ಒಂದು ನಿಂಬೆಯಿಂದ ಹೀಗೆ ಮಾಡಿದ್ರೆ ಯಾವುದೇ ಹಣದ ಹಾಗು ಸಾಲದ ಸಮಸ್ಯೆ ಇದ್ದರೂ ನಿವಾರಣೆ ಆಗೋದು ಖಂಡಿತ…

ನಿಂಬೆ ಹಣ್ಣನ್ನು ಕೇವಲ ಅಡುಗೆಯಲ್ಲಿ ಮಾತ್ರ ಬಳಸುವುದಲ್ಲ ನಮ್ಮ ಮನೆಯ ಕಷ್ಟಗಳನ್ನು ನಿವಾರಣೆ ಮಾಡಿಕೊಳ್ಳುವುದಕ್ಕಾಗಿಯೇ ಕೂಡ ನಿಂಬೆ ಹಣ್ಣನ್ನು ಬಳಸಬಹುದಾಗಿದೆ ಹಾಗಾದರೆ ನಿಂಬೆ ಹಣ್ಣನ್ನು ಹೇಗೆ ಪೂಜಿಸಬೇಕು ಮತ್ತು ನಿಮ್ಮ ಹಣ್ಣನ್ನು ಬಳಸಿ ಮನೆಯಲ್ಲಿರುವಂತಹ ಕಷ್ಟಗಳನ್ನು ಹೇಗೆ ಪರಿಹರಿಸಿಕೊಳ್ಳಬಹುದು .

ಎಂಬುದನ್ನು ತಿಳಿಯೋಣ ಇವತ್ತಿನ ಮಾಹಿತಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದು ಈ ಒಂದು ನಿಂಬೆಹಣ್ಣಿನ ಪರಿಹಾರವೂ ನಿಮಗೂ ಕೂಡ ಉಪಯುಕ್ತ ವಾಗಿದ್ದರೆ ಬೇರೆಯವರಿಗೂ ಕೂಡ ಇದನ್ನು ಶೇರ್ ಮಾಡಿ ಹಾಗೆ ನಿಮ್ಮ ಜೀವನದಲ್ಲಿ ಎದುರಾಗುವ ಕಷ್ಟ ನಷ್ಟಗಳನ್ನು ಯೋಚಿಸಿ ಕುಳಿತು, ನಿಮ್ಮ ಜೀವನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳದಿರಿ. ಆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದಕ್ಕೆ ಉತ್ತಮ ಪರಿಹಾರವನ್ನು ಹುಡುಕಿ, ಜೀವನದಲ್ಲಿ ನೆಮ್ಮದಿಯಿಂದ ಇರಿ.

ಜೀವನ ಎಂಬ ಸಾಗರದಲ್ಲಿ ಯಾರಿಗೆ ತಾನೇ ಕಷ್ಟಗಳು ಇಲ್ಲ ಹೇಳಿ ಸಮುದ್ರದಲ್ಲಿ ಹೇಗೆ ಅಲೆಗಳು ಬರುತ್ತವೆಯೋ ಹಾಗೆಯೇ ಮನುಷ್ಯನ ಜೀವನದಲ್ಲಿಯೂ ಕೂಡ ಕಷ್ಟ ಎಂಬ ಅಲೆಗಳು ಹುಕ್ಕಿ ಬರುತ್ತಲೇ ಇರುತ್ತದೆ ಅಂತಹ ಕಷ್ಟಗಳು ಎದುರಾಗಿಲ್ಲ ಎಂದು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವುದರ ಬದಲು, ಅದಕ್ಕೆ ತಕ್ಕ ಪರಿಹಾರವನ್ನು ಮೊದಲು ಹುಡುಕಿ, ಆ ನಂತರ ಅದನ್ನು ಸರಿಯಾಗಿ ಪಾಲಿಸಿಕೊಂಡು ಬನ್ನಿ, ನಿಮ್ಮ ಜೀವನದ ಕಷ್ಟಗಳು ನಿಮಗೆ ಹೆದರಿ ಓಡಿ ಹೋಗಬೇಕು, ಆ ರೀತಿ ಧೈರ್ಯಶಾಲಿಯಾಗಿರಿ, ನಿಮಗೆ ಯಾವ ಕಷ್ಟಗಳು ಎದುರಾಗುವುದಿಲ್ಲ ನಿಮ್ಮನ್ನು ಸೋಲಿಸುವುದಿಲ್ಲ.

