ನೀವು ನಿತ್ಯ ಜೀವನದಲ್ಲಿ ಒಂದುಬಾರಿಯಾದರು ಈ ಕೆಲಸ ಮಾಡಿದರೆ ನಿಮ್ಮ ಎಲ್ಲ ಕಷ್ಟಗಳು ಕಳೆದು ಹೋಗುತ್ತವೆ..

ಮನಸ್ಕ ಸ್ನೇಹಿತರ ಜೀವನದಲ್ಲಿ ಕಷ್ಟಗಳು ಸಾಮಾನ್ಯ ಅವರ ಕಷ್ಟಗಳು ಎಂಬುದು ಮನುಷ್ಯನಿಗೆ ಹಾಗೆ ಕಷ್ಟಗಳು ಬಂದಾಗ ಹೆದರಿ ಓಡಬಾರದು. ಹೌದು ಕಷ್ಟಗಳು ಬಂದಾಗ ಮನುಷ್ಯ ಜಾಗರೂಕತೆಯಿಂದ ಅಂತಾ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳಬೇಕಾಗುತ್ತದೆ. ಇನ್ನೂ ಕಷ್ಟಗಳು ಎದುರಾದಾಗ ಅದಕ್ಕೆ ತಕ್ಕ ಪರಿಹಾರಗಳನ್ನು ಕೂಡ ಮಾಡಿಕೊಳ್ಳಬೇಕು ಹೆಚ್ಚಿನದಾಗಿ ಕಷ್ಟಗಳು ಗ್ರಹಗಳ ಫಲದಿಂದಾಗಿ ಉಂಟಾಗುತ್ತದೆ.

ಆದ್ದರಿಂದ ಈ ಗ್ರಹಗಳ ಫಲದಿಂದಾಗಿ ಊಟದ ಕಷ್ಟಗಳನ್ನು ಪರಿಹಾರ ಮಾಡಿಕೊಳ್ಳುವುದಕ್ಕಾಗಿ ಯಾವ ಮಾರ್ಗವನ್ನು ಅನುಸರಿಸಬೇಕು ಎಂಬುದನ್ನು ತಿಳಿಯೋಣ ಇಂದಿನ ಲೇಖನದಲ್ಲಿ ಹಾಗಾದರೆ ನಿಮಗೂ ಕೂಡ ಜೀವನದಲ್ಲಿ ಗ್ರಹಚಾರ ಗಳಿಂದ ಕಷ್ಟಗಳ ಉಂಟಾಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ ನಾವು ತಿಳಿಸುವ ಪರಿಹಾರವನ್ನು ಪಾಲಿಸಿ.

ಹೌದು ನಿಮಗೇನಾದರೂ ಬುಧ ಗ್ರಹದಿಂದ ನಿಮ್ಮ ಜಾತಕದಲ್ಲಿ ಬುಧ ಗ್ರಹದ ಸ್ಥಾನ ನಿಜವಾಗಿದ್ದಲ್ಲಿ, ನೀವು ಹಲವು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಈ ರೀತಿಯ ಯುಗದ ಗ್ರಹದಿಂದ ನಿಮ್ಮ ಗ್ರಹಚಾರ ಕೆಟ್ಟು ಕಷ್ಟಗಳನ್ನು ಇದ್ದಲ್ಲಿ ನೀವು ಮಾಡಬೇಕಾಗಿರುವ ಪರಿಹಾರ ಏನು ಅಂದರೆ ತಾಮ್ರದ ಬಳೆ ಅನ್ನೋ ಸಹಿಸದ ಧರಿಸಬೇಕು. ಹೌದು ತಾಮ್ರದ ಬಳೆ ಅನ್ನು ಕೈಗೆ ಅಂದರೆ ಬಲಗೈಗೆ ಧರಿಸುವುದರಿಂದ ನಿಮ್ಮ ಕಷ್ಟಗಳನ್ನು ದೂರ ಮಾಡಿಕೊಳ್ಳಬಹುದು ಹಾಗೆ ಬುಧ ಗ್ರಹ ನಿಜವಾಗಿದ್ದಲ್ಲಿ ತಪ್ಪದೆ ಗಣಪತಿಯ ಆರಾಧನೆ ಮಾಡಬೇಕು ವಿಘ್ನೇಶ್ವರನ ಆರಾಧನೆ ಮಾಡುವುದರಿಂದ ಇಂತಹ ಕಷ್ಟಗಳು ದೂರ ಆಗುತ್ತದೆ.

