ನಿಮ್ಮ ಮನೆಯಲ್ಲಿ ಸದಾ ಕಷ್ಟಗಳು ಒಂದರ ಹಿಂದೆ ಒಂದು ಬರುತ್ತಾ ಇದೆಯಾ …ನಿಮಗೆ ಹಿಡಿದಿರುವ ದರಿದ್ರ ಹೋಗಬೇಕಾದ್ರೆ ಈ ಮಂತ್ರವನ್ನು ದಿನ ನಿತ್ಯ ಹೇಳುತ್ತಾ ಬನ್ನಿ ಸಾಕು …!

ಶಿವನ ಪಂಚಾಕ್ಷರಿ ಮಂತ್ರವನ್ನು ಪಠನೆ ಮಾಡುವುದರಿಂದ ಆಗುವ ಲಾಭಗಳನ್ನು ಕುರಿತು ಇಂದಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ. ಹೌದು ಲಾಭಗಳು ಅಂತ ಹೇಳುವುದಕ್ಕಿಂತ ಈ ಪಂಚಾಕ್ಷರಿ ಮಂತ್ರವನ್ನು ಪಟನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಅಷ್ಟೆ ಅಲ್ಲದೆ ನಮ್ಮಲ್ಲಿ ಒಂದು ರೀತಿಯ ಧನಾತ್ಮಕ ಭಾವನೆಯೂ ಸೃಷ್ಟಿಯಾಗುತ್ತದೆ.

ಹಾಗಾದರೆ ಬನ್ನಿ ಈ ಪಂಚಾಕ್ಷರಿ ಮಂತ್ರದ ಬಗೆಗಿನ ಇನ್ನಷ್ಟು ವಿಶೇಷ ಮಾಹಿತಿಯನ್ನು ತಿಳಿದುಕೊಳ್ಳೋಣ, ಈ ಮಾಹಿತಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದು, ನೀವು ಕೂಡ ಇನ್ನು ಮುಂದಿನ ದಿನಗಳಲ್ಲಿ ಈ ಒಂದು ಶಿವ ಪಂಚಾಕ್ಷರಿ ಮಂತ್ರವನ್ನು ಪಠಿಸಿ ಶಿವನ ಕೃಪೆಗೆ ಪಾತ್ರರಾಗಿ.

ಶಿವನ ಪಂಚಾಕ್ಷರಿ ಮಂತ್ರದ ಬಗ್ಗೆ ಹೇಳಬೇಕೆಂದರೆ, ಶಿವನ ಪಂಚ ಮುಖವನ್ನು ಪಂಚಕೋಶ ಪಂಚದೇಶ ಪಂಚದೇವತಾ ಪಂಚಲೋಕ ಅಂತೆಲ್ಲಾ ಕರೆಯುತ್ತಾರೆ, ಮನುಷ್ಯನ ಮನುಷ್ಯನ ಮನುಷ್ಯನ ಮನುಷ್ಯನ ಮನುಷ್ಯನ ಮನುಷ್ಯನ ಲಕ್ಷಣಗಳೇನು ಮನುಷ್ಯನ ಮನುಷ್ಯನ ಕಾಮ ಕ್ರೋಧ ಮದ ಮತ್ಸರಗಳನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳುವುದಕ್ಕಾಗಿ ಶಿವನ ಪಂಚಾಕ್ಷರಿ ಮಂತ್ರವನ್ನು ಪಠಿಸಬೇಕು ಇದರಿಂದ ನಮ್ಮ ಇಂದ್ರಿಯಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಒಂದು ಸಾಮರ್ಥ್ಯವನ್ನು ನಾವು ಪಡೆದುಕೊಳ್ಳಬಹುದು.

ಶಿವನ ಪಂಚಾಕ್ಷರಿ ಮಂತ್ರವೂ ಹೀಗಿದೆ “ಓಂ ನಮಃ ಶಿವಾಯ” ಎಂದು ಈ ಒಂದು ಪಂಚಾಕ್ಷರಿ ಮಂತ್ರದಲ್ಲಿ ನ ಎಂಬ ಪದವು ಪೃಥ್ವಿ ತತ್ತ್ವವನ್ನು ತಿಳಿಸುತ್ತದೆ ಮ ಎಂಬ ಪದವು ಜಲತತ್ವವನ್ನು ತಿಳಿಸಿದರೆ ಶಿ ಅಗ್ನಿ ತತ್ವವನ್ನು ತಿಳಿಸುತ್ತದೆ ವ ವಾಯು ತತ್ವವನ್ನು ತಿಳಿಸಿದರೆ ಯ ಆಕಾಶ ತತ್ವವನ್ನು ತಿಳಿಸುತ್ತದೆ.

