ನೀವೇನಾದ್ರು ಬಿಸಿ ಬಿಸಿ ಟೀ ಯನ್ನ ಪ್ಲಾಸ್ಟಿಕ್ ಚೀಲದಿಂದ ತಂದು ಕುಡಿತೀರಾ ಹಾಗಾದ್ರೆ ನಿಮಗೆ ಕಾದಿದೆ ಮಾರಿ ಹಬ್ಬ …ಏನಾಗುತ್ತೆ ನೋಡಿ…

ಈಗಿನ ಪ್ರಪಂಚದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಒಂದಲ್ಲ ಒಂದು ವಸ್ತುವಿನ ಮೇಲೆ ಅವಲಂಬಿತರಾಗಿರುತ್ತಾರೆ ಆ ವಸ್ತುಗಳಲ್ಲಿ ಪ್ಲಾಸ್ಟಿಕ್ ಕೂಡ ಒಂದು ಪ್ಲಾಸ್ಟಿಕ್ ಯಾರೂ ಕೂಡ ಪ್ಲಾಸ್ಟಿಕ್ ಇಲ್ಲದೆ ತಮ್ಮ ದಿನನಿತ್ಯದ ಜೀವನದಲ್ಲಿ ವಸ್ತುಗಳನ್ನು ತರುವುದಾಗಲಿ ಕೊಡುವುದಾಗಲಿ ಪ್ರಕ್ರಿಯೆಯನ್ನು ಮಾಡುತ್ತಿರಲಿಲ್ಲ ಆದರೆ ಈಗಿನ ಸಂದರ್ಭದಲ್ಲಿ ಎಲ್ಲಿ ನೋಡಿದರೂ ಕೂಡ ಪ್ಲಾಸ್ಟಿಕ್ ಬಳಕೆ ನಿಷೇಧ ಎಂಬ ಒಂದು ಪ್ರಮುಖವಾದ ಮಾತನ್ನು ಕೇಳುತ್ತೇವೆ.

ಯಾವ ಸಂದರ್ಭದಲ್ಲಿ ನೋಡಿದರೂ ಪ್ಲಾಸ್ಟಿಕ್ ಅನ್ನು ಕೇಳಿದರೆ ಪ್ಲಾಸ್ಟಿಕ್ ನಿಷೇಧವಾಗಿದೆ ಎಂಬ ಮಾತುಗಳು ಕೇಳಿ ಬರುತ್ತದೆ ಆದರೂ ಕೂಡ ನಾವು ಕೆಲವೊಂದು ವಸ್ತುಗಳನ್ನು ತರಲು ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದೇವೆ ಪ್ಲಾಸ್ಟಿಕ್ ಇಲ್ಲದೆ ಜೀವನವೇ ಇಲ್ಲ ದಿನನಿತ್ಯದ ವಸ್ತುಗಳನ್ನು ತರಲು ಸಾಧ್ಯವೇ ಇಲ್ಲ ಎಂದುಕೊಂಡು ಪ್ಲಾಸ್ಟಿಕ್ ಅನ್ನು ಎಲ್ಲಿ ಹೋದರೂ ಕೇಳುತ್ತೇವೆ.

ಅದರಲ್ಲೂ ಮುಖ್ಯವಾಗಿ ಆಹಾರ ಪದಾರ್ಥಗಳನ್ನು ತರಲು ಪ್ಲಾಸ್ಟಿಕ್ ಅನ್ನು ಬಳಸುತ್ತೇವೆ ಈ ಆಹಾರ ಪದಾರ್ಥಗಳನ್ನು ತರಲು ಪ್ಲಾಸ್ಟಿಕ್ ಬಳಕೆ ನೆರವು ಅತಿ ಹೆಚ್ಚಾಗಿ ಮಾಡುತ್ತೇವೆ ಈ ಆಹಾರ ಪದಾರ್ಥಗಳನ್ನು ಪ್ಲಾಸ್ಟಿಕ್ ಬಳಸಿ ತರುವುದರಿಂದ ಯಾವೆಲ್ಲ ತೊಂದರೆಗಳಾಗುತ್ತವೆ.ಎಂಬುದರ ಬಗ್ಗೆ ನಮಗೆ ಕಲ್ಪನೆಗಳು ಕೂಡ ಇಲ್ಲದಿರುವುದನ್ನು ನಾವು ಗಮನಿಸಬಹುದು ವಿಜ್ಞಾನ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ ನಿಷೇಧಿಸಲು ಕಾರಣಗಳು ಇದೆ ಅದರಿಂದ ಅನೇಕ ತೊಂದರೆಗಳಿದ್ದವು ದನ್ನು ನಾವು ಕಾಣಬಹುದು ಯಾವೆಲ್ಲ ತೊಂದರೆಗಳು ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತದೆ.

