ನಟ ಉಪೇಂದ್ರ ಅವರು ರೈತರು ಬೆಳೆದ ಟಮೊಟೊವನ್ನು ನೇರವಾಗಿ ಖರೀದಿ ಮಾಡಿ ಮತ್ತೆ ಅದನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ ಮತ್ತೊಮ್ಮೆ ಹೃದಯವಂತಿಕೆಯನ್ನು ಮೆರೆದಿದ್ದಾರೆ …!!!

ಇವತ್ತಿನ ಕಾಲಮಾನದಲ್ಲಿ ನಿಂದಾಗಿ ಸಾಕಷ್ಟು ಜನರು ಆಹಾರವಿಲ್ಲದೇ ಪರದಾಡುತ್ತಾ ಇನ್ನೂ ಕೆಲವರು ಒಂದು ಹೊತ್ತಿನ ಊಟಕ್ಕಾಗಿ ಪರದಾಡುತ್ತಿರುವ ಈ ಸಮಯದಲ್ಲಿ ನಟ ಉಪೇಂದ್ರ ಅವರು ಮಾಡಿರುವ ಈ ಕೆಲಸ ನಿಜಕ್ಕೂ ಶ್ಲಾಘನೀಯ ಹಾಗಾದರೆ ಉಪೇಂದ್ರ ಅವರು ಮಾಡಿದ್ದೇನು ಉಪೇಂದ್ರ ಅವರ ಈ ಸಹಾಯದಿಂದ ಅನ್ನದಾತರಿಗೆ ಹೇಗೆ ಉಪಯೋಗವಾಯಿತು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಈ ಲೇಖನದ ಮೂಲಕ. ಸಂಪೂರ್ಣವಾಗಿ ಇವತ್ತಿನ ಲೇಖನವನ್ನು ತಿಳಿದು ಮಾಹಿತಿ ತಿಳಿದ ನಂತರ ನಿಮ್ಮ ಅನಿಸಿಕೆಯನ್ನು ನಮ್ಮೊಂದಿಗೆ ತಪ್ಪದೇ ಕಾಮೆಂಟ್ ಮಾಡಿ, ಹಾಗೆ ನೀವು ಕೂಡ ಯಾರಿಗಾದರೂ ಲಾಕ್ ಡೌನ್ನಲ್ಲಿ ಸಹಾಯ ಮಾಡಿದ್ದರೆ ಪಕ್ಕದ ಕಾಮೆಂಟ್ ಮಾಡಿ ತಿಳಿಸಿ.

ಹೌದು ಇಂದಿನ ಕಾಲಮಾನದಲ್ಲಿ ಅಂದರೆ ನಾಸಿಕ್ ಡೋಲ್ ಸಮಯದಲ್ಲಿ ರೈತರು ಕೂಡ ಕಷ್ಟವನ್ನೇ ಅನುಭವಿಸುತ್ತಾ ಇದ್ದಾರೆ ಹೇಗಿದೆಯೆಂದರೆ ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಆ ಬೆಳೆ ನಷ್ಟ ಆಗುತ್ತಾ ಇದೆ. ಇದರಿಂದ ರೈತರು ಕೂಡ ಕಷ್ಟವನ್ನು ಎದುರಿಸಬೇಕಾಗುತ್ತದೆ ಇದನ್ನು ಯೋಚನೆ ಮಾಡಿ ನಟ ಉಪೇಂದ್ರ ಅವರು ರೈತರಿಂದ ತಾವು ಬೆಳೆದ ಬೆಳೆಯನ್ನು ಖರೀದಿಸಿ ನಂತರ ಆ ತರಕಾರಿಯನ್ನು ರೈತರು ಬೆಳೆದ ಬೆಳೆಯನ್ನು ಅವಶ್ಯಕತೆ ಇರುವವರಿಗೆ ಅಂದರೆ, ಬಡವರಿಗೆ ರೇಶನ್ ಜೊತೆಗೆ ಅಥವಾ ಆಹಾರ ಕಿಟ್ ಜೊತೆಗೆ ನೀಡುತ್ತಾ ಇದ್ದಾರೆ.

