ಅರೋಗ್ಯ

ಕಡಲೆಕಾಯಿ ಬೀಜವನ್ನು ತಿಂದ ನಂತರ ನೀರನ್ನ ಕುಡಿಯಬಾರದು ಅಂತ ದೊಡ್ಡೋರು ಯಾಕೆ ಹೇಳ್ತಾರೆ ಗೊತ್ತಾ.. ಅದರ ಹಿಂದೆ ಅಡಗಿದೆ ಬಾರಿ ದೊಡ್ಡ ರಹಸ್ಯ..

ಹಿರಿಯರು ಹೇಳುವಂತಹ ಎಲ್ಲಾ ಮಾತುಗಳು ಕೆಲವೊಂದು ವೈಜ್ಞಾನಿಕವಾಗಿ ಕರೆಕ್ಟ್ ಆಗಿರುತ್ತದೆ, ಅದನ್ನು ನಾವು ಸ್ವಲ್ಪ ಹೊತ್ತು ಕೂತು ಆಲೋಚಿಸಿದರೆ ನಿಜವಾಗಲೂ ಹಿರಿಯರು ಹೇಳಿದ್ದು ಸರಿ ಅಂತ ನಮಗೆ ಅನಿಸುತ್ತದೆ.ಹಾಗಾದರೆ ಇವತ್ತು ನಾವು ಕಡಲೇಕಾಯಿ ಬೀಜವನ್ನು ತಿಂದ ಮೇಲೆ ನೀರು ಯಾಕೆ ಕುಡಿಯಬಾರದು ಅಂತ ಅವೈಜ್ಞಾನಿಕವಾಗಿ ತಿಳಿದುಕೊಳ್ಳೋಣ ಹಾಗೆ ನಮ್ಮ ಹಿರಿಯರು ಇದರ ಬಗ್ಗೆ ಯಾಕೆ ಹೇಳಿದ್ದಾರೆ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಇವತ್ತು ನಾವು ತಿಳಿದುಕೊಳ್ಳೋಣ.

ನೀವೇನಾದರೂ ಪ್ರತಿನಿತ್ಯ ಸ್ವಲ್ಪ ಕಡಲೆ ಕಾಯಿಯನ್ನು ತಿಂದರೆ ನಿಮಗೆ ಬರುವಂತಹ ಮಾರಣಾಂತಿಕ ಕಾಯ್ದೆಗಳಿಂದ ದೂರವಾಗಬಹುದು ಎಂದು ವೈಜ್ಞಾನಿಕವಾಗಿ ಹೇಳುತ್ತಾರೆ.ನೀವೇನಾದರೂ ಬೇಯಿಸಿ ಕಡಲೆಕಾಯಿಯನ್ನು ತಿಂದರೆ ನಿಮ್ಮ ದೇಹಕ್ಕೆ ಹಲವಾರು ಪೌಷ್ಟಿಕಾಂಶಗಳು ಬರುತ್ತವೆ ಹಾಗೆ ಇದರಲ್ಲಿ ಇರುವಂತಹ ಫೈಬರ್ ಅನ್ನುವ ಒಂದು ಅಂಶವು ನಿಮ್ಮ ಹೊಟ್ಟೆಯಲ್ಲಿ ಆಗುವಂತಹ ಜನ ಕ್ರಿಯೆಯನ್ನು ತುಂಬಾ ಚೆನ್ನಾಗಿ ಆಗುವಂತೆ ನೋಡಿಕೊಳ್ಳುತ್ತದೆ.

ಅದಲ್ಲದೆ ಕಡಲೇಕಾಯಿ  ಬೀಜಗಳಲ್ಲಿ ಇರುವಂತಹ ಆರೋಗ್ಯಕರ ಗುಣಗಳು ನಿಮ್ಮ ದೇಹದಲ್ಲಿ ಆಗುವಂತಹ ಜೀರ್ಣಕ್ರಿಯೆಯನ್ನು ತುಂಬಾ ಚೆನ್ನಾಗಿ ಮಾಡುತ್ತದೆ ಹಾಗೂ ನಿಮ್ಮ ಬಾಯಿಯಲ್ಲಿ ಕೆಟ್ಟ ತೇಗು ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ. ಹಾಗಾದರೆ ದೊಡ್ಡವರು ಕಡಲೆಕಾಯಿಯನ್ನು ತಿಂದ ಮೇಲೆ ನೀರು ಯಾವ ಕುಡಿಯಬಾರದು ಎಂದು ಹೇಳಿದ್ದಾರೆ ಅದು ಯಾಕೆ ಗೊತ್ತಾ?