ಜೀವನದಲ್ಲಿ ಎದುರಾಗುವಂತಹ ಕಷ್ಟ ನಷ್ಟಗಳಿಗೆ ಪರಿಹಾರವಾಗಿ ನಿಂಬೆ ಹಣ್ಣನ್ನು ಬಳಸಿ ಹೌದು ಈ ನಿಂಬೆಹಣ್ಣನ್ನು ತಾಯಿ ಮಹಾಶಕ್ತಿಯ ಸ್ವರೂಪ ಎಂದು ಕರೆಯುತ್ತಾರೆ, ಈ ನಿಂಬೆ ಹಣ್ಣನ್ನು ಬಳಸಿ ತಾಯಿಯ ವಾರವಾದ ಮಂಗಳವಾರ ಮತ್ತು ಶುಕ್ರವಾರ ದಿವಸದಂದು ಆದಿಶಕ್ತಿಯ ಆಲಯಕ್ಕೆ ಹೋಗಿ ದೀಪವನ್ನು ಹಚ್ಚಿ ಬರಬೇಕು.

ಹೌದು ನಿಂಬೆ ಹಣ್ಣನ್ನು ಹೋಳು ಮಾಡಿ ಇದಕ್ಕೆ ಬತ್ತಿಯನ್ನು ಹಾಕಿ ದೀಪವನ್ನು ಹಚ್ಚಿ ನಮ್ಮ ಕಷ್ಟಗಳನ್ನು ಇದರ ಮುಂದೆ ಹೇಳಿಕೊಂಡು ಮನೆಗೆ ಹಿಂದಿರುಗುವುದರಿಂದ, ನಮ್ಮ ಜೀವನದಲ್ಲಿ ಎದುರಾಗುತ್ತ ಇರುವ ಕಷ್ಟಗಳು ಪರಿಹಾರ ಆಗುತ್ತದೆ.ಈ ನಿಂಬೆಹಣ್ಣಿನ ದೀಪವನ್ನು ಮಂಗಳವಾರ ಮತ್ತು ಶುಕ್ರವಾರ ದಿವಸದಂದು ದೇವಿಯ ದೇವಾಲಯದಲ್ಲಿ ಹಚ್ಚಬೇಕು,

ಮಂಗಳವಾರದ ದಿವಸದಂದು ಸಂಜೆ ಮೂರೂವರೆ ಗಂಟೆಯಿಂದ ಐದು ಗಂಟೆಯವರೆಗೂ ಈ ನಿಂಬೆಹಣ್ಣಿನ ದೀಪವನ್ನು ಹಚ್ಚುವುದಕ್ಕೆ ಶ್ರೇಷ್ಠ ಸಮಯವಾಗಿದ್ದು, ಶುಕ್ರವಾರದ ದಿವಸದಂದು ನಿಂಬೆಹಣ್ಣಿನ ದೀಪವನ್ನು ಹಚ್ಚುವುದಕ್ಕೆ ಹತ್ತುವರೆ ಗಂಟೆಯಿಂದ ಹನ್ನೆರಡು ಗಂಟೆಯವರೆಗು ದೀಪವನ್ನು ಹಚ್ಚುವುದಕ್ಕೆ ಪ್ರಶಸ್ತವಾದ ಸಮಯ ಎಂದು ಹೇಳಲಾಗಿದೆ.