ಎಂದು ವಿಜ್ಞಾನ ಕ್ಷೇತ್ರದ ಪ್ರಸಿದ್ಧ ವಿಜ್ಞಾನಿಯಾಗಿರುವ ರಾಮನ್ ಅವರು ತಮ್ಮ ಇತ್ತೀಚಿನ ವರದಿಯಲ್ಲಿ ತಿಳಿಸಿದ್ದಾರೆ ಅದರಲ್ಲೂ ಮುಖ್ಯವಾಗಿ ಪ್ಲಾಸ್ಟಿಕ್ನಿಂದ ನಾವು ಹೆಚ್ಚಾಗಿ ತರುವ ಸಾಂಬಾರ್ ಅಥವಾ ಪ್ಲಾಸ್ಟಿಕ್ ಬಾಟಲಿಗಳಲ್ಲಿ ನಾವು ನೀರನ್ನು ಸೇವಿಸುವುದು ಇವೆರಡಕ್ಕೆ ನಾವು ಹೆಚ್ಚಾಗಿ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದೇವೆ ಇದರಿಂದ ಏನು ತೊಂದರೆಯಾಗುತ್ತದೆ.

ನಾನು ಎಷ್ಟೋ ವರ್ಷದಿಂದ ನೀರನ್ನು ಸೇವಿಸುತ್ತಾ ಬಂದಿದ್ದೇನೆ ಎಂಬ ಪ್ರಶ್ನೆಯನ್ನು ಹಲವಾರು ಜನ ಕೇಳುತ್ತಾರೆ ಆದರೆ ಅತ್ತ ನೀರನ್ನು ಕುಡಿಯುವುದರಿಂದ ಕ್ಯಾನ್ಸರ್ ಬರುತ್ತದೆ ಎಂಬ ಕಲ್ಪನೆ ಕೂಡ ಯಾರಿಗೂ ಇಲ್ಲ ಸ್ನೇಹಿತರೆ ನಾವು ಹೇಳುತ್ತಿರುವುದು ನಿಜವಾದ ಸಂಗತಿ ಪ್ಲಾಸ್ಟಿಕ್ ಬಾಟಲಿ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳಿದೆ.ಅದು ಹೇಗೆಂದರೆ ಪ್ಲಾಸ್ಟಿಕ್ ಬಾಟಲಿಗೆ ಬಳಸುವ ಪ್ಲಾಸ್ಟಿಕ್ ಲೋ ಕ್ವಾಲಿಟಿ ಪ್ಲಾಸ್ಟಿಕ್ ಆಗಿರುತ್ತದೆ ಅದರಲ್ಲಿ ಡಯಾಕ್ಸಿನ್ ಅನ್ನ ಆ್ಯಸಿಡ್ ಬಿಡುಗಡೆಯಾಗುತ್ತದೆ ಆಸಿಡ್ ಹೇಗೆ ಬಿಡುಗಡೆಯಾಗುತ್ತದೆ ಈ ಕಡಿಮೆ ಕ್ವಾಲಿಟಿಯ ಪ್ಲಾಸ್ಟಿಕ್ ಅನ್ನು ಬಳಸಿ ಬಾಟಲ್ ಮಾಡುವಾಗ ಆ ಬಾಟಲ್ ಅನ್ನು ಹಿಟ್ ಮಾಡುತ್ತಾರೆ ಆದ್ದರಿಂದ ಆಕ್ಸಿಡ್ ಬಿಡುಗಡೆಯಾಗುತ್ತದೆ ಇದರಿಂದ ದೇಹಕ್ಕೆ ಅತಿ ಹೆಚ್ಚು ಮಾರಕವಾದಂತಹ ಕಾಯಿಲೆಗಳು ಉಂಟಾಗುತ್ತದೆ.