ಗುರುವಾರದ ದಿವಸದಲ್ಲೂ ದತ್ತಾತ್ರೇಯರ ಆರಾಧನೆ ಮಾಡುವುದರಿಂದ ವಿಷ್ಣು ದೇವರ ಆರಾಧನೆ ಮಾಡುವುದರಿಂದ ನೀವು ಗುರು ಗ್ರಹಕ್ಕೆ ಸಂಬಂಧಿಸಿದ ಕಷ್ಟಗಳನ್ನು ದೂರ ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲ ಶುಕ್ರ ಗ್ರಹ ಜಾತಕದಲ್ಲಿ ನಿಜವಾಗಿದ್ದಲ್ಲಿ ಇವು ಮಾಡಿಕೊಳ್ಳಬೇಕಾಗಿರುವ ಪರಿಹಾರ ಏನು ಅಂದರೆ ಈ ಶುಕ್ರಗ್ರಹ ಜೀವನದಲ್ಲಿ ಬಹಳ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಹೌದು ಆದ್ದರಿಂದ ಜೀವನದಲ್ಲಿ ಕಷ್ಟಗಳನ್ನು ದೂರ ಮಾಡಿಕೊಂಡು ಸುಖವಾಗಿ ನೆಮ್ಮದಿಯಿಂದ ಇರಬೇಕು ಅಂದರೆ ಈ ಪರಿಹಾರವಲ್ಲ ಪಾಲಿಕೆ ಇದಕ್ಕಾಗಿ ನೀವು ಮಾಡಬೇಕಾಗಿರುವುದು ಶುಕ್ರವಾರ ತೆಗೆಸಿದ ಮೆದುಳು ಪದಾರ್ಥವನ್ನೂ ಧಾರಾಳವಾಗಿ ನೀಡಬೇಕು.

ಹೌದು ಬಿಳಿ ವಸ್ತ್ರವನ್ನು ದಾನವಾಗಿ ನೀಡುವುದರಿಂದ ಜೀವನದಲ್ಲಿ ನೀವು ನೆಮ್ಮದಿ ಅನ್ನೋ ಕಾಣಬಹುದು ಎಲ್ಲರ ಬಡವರಿಗೆ ಅಕ್ಕಿ ದಾನ ಮಾಡುವುದರಿಂದ ಹಲವು ಸಮಸ್ಯೆಗಳು ದೂರವಾಗಿ ಜೀವನದಲ್ಲಿ ನೆಮ್ಮದಿ ಕಾಣಬಹುದು. ಶನಿವಾರದ ತಿಳಿಸಿದೆ ತಪ್ಪದೆ ಕಪ್ಪು ಹಾಗೂ ನೀಲಿ ಬಣ್ಣದ ವಸ್ತುಗಳನ್ನು ಧರಿಸಬೇಡಿ .

ಹಾಗೂ ಶನಿವಾರದ ನೇಮಿಸಿದನು ತಪ್ಪದೇ ಆಂಜನೇಯನ ಗುಡಿಗೆ ಹಾಗೂ ಶನಿ ದೇವರ ಗುಡಿಗೆ ಹೋಗಿ ಬನ್ನಿ ಇದರಿಂದ ಜೀವನದಲ್ಲಿ ಎದುರಾಗುವ ಹಲವು ಕಷ್ಟಗಳನ್ನು ದೂರ ಬದುಕು ನೆಮ್ಮದಿಯಿಂದ ಇರ ಬಹುದು ಕಷ್ಟಗಳು ಕೂಡ ದೂರವಾಗುತ್ತದೆ. ಹೇಗೆ ನಾವು ತಿಳಿಸಿದ ಈ ಪರಿಹಾರಗಳನ್ನು ಈ ಸರಳ ಉಪಾಯಗಳನ್ನು ಪಾಲಿಸಿಕೊಂಡು ಬನ್ನಿ ಜೀವನದಲ್ಲಿ ಎದುರಾಗುವ ಕಷ್ಟಗಳು ದೂರವಾಗುತ್ತದೆ ಧನ್ಯವಾದ ಶುಭದಿನ.

san00037

Share
Published by
san00037

Recent Posts

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

9 hours ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

10 hours ago

Bigg Boss Kannada 11: ತಾಳಿ ಮೇಲೆ ಆಣೆ ಮಾಡಿದ ತುಕಾಲಿ ಸಂತು ಪತ್ನಿ!ಚೈತ್ರಾ ಕುಂದಾಪುರ ಮೇಲೆ ಮುಗಿಬಿದ್ದ ಮಾನಸಾ

Bigg Boss Kannada 11 ಬಿಗ್ ಬಾಸ್ ಕನ್ನಡ 11 ರ ಮೂರನೇ ವಾರದಲ್ಲಿ, ಅತ್ಯಂತ ಅಪ್ರಾಮಾಣಿಕ ಮತ್ತು ಕುತಂತ್ರದ…

12 hours ago

Bigg Boss Kannada : ಕೇಕ್ ತಿನ್ನಿಸಿ ಸ್ಪರ್ಧಿಗಳಿಗೆ ಜಾಡಿಸಿದ ಸುದೀಪ್..! ಬಿಗ್ ಬಾಸ್ ಹಿಸ್ಟರಿಯಲ್ಲೇ ವರ್ಸ್ಟ್ ಬ್ಯಾಚ್

Bigg Boss Kannada ಈ ವಾರದ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ತಿರುವುಗಳನ್ನು ಕಂಡಿತು, ವಕೀಲ ಜಗದೀಶ್…

12 hours ago

Bigg Boss Kannada : ಬಿಗ್ ಬಾಸ್‌ ಶೋಗೆ ಶುರು ಆಯಿತು ಮತ್ತೊಂದು ಸಂಕಷ್ಟ

Bigg Boss Kannada ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11, ಶಿವಮೊಗ್ಗ ಜಿಲ್ಲೆಯ ಸಾಗರದ…

12 hours ago

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

This website uses cookies.