ಇದರಿಂದ ಅವಶ್ಯಕತೆ ಇರುವವರಿಗೆ ಆಹಾರವು ಜರಿಯುತ್ತಾ ಇದೆ ಇನ್ನೂ ಅನ್ನದಾತರು ತಾವು ಬೆಳೆದ ಬೆಳೆಯನ್ನು ನಷ್ಟದಿಂದ ಪಾರು ಮಾಡಿಕೊಳ್ಳಬಹುದು ಹೀಗೆ ನಟ ಉಪೇಂದ್ರ ಅವರು ಮಾಡುತ್ತಿರುವ ಈ ಸಹಾಯದಿಂದ ಸಾಕಷ್ಟು ಜನರು ಆಹಾರವನ್ನು ಪಡೆದುಕೊಂಡಿದ್ದಾರೆ. ಇನ್ನು ಟ್ವಿಟ್ಟರ್ ಮೂಲಕ ಉಪೇಂದ್ರ ಅವರು ಅನ್ನದಾತರಿಗೆ ಮಾಹಿತಿಯೊಂದನ್ನು ಕೂಡ ತಿಳಿಸಿದ್ದಾರೆ ಅದೇನೆಂದರೆ ರೈತರು ಅನ್ನದಾತರು ತಾವು ಬೆಳೆದ ಬೆಳೆಯನ್ನು ಬಿಸಾಡುವ ಬದಲು ನಷ್ಟ ಮಾಡುವ ಬದಲು ಅದನ್ನು ತಾವು ಖರೀದಿಸುತ್ತೇವೆ ನಂತರ ಅದನ್ನು ಅವಶ್ಯಕತೆ ಇರುವವರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ನಿಜಕ್ಕೂ ಇದು ಉತ್ತಮವಾದ ಕೆಲಸ ಹಾಗೂ ಸಮಾಜಕ್ಕೆ ಇಂತಹವರ ಅವಶ್ಯಕತೆ ತುಂಬಾ ಇರುತ್ತದೆ ಯಾಕೆಂದರೆ ಇವತ್ತಿನ ಈ ಸಂದರ್ಭದಲ್ಲಿ ಆಹಾರವಿಲ್ಲದೇ ಪರದಾಡುತ್ತಾ ಇರುವವರಿಗೆ 1ಹೊತ್ತು ಊಟಕ್ಕೆ ಆಹಾರವನ್ನು ನೀಡಿದರೂ ಅವರು ಬಹಳ ಸಂತಸಗೊಳ್ಳುತ್ತಾರೆ ಅವರು ಧೈರ್ಯದಿಂದ ಇರುತ್ತಾರೆ. ಈ ಉಪಾಯದ ಮೂಲಕ ಉಪೇಂದ್ರ ಅವರು ಅನ್ನದಾತರಿಗೂ ಸಹಾಯ ಮಾಡುತ್ತಿದ್ದಾರೆ ಮತ್ತು ಬಡವರಿಗೂ ಮತ್ತು ಲಾಕ್ ಡೌನಿಂದ ತತ್ತರಿಸಿದವರೆಗೆ ಈ ರೀತಿ ಸಹಾಯ ಮಾಡುವ ಮೂಲಕ ತಮ್ಮ ಸಹಾಯ ಹಸ್ತವನ್ನು ನೀಡಿದ್ದಾರೆ ಉಪೇಂದ್ರ. ಅವರ ಈ ಕೆಲಸಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಲಿ ಹಾಗೂ ಉಪೇಂದ್ರ ಅವರಂಥೆ ಇನ್ನಷ್ಟು ಜನರು ಬಡವರಿಗೆ ಕೆಲಸವಿಲ್ಲದವರಿಗೆ ಕೆಲಸ ಕಳೆದುಕೊಂಡವರಿಗೆ ಸಹಾಯ ಮಾಡಲಿ ಎಂದು ಕೇಳಿಕೊಳ್ಳೋಣ ಇನ್ನು ಉಪೇಂದ್ರ ಅವರ ಈ ಸಹಾಯವನ್ನು ಕುರಿತು ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಾಮೆಂಟ್ ಮಾಡಿ ಧನ್ಯವಾದಗಳು.

san00037

Share
Published by
san00037

Recent Posts

Huchcha Venkat : 3ನೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬರ್ತಾರಾ ಹುಚ್ಚ ವೆಂಕಟ್ ..! ಬಿಗ್ ಬಾಸ್ ಮಹತ್ವದ ಘೋಷಣೆ . ..

Huchcha Venkat ಮುಂಬರುವ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ವೈಲ್ಡ್ ಕಾರ್ಡ್ ಪ್ರವೇಶಗಳು ಮತ್ತು ವಿಶೇಷ ಅತಿಥಿ…

15 hours ago

Bigg Boss Kannada : ಬಿಗ್ ಬಾಸ್ ಸ್ವರ್ದಿಗಳು ವಾರಕ್ಕೆ ಎಷ್ಟು ಕೂತಲ್ಲೇ ಎಷ್ಟು ಸಂಪಾದನೆ ಮಾಡುತ್ತಾರೆ ಗೊತ್ತ .. ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ …

Bigg Boss Kannada  ನಾವು ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಸ್ಪರ್ಧಿಗಳ ಸಂಬಳವನ್ನು ಚರ್ಚಿಸುತ್ತೇವೆ. ಪ್ರತಿಯೊಬ್ಬ ಭಾಗವಹಿಸುವವರ…

16 hours ago

Sudeep’s mother : ಅಂಕಲ್ ಬೊಮ್ಮಾಯಿ ಯನ್ನು ಬಿಗಿದಪ್ಪಿ ಚಿಕ್ಕ ಮಕ್ಕಳ ಹಾಗೆ ಕಣ್ಣೀರಿಟ್ಟ ಕಿಚ್ಚ ಸುದೀಪ್..!

Sudeep’s mother : ತಾಯಿಯನ್ನು ಕಳೆದುಕೊಂಡ ಭಾವುಕ ನೋವು ಪದಗಳಲ್ಲಿ ಹೇಳತೀರದು, ಅಂತಹ ದುಃಖ ಇದೀಗ ಕನ್ನಡದ ಜನಪ್ರಿಯ ನಟ…

17 hours ago

Nivedita Gowda : ಇದ್ದಕಿದ್ದಂತೆ ತೆರೆಗೆ ಬಂದ ನಿವೇದಿತಾ ಗೌಡ . . ಕಣ್ಣು ದಿಟ್ಟಿಸಿ ನೋಡಿದ ಯುವಕರು

Nivedita Gowda ಕನ್ನಡ ಕಿರುತೆರೆ ವ್ಯಕ್ತಿತ್ವ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನದ…

17 hours ago

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

2 days ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

2 days ago

This website uses cookies.