ಅರೋಗ್ಯ

ಪಿತ್ತಕೋಶದಲ್ಲಿ ಕಲ್ಲು ಆದರೆ ಈ ಒಂದು ಮನೆಮದ್ದು ಮಾಡಿ ಸಾಕು ಸಕತ್ ರಾಮಭಾಣದ ಹಾಗೆ ಕೆಲಸ ಮಾಡುತ್ತದೆ… ಒಂದು ದಿನ ಸಾಕು…

ಮೂತ್ರಪಿಂಡದಲ್ಲಿ ಆಗಿರುವ ಕಲ್ಲನ್ನು ಕರಗಿಸುವ ಸರಳ ವಿಧಾನ ಈ ಮನೆಮದ್ದು ಇದನ್ನು ಮಾಡುವುದಕ್ಕೆ ಬೇಕಾಗುವ ಪದಾರ್ಥಗಳು ಯಾವುದು ಹಾಗೂ ಈ ಸಮಸ್ಯೆಯಿಂದ ನೀವು ಕೂಡ ಬಳಲುತ್ತಾ ಇದಲ್ಲಿ, ಮಾಡಿ ಈ ಸರಳ ಮನೆಮದ್ದು ಇದರಿಂದ ಖಂಡಿತವಾಗಿಯೂ ಹೆಚ್ಚಿನ ಚಿಕಿತ್ಸೆಯೆ ಇಲ್ಲದೆ ಈ ಮೂತ್ರಪಿಂಡದಲ್ಲಿ ಆಗಿರುವಂತಹ ಕಲ್ಲನ್ನು ಕರಗಿಸಬಹುದು. ಸಂಸ್ಕರಣೆ ಸಾಮಾನ್ಯವಾಗಿ ನಮ್ಮ ಆಹಾರ ಪದ್ಧತಿ ಬದಲಾದಾಗ ಅದು ನಮ್ಮ ಆರೋಗ್ಯದ ಮೇಲೆ ನೇರವಾಗಿ ಪ್ರಭಾವ ಬೀರುತ್ತದೆ ನೀವು ಕೂಡ ನೋಡಿರಬಹುದು ನೀವು ಇದ್ದ ಜಾಗದಿಂದ ಬೇರೆ ಕಡೆ ಹೋದರೆ ನಿಮಗೆ ಅಲ್ಲಿ ಫುಡ್ ಸೆಟ್ ಆಗುವುದಿಲ್ಲ ಅದರಿಂದ ನಿಮ್ಮ ಉದರ ಸಂಬಂಧಿ ಸಮಸ್ಯೆಗಳು ಉಂಟಾಗಬಹುದು.

ಅದು ಗ್ಯಾಸ್ಟ್ರಿಕ್ ಆಗಬಹುದು ಅಥವಾ ಹುಳಿತೇಗು ಸಮಸ್ಯೆ ಆಗಬಹುದು ಅಥವಾ ಅಜೀರ್ಣತೆಯಿಂದ ಡೀಸೆಂಟ್ರಿ ಸಮಸ್ಯೆ ವಾಮಿಟಿಂಗ್ ಸಮಸ್ಯೆಯಾಗಬಹುದು ಈ ರೀತಿಯ ತೊಂದರೆಗಳು ಉಂಟಾಗುತ್ತದೆ ಇನ್ನು ಕೆಲವರಿಗೆ ಊಟ ಸರಿಯಾಗದೆ ಹೋದಾಗ ಊಟ ಬೇಡ ಅನ್ನುವ ಅನುಭವ ಕೂಡ ಉಂಟಾಗುತ್ತದೆ.