ಪಂಚಾಕ್ಷರಿ ಮಂತ್ರ ಅಂದರೆ ಪರಮಾತ್ಮನ ಸರ್ವಜ್ಞತ್ವ ಸರ್ವವ್ಯಾಪಕತ್ವ ಸರ್ವಾಂತರ್ಯಾಮಿ ಎಂಬ ತತ್ವವನ್ನು ಎಳೆಎಳೆಯಾಗಿ ಪ್ರತಿಪಾದಿಸುವ ಭಾಗವೇ ರುದ್ರಾಧ್ಯಾಯ. ಜ್ಞಾನದಿಂದ ಪ್ರಪಂಚಕ್ಕೆ ಬೆಳಕನ್ನು ನೀಡುವುದೇ ಪಂಚಾಕ್ಷರಿ ಮಂತ್ರ.

ಪಂಚಾಕ್ಷರಿ ಮಂತ್ರವನ್ನು ಪಠಿಸುವುದರಿಂದ ಆಗುವಂತಹ ಮೊದಲನೆಯ ಲಾಭ ಅಂದರೆ ಪಂಚಾಕ್ಷರಿ ಮಂತ್ರವನ್ನು ಪಡಿಸುವುದರಿಂದ ಶಿವನ ಸಾನ್ನಿಧ್ಯವನ್ನು ಪಡೆದುಕೊಳ್ಳಬಹುದು. ಹೌದು ಶಿವನ ಈ ಒಂದು ಪಂಚಾಕ್ಷರಿ ಮಂತ್ರವನ್ನು ಪಠಿಸುತ್ತಾ ಬರುವುದರಿಂದ, ಮನಸಾರೆ ಶಿವನನ್ನು ನಾಮಸ್ಮರಣೆ ಮಾಡುತ್ತಾ ಬರುವುದರಿಂದ ಸಾಕ್ಷ ಶಿವನ ಸಾನ್ನಿಧ್ಯವನ್ನು ಪಡೆದುಕೊಳ್ಳಬಹುದು.

ಭೂಮಿ ಮೇಲೆ ಸರ್ವರು ಸಮಾನರು ಆದ ಕಾರಣ ಪಂಚಾಕ್ಷರಿ ಮಂತ್ರವನ್ನು ಇಂತಹವರೇ ಪಠಿಸಬೇಕು ಅಂತ ಏನೂ ಇಲ್ಲ ಸರ್ವರನ್ನು ಸಮಾನರ ಹಾಗೆ ಕಾಣುವ ಈಶ್ವರನಿಗೆ ಪ್ರತಿಯೊಬ್ಬರೂ ಕೂಡ ಒಂದೇ ಆಗಿರುತ್ತಾರೆ, ಅವರು ಶಿವನ ಸಾನ್ನಿಧ್ಯವನ್ನು ಪಡೆದುಕೊಳ್ಳುವುದಕ್ಕೆ ಪಂಚಾಕ್ಷರಿ ಮಂತ್ರವನ್ನು ಪಠಿಸಬೇಕು, ಇದರಿಂದ ಶಿವನ ಸಾನ್ನಿಧ್ಯ ಮಾತ್ರವಲ್ಲ ಧನಾತ್ಮಕ ಶಕ್ತಿಯನ್ನು ಕೂಡ ತನ್ನಲ್ಲಿ ವೃದ್ಧಿಸಿಕೊಳ್ಳ ತಾನೆ ಹಾಗೆ ಮೆದುಳಿನ ಕಾರ್ಯಕ್ಷಮತೆ ಕೂಡ ಈ ಪಂಚಾಕ್ಷರಿ ಮಂತ್ರದಿಂದ ಹೆಚ್ಚುತ್ತದೆ.