ಕಡಲೆ ಕಾಯಿಯನ್ನು ತಿಂದ ನಂತರ ನೀರನ್ನು ಕುಡಿಯಬಾರದು ಎನ್ನುವ ಪ್ರಶ್ನೆಗೆ ಉತ್ತರ ಕಡಲೆ ಕಾಯಿಯಲ್ಲಿ ಅತಿ ಹೆಚ್ಚಾಗಿ ಕೊಬ್ಬಿನ ಅಂಶ ಇರುವುದರಿಂದ ನೀವೇನಾದರೂ ನೀರನ್ನು ಕಡಲೆಕಾಯಿ ತಿಂದ ನಂತರ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಒಂದೇ ಬಾರಿಗೆ ಕೊಬ್ಬಿನ ಅಂಶ ಜಾಸ್ತಿ ಆಗುತ್ತದೆ ಹಾಗೆ ನೀವೇನಾದರೂ ನೀರನ್ನು ಕಡಲೆಕಾಯಿ ತಿಂದ ನಂತರ ಕುಡಿದರೆ ನಿಮ್ಮ ದೇಹವು ಬಹುಬೇಗ ಅರ್ಥವಾಗುತ್ತದೆ ಯಾಕೆಂದರೆ ಅದು ತುಂಬಾ  ಉಷ್ಣ,

ನೀವು ತಿಂದು ತಕ್ಷಣ ನೀರನ್ನು ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಕೆಮ್ಮು ನೆಗಡಿ ಯನ್ನು ಅಂತಹ ಕಾರ್ಯಗಳು ಬರುವಂತಹ ಸಾಧ್ಯತೆ ತುಂಬಾ ಇರುತ್ತದೆ. ಇನ್ನೊಂದು ವಿಚಾರ ಏನಪ್ಪಾ ಅಂದರೆ ಕಡಲೆಕಾಯಿ ತಿಂದ ನಂತರ ನೀರು ಕುಡಿಯುವುದರಿಂದ ಬಹುಬೇಗ ನಿಮ್ಮ ಜೀರ್ಣಕ್ರಿಯೆ ಆಗುವುದಿಲ್ಲ ಏಕೆಂದರೆ ಕಡಲೆಕಾಯಿ ನಿಮ್ಮ  ಹೊಟ್ಟೆಯಲ್ಲಿ ಜೀರ್ಣ ಕ್ರಿಯೆ ಆಗುವುದಕ್ಕೆ ಸರಿ ಸುಮಾರು 15 ರಿಂದ 20 ನಿಮಿಷಗಳ ಕಾಲ ತೆಗೆದುಕೊಳ್ಳುತ್ತದೆ.

ಆದ್ದರಿಂದ ನೀವು ಕಡಲೆಕಾಯಿಯನ್ನು ತಿಂದ ನಂತರ 15 20 ನಿಮಿಷ ಆದ ನಂತರ ನೀರನ್ನು ಕುಡಿಯುವುದು ತುಂಬಾ ಒಳ್ಳೆಯದು.ಈ ಲೇಖನವು ನಿಮಗೆ ಇಷ್ಟವಾದಲ್ಲಿ ಹಾಗೂ ಈ ಲೇಖನವು ಆರೋಗ್ಯಕರ ಅಂಶವನ್ನು ಹೊಂದಿದ್ದರೆ ನಿಮ್ಮ ಸ್ನೇಹಿತರಿಗೆ ಹಾಗೂ ನಿಮ್ಮ ಬಂಧುಗಳಿಗೆ ಹಂಚಿಕೊಳ್ಳಿ ಹಾಗೂ ಅವರ ಆರೋಗ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಿ .ಇದರಿಂದ ಕೆಲವರು ಆರೋಗ್ಯವೂ ಕೂಡ ಸುಧಾರಿಸಬಹುದು.

san00037

Share
Published by
san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.