ಹಾಗಾಗಿ ಇಂದಿನ ಲೇಖನದಲ್ಲಿ ನಾವು ಹೇಳಲು ಹೊರಟಿರುವ ಈ ಮನೆಮದ್ದನ್ನು ಪಾಲಿಸಿ ನಿಮ್ಮ ಮೂತ್ರಪಿಂಡಗಳ ಆರೋಗ್ಯವನ್ನು ಕಾಪಾಡಿಕೊಳ್ಳಿ ಹಾಗಾದರೆ ಬನ್ನಿ ಮೂತ್ರಪಿಂಡಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಮಾಡುವ ಸರಳ ವಿಧಾನದ ಬಗ್ಗೆ ತಿಳಿದುಕೊಳ್ಳಲು ಜತೆಗೆ ಈ ಕಲ್ಲು ಆಗಿರುವಂತಹ ಸಮಸ್ಯೆಯಿಂದ ಹೊರಬರಲು ಮಾಡಬೇಕಾದ ಪರಿಹಾರದ ಬಗ್ಗೆಯೂ ಸಹ ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಈ ಪಿತ್ತಕೋಶದಲ್ಲಿ ಆಗಿರುವಂತಹ ಕಲ್ಲನ ಕರಗಿಸುವುದಕ್ಕೆ ಹೆಚ್ಚಿನ ಮಂದಿ ಚಿಕಿತ್ಸೆ ಪಡೆದು ಕೊಳ್ಳಲು ಮುಂದಾಗುತ್ತಾರೆ. ಆದರೆ ಈ ಮಾತ್ರೆ ತೆಗೆದುಕೊಳ್ಳುವ ಮೂಲಕ ಬಹಳ ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂಬುದು ಸುಳ್ಳಿನ ಮಾತು ಆದರೆ ಆಹಾರ ಪದ್ಧತಿಯಲ್ಲಿ ಬದಲಾವಣೆ ತಂದುಕೊಂಡು ಜೊತೆಗೆ ಕೆಲವೊಂದು ಪರಿಹಾರಗಳನ್ನು ಕೊಂಡು ಬಂದರೆ

ಖಂಡಿತ ಪಿತ್ತಕೋಶದಲ್ಲಿ ಇರುವ ಕಲ್ಲನ್ನು ಕರಗಿಸಬಹುದು.ಈಗ ಈ ಪಿತ್ತಕೋಶದಲ್ಲಿ ಆಗಿರುವಂತಹ ಕಲ್ಲನ ಕರಗಿಸುವುದಕ್ಕೆ ಈ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಯಾವ ರೀತಿಯ ಆಹಾರ ಪದ್ಧತಿಯನ್ನು ಪಾಲಿಸಬೇಕು ಅಂದರೆ ಟೊಮೆಟೊ ಬೀಜ ಆಗಲಿ ಅಥವಾ ಬದನೆಕಾಯಿಯಲ್ಲಿರುವ ಈ ಬೀಜಗಳನ್ನು ಸೇವಿಸಬಾರದು.

ಅಷ್ಟೇ ಅಲ್ಲ ಹೆಚ್ಚು ನೀರು ಕುಡಿಯಬೇಕು ಹೆಚ್ಚು ಘನ ಪದಾರ್ಥಗಳನ್ನು ಸೇವಿಸುವುದಕ್ಕಿಂತ ಅದಷ್ಟು ನೀರಿನಂಶವಿರುವ ಆಹಾರ ಪದಾರ್ಥಗಳನ್ನು ನೀರಿನ ಅಂಶ ಇರುವ ತರಕಾರಿ ಹಣ್ಣು ಸೊಪ್ಪು ಇವುಗಳಲ್ಲಿ ಸೇವಿಸಬೇಕು ಇದರಿಂದ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾದ ಲಾಭಗಳು ದೊರೆಯುತ್ತವೆ ಹಾಗೂ ಬಹಳ ಬೇಗ ಈ ಪಿತ್ತಕೋಶದಲ್ಲಿ ಇರುವ ಕಲ್ಲನ್ನು ಕರಗಿಸಬಹುದು.ಪಿತ್ತಕೋಶದ ಕಲ್ಲನ್ನು ಕರಗಿಸುವುದಕ್ಕೆ ಮನೆಯಲ್ಲೇ ಮಾಡಬಹುದಾದ ಪರಿಹಾರ ಏನೆಂದರೆ ಇದಕ್ಕೆ ಬೇಕಾಗಿರುವುದು ಲಿಕರಿಶ್ ಪೌಡರ್ ಕೊತ್ತಂಬರಿಸೊಪ್ಪು ದಾಳಿಂಬೆ ಮೆಣಸು.