ಪಂಚಾಕ್ಷರಿ ಮಂತ್ರವನ್ನು ಪಠಿಸುವುದರಿಂದ ನಿಯಂತ್ರಣ ಶಕ್ತಿ ಹೆಚ್ಚುತ್ತದೆ ಜೀವನದಲ್ಲಿ ಮಾಡಿದ ಕರ್ಮಗಳು ಕಳೆದುಕೊಳ್ಳಬೇಕೆಂದರೆ ಶ್ರೀ ಸಾಕ್ಷತ್ ಶಿವನ ಪಂಚಾಕ್ಷರಿ ಮಂತ್ರವನ್ನು ಪಠಿಸಬೇಕು. ಸಂಕಲ್ಪದಂತೆ ಕಾರ್ಯ ನಿರ್ವಹಿಸಿಕೊಳ್ಳಬಹುದು.

ಶಿವನ ಪಂಚಾಕ್ಷರಿ ಮಂತ್ರವನ್ನು ಪಠಿಸುವುದರಿಂದ ಮನೆಯಲ್ಲಿ ಒಂದು ಸಕಾರಾತ್ಮಕ ಶಕ್ತಿ ಪಸರಿಸುತ್ತದೆ. ಅಷ್ಟೇ ಅಲ್ಲದೆ ಶಾರೀರಿಕ ಪುಷ್ಟಿ ಬರುವುದಲ್ಲದೆ ಸ್ಥಿರತೆ ಮತ್ತು ಪ್ರಶಾಂತತೆ ಕೂಡ ನೆಲೆಸುತ್ತದೆ ನೆಮ್ಮದಿ ದೊರೆಯುತ್ತದೆ. ಪಂಚಾಕ್ಷರಿ ಮಂತ್ರವನ್ನು ಪಠಿಸುವುದರಿಂದ ದುಷ್ಟತನ ಕೂಡ ದೂರವಾಗುತ್ತದೆ ಇಷ್ಟೆಲ್ಲ ಲಾಭಗಳಿರುವ ಈ ಒಂದು ಪಂಚಾಕ್ಷರಿ ಮಂತ್ರವನ್ನು, ನೀವು ಕೂಡ ನಿಮ್ಮ ಮನೆಯಲ್ಲಿ ಪಠಿಸಿ. ಇದರಿಂದ ನೀವು ಪ್ರತಿಯೊಂದು ಶಕ್ತಿಯನ್ನು ಕೂಡ ಪಡೆದುಕೊಳ್ಳುತ್ತೀರಿ ನಿಮ್ಮ ಮನಸ್ಸನ್ನು ನೀವು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೀರಿ.

san00037

Share
Published by
san00037

Recent Posts

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

10 hours ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

11 hours ago

Bigg Boss Kannada 11: ತಾಳಿ ಮೇಲೆ ಆಣೆ ಮಾಡಿದ ತುಕಾಲಿ ಸಂತು ಪತ್ನಿ!ಚೈತ್ರಾ ಕುಂದಾಪುರ ಮೇಲೆ ಮುಗಿಬಿದ್ದ ಮಾನಸಾ

Bigg Boss Kannada 11 ಬಿಗ್ ಬಾಸ್ ಕನ್ನಡ 11 ರ ಮೂರನೇ ವಾರದಲ್ಲಿ, ಅತ್ಯಂತ ಅಪ್ರಾಮಾಣಿಕ ಮತ್ತು ಕುತಂತ್ರದ…

13 hours ago

Bigg Boss Kannada : ಕೇಕ್ ತಿನ್ನಿಸಿ ಸ್ಪರ್ಧಿಗಳಿಗೆ ಜಾಡಿಸಿದ ಸುದೀಪ್..! ಬಿಗ್ ಬಾಸ್ ಹಿಸ್ಟರಿಯಲ್ಲೇ ವರ್ಸ್ಟ್ ಬ್ಯಾಚ್

Bigg Boss Kannada ಈ ವಾರದ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ತಿರುವುಗಳನ್ನು ಕಂಡಿತು, ವಕೀಲ ಜಗದೀಶ್…

13 hours ago

Bigg Boss Kannada : ಬಿಗ್ ಬಾಸ್‌ ಶೋಗೆ ಶುರು ಆಯಿತು ಮತ್ತೊಂದು ಸಂಕಷ್ಟ

Bigg Boss Kannada ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11, ಶಿವಮೊಗ್ಗ ಜಿಲ್ಲೆಯ ಸಾಗರದ…

13 hours ago

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

This website uses cookies.