ಜೊತೆಗೆ ಪ್ಲಾಸ್ಟಿಕ್ ನಲ್ಲಿ ನಾವು ಅತಿ ಹೆಚ್ಚಾಗಿ ಆಹಾರ ಪದಾರ್ಥಗಳನ್ನು ತರುತ್ತೇವೆ ಪ್ಲಾಸ್ಟಿಕ್ ನಿಂದ ಆಹಾರ ಪದಾರ್ಥಗಳನ್ನು ತರುವುದರಿಂದ ಅದರಲ್ಲಿ ಬಿಸಿ ಸಾಂಬಾರ್ ಅಥವಾ ಆಹಾರವನ್ನು ಹಾಕಿದಾಗ ಅದರಲ್ಲಿ ಅನಿಲ ಬಿಡುಗಡೆಯಾಗಿ ಅದರಿಂದ ನಮ್ಮ ದೇಹದ ಮೇಲೆ ಅನೇಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಇದೆಲ್ಲಾ ಕಾರಣಗಳಿಂದಾಗಿ ನಾವು ಅತಿ ಹೆಚ್ಚಾಗಿ ಬಳಸುತ್ತಿರುವ ಪ್ಲಾಸ್ಟಿಕ್ ಅನ್ನು ಕಡಿಮೆ ಮಾಡುವುದು ನಮ್ಮ ದೇಹಕ್ಕೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು ಪ್ಲಾಸ್ಟಿಕ್ನ ಬದಲಾಗಿ ನಾವು ಸ್ಟೀಲ್ ಬಾಕ್ಸ್ನ್ನು ತೆಗೆದುಕೊಂಡು ಹೋಗಿ ಆಹಾರ ಪದಾರ್ಥಗಳನ್ನು ತರಬಹುದು ಅದು ನಮ್ಮ ಆರೋಗ್ಯದ ದೃಷ್ಟಿಯಿಂದ ಕೂಡಾ ಒಳ್ಳೆಯದು ಮತ್ತು ನಮ್ಮ ದೇಹಕ್ಕೆ ಆದ್ದರಿಂದ ಯಾವುದೇ ದುಷ್ಪರಿಣಾಮ ಆಗುವುದಿಲ್ಲ ಧನ್ಯವಾದಗಳು ….

san00037

Share
Published by
san00037

Recent Posts

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

1 day ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

1 day ago

Bigg Boss Kannada 11: ತಾಳಿ ಮೇಲೆ ಆಣೆ ಮಾಡಿದ ತುಕಾಲಿ ಸಂತು ಪತ್ನಿ!ಚೈತ್ರಾ ಕುಂದಾಪುರ ಮೇಲೆ ಮುಗಿಬಿದ್ದ ಮಾನಸಾ

Bigg Boss Kannada 11 ಬಿಗ್ ಬಾಸ್ ಕನ್ನಡ 11 ರ ಮೂರನೇ ವಾರದಲ್ಲಿ, ಅತ್ಯಂತ ಅಪ್ರಾಮಾಣಿಕ ಮತ್ತು ಕುತಂತ್ರದ…

1 day ago

Bigg Boss Kannada : ಕೇಕ್ ತಿನ್ನಿಸಿ ಸ್ಪರ್ಧಿಗಳಿಗೆ ಜಾಡಿಸಿದ ಸುದೀಪ್..! ಬಿಗ್ ಬಾಸ್ ಹಿಸ್ಟರಿಯಲ್ಲೇ ವರ್ಸ್ಟ್ ಬ್ಯಾಚ್

Bigg Boss Kannada ಈ ವಾರದ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ತಿರುವುಗಳನ್ನು ಕಂಡಿತು, ವಕೀಲ ಜಗದೀಶ್…

1 day ago

Bigg Boss Kannada : ಬಿಗ್ ಬಾಸ್‌ ಶೋಗೆ ಶುರು ಆಯಿತು ಮತ್ತೊಂದು ಸಂಕಷ್ಟ

Bigg Boss Kannada ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11, ಶಿವಮೊಗ್ಗ ಜಿಲ್ಲೆಯ ಸಾಗರದ…

1 day ago

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

This website uses cookies.