಾಡಿ ಈ ನೀರು ಕುದಿಯುವಾಗಲೇ ಇದಕ್ಕೆ ಶುಂಠಿಯನ್ನು ಹಾಕಿ ಮತ್ತೊಮ್ಮೆ ನೀರನ್ನು ಕುದಿಸಬೇಕು ಈಗ ಈ ನೀರು ತಣ್ಣಗೇ ಆದಮೇಲೆ ಇದಕ್ಕೆ ನಿಂಬೆ ಹಣ್ಣಿನ ರಸ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಬೇಕು.ಈಗ ಈ ಡ್ರಿಂಕ್ ಅನ್ನೋ ನೀವು ಬೆಳಿಗ್ಗೆ ಸಮಯದಲ್ಲಿ ಕುಡಿಯುತ್ತ ಬರಬೇಕು ನಿಂಬೆಹಣ್ಣಿನ ರಸವನ್ನು ಯಾಕೆ ಬೆಳೆಸಬೇಕಾದರೆ ಇದರಲ್ಲಿರುವ ವಿಟಮಿನ್ ಸಿ ಜೀವಸತ್ವ ದೇಹಕ್ಕೆ ಸೇರಿದಾಗ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ಕೊಲೆಸ್ಟ್ರಾಲ್ ತಗ್ಗಿಸಲು ಸಹಕಾರಿಯಾಗಿರುತ್ತದೆ.

ಇದರಲ್ಲಿ ಬಳಸಿರುವ ಮೆಣಸು ಲವಂಗ ಮತ್ತು ಸೋಂಕು ಇವುಗಳು ಕೇವಲ ಮಸಾಲ ಪದಾರ್ಥಗಳು ಅಂತ ಭಾವಿಸಬೇಡಿ ಅದರಲ್ಲಿರುವಂತಹ ಪೋಷಕಾಂಶಗಳು ಆರೋಗ್ಯ ವೃದ್ಧಿಗೆ ತುಂಬಾನೇ ಸಹಕಾರಿ ಮತ್ತು ಮೆಣಸು ನೋವು ನಿವಾರಕ ಹಾಗೆ ಲವಂಗ ಸಹ ಕೊಲೆಸ್ಟ್ರಾಲ್ ತಗ್ಗಿಸಲು ಸಹಕಾರಿ ಆಗಿರುತ್ತದೆ.ಈ ಸೋಂಪು ಬಹಳ ಉತ್ತಮವಾದ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿರುವಂತಹ ಪದಾರ್ಥವಾಗಿದೆ ಈ ಸೋಂಪಿನ ಕಾಳಿನಲ್ಲಿ ಬಹಳಷ್ಟು ಅರೋಗ್ಯಕ್ಕೆ ಬೇಕಾಗಿರುವ ಪೋಷಕಾಂಶಗಳಿವೆ, ಅದರಲ್ಲಿ ಮುಖ್ಯವಾಗಿ ಇದರಲ್ಲಿ ಫೈಬರ್ ಅಂಶ ಇದೆ ಮತ್ತು ಶರೀರದ ಉಷ್ಣಾಂಶವನ್ನು ತಗ್ಗಿಸುವ ಅಂಶ ಸೊಂಪಿನ ಕಾಳಿನಲ್ಲಿ ಜೀರ್ಣ ಶಕ್ತಿಯನ್ನು ವೃದ್ಧಿಸುವ ಉಪಯುಕ್ತ ಅಂಶವಿದೆ.

ಹಾಗಾಗಿ ಒಂದೇ ಡ್ರಿಂಕ್ ನಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಹೃದಯದ ಆರೋಗ್ಯ ವೃದ್ಧಿಸುತ್ತದೆ ಮುಖ್ಯವಾಗಿ ವಿಟಮಿನ್ ಸಿ ಜೀವಸತ್ವ ಇರುವುದರಿಂದ ನಮ್ಮ ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗುತ್ತದೆ ಈ ಡ್ರಿಂಕ್.ಇದನ್ನು ವಯಸ್ಸಾದವರು ಸಹ ಕುಡಿಯುವುದರಿಂದ ಇದರಿಂದ ಮಂಡಿ ನೋವು ನಿವಾರಣೆಯಾಗುತ್ತದೆ ಯಾಕೆಂದರೆ ಇದರಲ್ಲಿ ಮೆಣಸು ಮತ್ತು ಲವಂಗ ಹಾಗೂ ಶುಂಠಿ ಬಳಸುವುದರಿಂದ ದೇಹಕ್ಕೆ ಉತ್ತಮ ಪೋಷಕಾಂಶಗಳು ದೊರೆತು ಮುಖ್ಯವಾಗಿ ಶುಂಠಿಯಲ್ಲಿರುವ ಕ್ಯಾಲ್ಸಿಯಂ ಅಂಶ ದೊರೆತು ಮಂಡಿ ನೋವು ನಿವಾರಣೆಯಾಗುತ್ತದೆ.

