ಚುಕ್ಕೆ ಬಾಳೆಹಣ್ಣು ತಿನ್ನೋದ್ರಿಂದ ದೇಹದಲ್ಲಿ ಏನೆಲ್ಲಾ ಆಗುತ್ತೆ ಗೊತ್ತ … ಗೊತ್ತಾದ್ರೆ ನಿಜಕ್ಕೂ ಬೆಚ್ಚಿ ಬೀಳತೀರಾ …

ನಾವು ತಿನ್ನುವಂತ ಆಹಾರಗಳು ನಮ್ಮ ದೇಹದ ಮೇಲೆ ಅತಿಯಾಗಿ ಪರಿಣಾಮವನ್ನು ಬೀರುತ್ತವೆ, ಹೀಗೆ ನೀವೇನಾದರೂ ಸರಿಯಾಗಿ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಲು ಆಗದೆ ಇದ್ದಲ್ಲಿ ನಿಮ್ಮ ದೇಹವು ಸರಿಯಾಗಿ ಕಾರ್ಯ ನಿರ್ವಹಿಸುವುದಿಲ್ಲ.ಅದಲ್ಲದೇ ನಿಮಗೆ ಹಲವಾರು ರೋಗಗಳು ಕೂಡ ಬರುವಂತಹ ಸಾಧ್ಯತೆ ತುಂಬಾ ಹೆಚ್ಚಾಗಿರುತ್ತದೆ. ಆದ್ದರಿಂದ ನಾವೆಲ್ಲರೂ ಆರೋಗ್ಯದ ಕಡೆಗೆ ಹೆಚ್ಚಾಗಿ ಗಮನ ಕೊಡುವುದು ತುಂಬಾ ಒಳಿತು. ಬನ್ನಿ ಹಾಗಾದರೆ ಇವತ್ತು ನಾವು ಬಾಳೆಹಣ್ಣಿನಿಂದ ಆಗುವಂತಹ ಆರೋಗ್ಯಕರವಾದ ಅದ್ಭುತದ ವಿಷಯಗಳನ್ನು ನಾವು ಇವತ್ತು ತಿಳಿದುಕೊಳ್ಳೋಣ.ಈ ಬಾಳೆಹಣ್ಣಿನಲ್ಲಿ ಆಮ್ಲ ಅಂಶ ಹೆಚ್ಚಾಗಿರುವುದರಿಂದ ನಿಮ್ಮ ಎದೆಯಲ್ಲಿ ಕಾಣಿಸಿಕೊಳ್ಳುವ ಉರಿಯನ್ನು ಶಮನ ಮಾಡುತ್ತದೆ, ಅದಲ್ಲದೆ ನೀವು ಬಾಳೆಹಣ್ಣನ್ನು ತಿನ್ನುವುದರಿಂದ ನಿಮ್ಮ ದೇಹದಲ್ಲಿ ಒಂದು ತಂಪಾದ ಅನುಭವ ಕೂಡ ನಿಮಗೆ ಆಗುತ್ತದೆ.

ಹಾಗೆ ಬಾಳೆಹಣ್ಣಿನಲ್ಲಿ ಸೋಡಿಯಂ ಅಂಶ ಹೆಚ್ಚಾಗಿರುವುದರಿಂದ ನಿಮ್ಮ ದೇಹದಲ್ಲಿ ರಕ್ತದಒತ್ತಡವನ್ನು ಕಡಿಮೆ ಮಾಡುವಂತಹ ಶಕ್ತಿ ಇದಕ್ಕಿದೆ, ಅಲ್ಲದೆ ಇದರಲ್ಲಿ ಹೆಚ್ಚಾಗಿ ಪೊಟ್ಯಾಶಿಯಂ ಇರುವುದರಿಂದ ಹೃದಯ ಸಂಬಂಧಿ ರೋಗಗಳನ್ನು ಕಡಿಮೆ ಮಾಡಲು ಇದು ತುಂಬಾ ಪ್ರಯೋಜನಕಾರಿ ಆಗುತ್ತದೆ.ನೀವೇನಾದರೂ ಹೆಚ್ಚಾಗಿ ವ್ಯಾಯಾಮದ ಕಡೆಗೆ ಗಮನ ಕೊಡುತ್ತಿದ್ದಾರೆ ನೀವು ಒಂದು ಬಾಳೆಹಣ್ಣನ್ನು ತಿಂದು ಸಮಯ ಬಿಟ್ಟು ವ್ಯಾಯಾಮ ಮಾಡಿದರೆ ನಿಮ್ಮ ದೇಹದಲ್ಲಿ ಬೇಕಾದಂತಹ ಬಂದು ಶಕ್ತಿಯನ್ನು ಕೊಡುವಂತಹ ಸಾಮರ್ಥ್ಯ ಈ ಬಾಳೆಹಣ್ಣಿನಲ್ಲಿ ಇದೆ,