ಮನೆಯಲ್ಲಿ ಸಮಸ್ಯೆ ಬಂದವರೇ ಈ ನಿಂಬೆ ಹಣ್ಣಿನ ದೀಪವನ್ನು ಹಚ್ಚಬೇಕು ಅಂತ ಏನೂ ಇಲ್ಲ, ಈ ನಿಂಬೆಹಣ್ಣಿನ ದೀಪವನ್ನು ಮನೆಯ ಸದಸ್ಯರಲ್ಲಿ ಯಾರು ಬೇಕಾದರೂ ಹಚ್ಚಬಹುದು, ಹಾಗೆ ಒಂದೆ ಮನೆಯಲ್ಲಿ ಇಬ್ಬರು ಹೆಂಗಸರು ನಿಂಬೆ ಹಣ್ಣಿನ ದೀಪವನ್ನು ಹಚ್ಚಬಾರದು ಅಥವಾ ಮನೆಯಲ್ಲಿ ಮನೆಯ ಸದಸ್ಯರ ಹುಟ್ಟಿದ ದಿನ ಅಥವಾ ಮದುವೆಯಾದ ದಿವಸ ಆಗಿದ್ದರೆ, ಆ ದಿನವೂ ಕೂಡ ನಿಂಬೆ ಹಣ್ಣಿನ ದೀಪವನ್ನು ಹಚ್ಚಬಾರದು ಎಂದು ಶಾಸ್ತ್ರಗಳು ತಿಳಿಸುತ್ತಿವೆ.

ನಿಮ್ಮ ಜೀವನದಲ್ಲಿ ಎದುರಾಗುವ ಕಷ್ಟಗಳು ನರ ದೃಷ್ಟಿ ಸಮಸ್ಯೆಯಿಂದ ಎದುರಾಗುತ್ತಿದ್ದರೆ, ತಾಯಿಯ ದೇವಾಲಯದಲ್ಲಿ ಒಂದು ನಿಂಬೆಹಣ್ಣನ್ನು ಪೂಜಿಸಿ ಇದನ್ನು ತಂದು, ಮನೆಯ ಮುಖ್ಯದ್ವಾರಕ್ಕೆ ಕಟ್ಟಬೇಕು, ಈ ರೀತಿ ಮಾಡುವುದರಿಂದ ಮನೆಯ ಆಗುವಂತಹ ನೇರ ದೃಷ್ಟಿ ಸಮಸ್ಯೆ ಅಥವಾ ಕೆಟ್ಟ ಶಕ್ತಿಯ ಪ್ರಭಾವ ಪರಿಹಾರವಾಗುತ್ತದೆ.

san00037

Share
Published by
san00037

Recent Posts

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

10 hours ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

10 hours ago

Bigg Boss Kannada 11: ತಾಳಿ ಮೇಲೆ ಆಣೆ ಮಾಡಿದ ತುಕಾಲಿ ಸಂತು ಪತ್ನಿ!ಚೈತ್ರಾ ಕುಂದಾಪುರ ಮೇಲೆ ಮುಗಿಬಿದ್ದ ಮಾನಸಾ

Bigg Boss Kannada 11 ಬಿಗ್ ಬಾಸ್ ಕನ್ನಡ 11 ರ ಮೂರನೇ ವಾರದಲ್ಲಿ, ಅತ್ಯಂತ ಅಪ್ರಾಮಾಣಿಕ ಮತ್ತು ಕುತಂತ್ರದ…

13 hours ago

Bigg Boss Kannada : ಕೇಕ್ ತಿನ್ನಿಸಿ ಸ್ಪರ್ಧಿಗಳಿಗೆ ಜಾಡಿಸಿದ ಸುದೀಪ್..! ಬಿಗ್ ಬಾಸ್ ಹಿಸ್ಟರಿಯಲ್ಲೇ ವರ್ಸ್ಟ್ ಬ್ಯಾಚ್

Bigg Boss Kannada ಈ ವಾರದ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ತಿರುವುಗಳನ್ನು ಕಂಡಿತು, ವಕೀಲ ಜಗದೀಶ್…

13 hours ago

Bigg Boss Kannada : ಬಿಗ್ ಬಾಸ್‌ ಶೋಗೆ ಶುರು ಆಯಿತು ಮತ್ತೊಂದು ಸಂಕಷ್ಟ

Bigg Boss Kannada ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11, ಶಿವಮೊಗ್ಗ ಜಿಲ್ಲೆಯ ಸಾಗರದ…

13 hours ago

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

This website uses cookies.