ಹಾಗಾಗಿ ಈ ಲೇಖನವನ್ನ ತಿಳಿದ ಮೇಲೆ ನೀವು ಕೂಡ ನಿಮ್ಮ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ಈ ಮನೆಮದ್ದು ಪಾಡಿಸಿ ಹಾಗೂ ಇದರಲ್ಲಿ ಜೇನುತುಪ್ಪವನ್ನು ಮಿಶ್ರಣ ಮಾಡಿರುವುದರಿಂದ ಜೇನುತುಪ್ಪ ಕರುಳು ಸಂಬಂಧಿ ಸಮಸ್ಯೆಯನ್ನು ನಿವಾರಿಸುತ್ತದೆ ಹಾಗೂ ಈ ಜೇನು ತುಪ್ಪ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿರುತ್ತೆ.

san00037

Share
Published by
san00037

Recent Posts

Hanumantu : ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ನಿರ್ದಾರ ಮಾಡಿದ ಮನುಮಂತ !! ಕಾರಣ ಏನು ಗೊತ್ತ ..

Hanumantu ಅಚ್ಚರಿಯ ಟ್ವಿಸ್ಟ್‌ನಲ್ಲಿ, ವೈಲ್ಡ್ ಕಾರ್ಡ್ ಎಂಟ್ರಿ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11 ರ ಹಾಲಿ ಹೌಸ್…

1 day ago

Huchcha Venkat : 3ನೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬರ್ತಾರಾ ಹುಚ್ಚ ವೆಂಕಟ್ ..! ಬಿಗ್ ಬಾಸ್ ಮಹತ್ವದ ಘೋಷಣೆ . ..

Huchcha Venkat ಮುಂಬರುವ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ವೈಲ್ಡ್ ಕಾರ್ಡ್ ಪ್ರವೇಶಗಳು ಮತ್ತು ವಿಶೇಷ ಅತಿಥಿ…

4 days ago

Bigg Boss Kannada : ಬಿಗ್ ಬಾಸ್ ಸ್ವರ್ದಿಗಳು ವಾರಕ್ಕೆ ಎಷ್ಟು ಕೂತಲ್ಲೇ ಎಷ್ಟು ಸಂಪಾದನೆ ಮಾಡುತ್ತಾರೆ ಗೊತ್ತ .. ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ …

Bigg Boss Kannada  ನಾವು ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಸ್ಪರ್ಧಿಗಳ ಸಂಬಳವನ್ನು ಚರ್ಚಿಸುತ್ತೇವೆ. ಪ್ರತಿಯೊಬ್ಬ ಭಾಗವಹಿಸುವವರ…

4 days ago

Sudeep’s mother : ಅಂಕಲ್ ಬೊಮ್ಮಾಯಿ ಯನ್ನು ಬಿಗಿದಪ್ಪಿ ಚಿಕ್ಕ ಮಕ್ಕಳ ಹಾಗೆ ಕಣ್ಣೀರಿಟ್ಟ ಕಿಚ್ಚ ಸುದೀಪ್..!

Sudeep’s mother : ತಾಯಿಯನ್ನು ಕಳೆದುಕೊಂಡ ಭಾವುಕ ನೋವು ಪದಗಳಲ್ಲಿ ಹೇಳತೀರದು, ಅಂತಹ ದುಃಖ ಇದೀಗ ಕನ್ನಡದ ಜನಪ್ರಿಯ ನಟ…

4 days ago

Nivedita Gowda : ಇದ್ದಕಿದ್ದಂತೆ ತೆರೆಗೆ ಬಂದ ನಿವೇದಿತಾ ಗೌಡ . . ಕಣ್ಣು ದಿಟ್ಟಿಸಿ ನೋಡಿದ ಯುವಕರು

Nivedita Gowda ಕನ್ನಡ ಕಿರುತೆರೆ ವ್ಯಕ್ತಿತ್ವ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನದ…

4 days ago

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

5 days ago

This website uses cookies.