ಇದರಲ್ಲಿ ಇರುವಂತಹ ಪೋಷಕಾಂಶಗಳು ನಿಮ್ಮ ದೇಹದಲ್ಲಿ ಇರುವಂತಹ ಜೀವಕೋಶವನ್ನು ಯಾವಾಗಲೂ ಚಟುವಟಿಕೆಯಿಂದ ಇರಲು ತುಂಬಾ ಸಹಕಾರಿಯಾಗುತ್ತದೆ. ಅಲ್ಲದೆ ನಿಮ್ಮ ದೇಹದಲ್ಲಿ ಏನಾದರೂ ಸ್ನಾಯುಗಳ ಸೆಳೆತ ಹೆಚ್ಚಾಗಿದ್ದಲ್ಲಿ ಅದನ್ನು ಕೂಡ ಕಡಿಮೆ ಮಾಡುವಂತಹ ಶಕ್ತಿ ಈ ಬಾಳೆಹಣ್ಣಿಗೆ ಇದೆ.ನೀವೇನಾದರೂ ರಕ್ತಹೀನತೆಯನ್ನು ಹಾಗೂ ರಕ್ತ ಹೀನತೆಯ ಸಂಬಂಧಿಸಿದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಬಾಳೆ ಹಣ್ಣನ್ನು ತಿನ್ನುವುದು ತುಂಬಾ ಅಗತ್ಯ. ಏಕೆಂದರೆ ಇದರಲ್ಲಿರುವ ಅಂಶಗಳು ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಅನ್ನು ಹೆಚ್ಚಾಗಿ ಮಾಡಲು ತುಂಬಾ ಸಹಕಾರಿಯಾಗುತ್ತದೆ.

ಅದಲ್ಲದೆ ಬಾಳೆಹಣ್ಣನ್ನು ಹೆಚ್ಚು ಸೇವನೆ ನಿಮ್ಮ ದೇಹದಲ್ಲಿ  ಕೆಂಪು ರಕ್ತ ಕಣಗಳು ಹೆಚ್ಚಾಗುವುದಕ್ಕೆ ತುಂಬಾ ಸಹಕಾರಿಯಾಗುತ್ತದೆ. ನಿಮ್ಮ ದೇಹದಲ್ಲಿ ಏನಾದರೂ ಹುಣ್ಣುಗಳು ಆದರೆ ಅವುಗಳನ್ನು ಸರಿಪಡಿಸಲು ನೀವು ಕೇವಲ ಬಾಳೆ ಹಣ್ಣನ್ನು ತಿಂದರೆ ಸಾಕು ಇದರಿಂದಾಗಿ ನಿಮಗೆ ಚಮತ್ಕಾರಿ ಆದಂತಹ ಒಂದು ರಿಸಲ್ಟ್ ಬರುತ್ತದೆ.

ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ನಿಮ್ಮ ಮೆದುಳು ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ, ನೀವು ಖಿನ್ನತೆಯಿಂದ ದೂರ ಇರಲು ಕೂಡ ತುಂಬಾ ಸಹಕಾರಿಯಾಗುತ್ತದೆ, ಹೆಚ್ಚಾಗಿ ಚುಕ್ಕೆ ಬಾಳೆಹಣ್ಣು ತಿನ್ನುವುದರಿಂದ ಮಲಬದ್ಧತೆಯನ್ನು ಕೂಡ ಕಡಿಮೆ ಮಾಡಿಕೊಳ್ಳಬಹುದು ಯಾಕೆಂದರೆ ಇದರಲ್ಲಿ ಇರುವಂತಹ ನಾರಿನ ಅಂಶ ಮಲಬದ್ಧತೆಯನ್ನು ಆಗದೆ ಇರಲು ತುಂಬಾ ಸಹಕಾರಿಯಾಗುತ್ತದೆ.

ನಿಮ್ಮ ದೇಹದಲ್ಲಿ ಹೆಚ್ಚಾಗಿ ಉಷ್ಣ ಅಂಶ ಹೆಚ್ಚಾಗಿದ್ದು ನೀವು ಮೂತ್ರ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಿಮಗೆ ಉರಿತ ಕಂಡುಬಂದಲ್ಲಿ ಕೇವಲ ಚುಕ್ಕೆ ಬಾಳೆಹಣ್ಣನ್ನು ತಿನ್ನುವುದರಿಂದ ಅವುಗಳನ್ನು ಕಡಿಮೆ ಮಾಡಿಕೊಳ್ಳಬಹುದು.ತಿಳಿಯಿರಿ ಕೆಲವರ ದೇಹಕ್ಕೆ ಚುಕ್ಕೆ ಬಾಳೆ ಹಣ್ಣು ಸೇವನೆ ಅಷ್ಟು ಯೋಗ್ಯ ಅಲ್ಲ ಇಂತಹ ಜನಕ್ಕೆ ತಿಂದ ತಕ್ಷಣವೇ ನೆಗಡಿ ಮತ್ತು ಕಫಾ ಸಮಸ್ಯೆ ಹೆಚ್ಚಾಗಿಸುತ್ತದೆ ಅಂತಹ ಜನರು ವಾರಕ್ಕೆ ಒಂದು ಬಾಳೆ ಹಣ್ಣು ತಿನ್ನುವುದು ಸೂಕ್ತ. ಈ ಲೇಖನವು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ನಿಮ್ಮ ಸ್ನೇಹಿತರ  ಜೊತೆಗೆ ಹಂಚಿಕೊಳ್ಳಿ ಹಾಗೂ ಈ ಲೇಖನವನ್ನು ಶೇರ್ ಮಾಡಲು ಯಾವುದೇ ಕಾರಣಕ್ಕೂ ಮರೆಯಬೇಡಿ.

san00037

Share
Published by
san00037

Recent Posts

Hanumantu : ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ನಿರ್ದಾರ ಮಾಡಿದ ಮನುಮಂತ !! ಕಾರಣ ಏನು ಗೊತ್ತ ..

Hanumantu ಅಚ್ಚರಿಯ ಟ್ವಿಸ್ಟ್‌ನಲ್ಲಿ, ವೈಲ್ಡ್ ಕಾರ್ಡ್ ಎಂಟ್ರಿ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11 ರ ಹಾಲಿ ಹೌಸ್…

5 hours ago

Huchcha Venkat : 3ನೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬರ್ತಾರಾ ಹುಚ್ಚ ವೆಂಕಟ್ ..! ಬಿಗ್ ಬಾಸ್ ಮಹತ್ವದ ಘೋಷಣೆ . ..

Huchcha Venkat ಮುಂಬರುವ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ವೈಲ್ಡ್ ಕಾರ್ಡ್ ಪ್ರವೇಶಗಳು ಮತ್ತು ವಿಶೇಷ ಅತಿಥಿ…

3 days ago

Bigg Boss Kannada : ಬಿಗ್ ಬಾಸ್ ಸ್ವರ್ದಿಗಳು ವಾರಕ್ಕೆ ಎಷ್ಟು ಕೂತಲ್ಲೇ ಎಷ್ಟು ಸಂಪಾದನೆ ಮಾಡುತ್ತಾರೆ ಗೊತ್ತ .. ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ …

Bigg Boss Kannada  ನಾವು ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಸ್ಪರ್ಧಿಗಳ ಸಂಬಳವನ್ನು ಚರ್ಚಿಸುತ್ತೇವೆ. ಪ್ರತಿಯೊಬ್ಬ ಭಾಗವಹಿಸುವವರ…

3 days ago

Sudeep’s mother : ಅಂಕಲ್ ಬೊಮ್ಮಾಯಿ ಯನ್ನು ಬಿಗಿದಪ್ಪಿ ಚಿಕ್ಕ ಮಕ್ಕಳ ಹಾಗೆ ಕಣ್ಣೀರಿಟ್ಟ ಕಿಚ್ಚ ಸುದೀಪ್..!

Sudeep’s mother : ತಾಯಿಯನ್ನು ಕಳೆದುಕೊಂಡ ಭಾವುಕ ನೋವು ಪದಗಳಲ್ಲಿ ಹೇಳತೀರದು, ಅಂತಹ ದುಃಖ ಇದೀಗ ಕನ್ನಡದ ಜನಪ್ರಿಯ ನಟ…

3 days ago

Nivedita Gowda : ಇದ್ದಕಿದ್ದಂತೆ ತೆರೆಗೆ ಬಂದ ನಿವೇದಿತಾ ಗೌಡ . . ಕಣ್ಣು ದಿಟ್ಟಿಸಿ ನೋಡಿದ ಯುವಕರು

Nivedita Gowda ಕನ್ನಡ ಕಿರುತೆರೆ ವ್ಯಕ್ತಿತ್ವ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನದ…

3 days ago

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

4 days ago

This website uses cookies.