ಮಾಡುವ ವಿಧಾನ ದಾಳಿಂಬೆಯ ಕಾಳುಗಳನ್ನು ನುಣ್ಣಗೆ ರುಬ್ಬಿಕೊಂಡು ಅದರಿಂದ ಬೀಜವನ್ನು ಬೇರ್ಪಡಿಸಬೇಕು ಮಿಡಿ ಕಾಯಿ ಕೊತ್ತಂಬರಿ ಸೊಪ್ಪು ಮತ್ತು ಮೆಣಸನ್ನು ಹಾಕಿ ರುಬ್ಬಿಕೊಂಡು, ಇದಕ್ಕೆ ದಾಳಿಂಬೆ ಹಣ್ಣಿನ ಜ್ಯೂಸ್ ಮಿಶ್ರ ಮಾಡಿ ಮತ್ತೊಮ್ಮೆ ಬ್ಲೆಂಡ್ ಮಾಡಿ ಇದಕ್ಕೆ ಲಿಕರಿಶ್ ಪೌಡರನ್ನು ಮಿಶ್ರಣ ಮಾಡಿ ಈಗ ಈ ಜ್ಯೂಸ್ ಅನ್ನು ಖಾಲಿಹೊಟ್ಟೆಗೆ ಕುಡಿಯಬೇಕು ಅದು ಪಿತ್ತಕೋಶದಲ್ಲಿ ಕಲ್ಲು ಆಗಿರುವಂತಹ ವ್ಯಕ್ತಿ ಈ ಜ್ಯೂಸ್ ಅನ್ನು ಬೆಳಿಗ್ಗೆ ಖಾಲಿ ಹೊಟ್ಟೆಗೆ ಕುಡಿಯುತ್ತ ಬರುವುದರಿಂದ ಆಗಿರುವ ಸಮಸ್ಯೆಯನ್ನು ಬಹಳ ಬೇಗ ಪರಿಹಾರ ಮಾಡಿಕೊಳ್ಳಬಹುದು ಜೊತೆಗೆ ಪ್ರತಿದಿನ ಆದಷ್ಟು ಬಿಸಿ ನೀರನ್ನು ಕುಡಿಯುವ ರೂಢಿ ಮಾಡಿಕೊಳ್ಳಿ.

san00037

Share
Published by
san00037

Recent Posts

Hanumantu : ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ನಿರ್ದಾರ ಮಾಡಿದ ಮನುಮಂತ !! ಕಾರಣ ಏನು ಗೊತ್ತ ..

Hanumantu ಅಚ್ಚರಿಯ ಟ್ವಿಸ್ಟ್‌ನಲ್ಲಿ, ವೈಲ್ಡ್ ಕಾರ್ಡ್ ಎಂಟ್ರಿ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11 ರ ಹಾಲಿ ಹೌಸ್…

2 days ago

Huchcha Venkat : 3ನೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬರ್ತಾರಾ ಹುಚ್ಚ ವೆಂಕಟ್ ..! ಬಿಗ್ ಬಾಸ್ ಮಹತ್ವದ ಘೋಷಣೆ . ..

Huchcha Venkat ಮುಂಬರುವ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ವೈಲ್ಡ್ ಕಾರ್ಡ್ ಪ್ರವೇಶಗಳು ಮತ್ತು ವಿಶೇಷ ಅತಿಥಿ…

4 days ago

Bigg Boss Kannada : ಬಿಗ್ ಬಾಸ್ ಸ್ವರ್ದಿಗಳು ವಾರಕ್ಕೆ ಎಷ್ಟು ಕೂತಲ್ಲೇ ಎಷ್ಟು ಸಂಪಾದನೆ ಮಾಡುತ್ತಾರೆ ಗೊತ್ತ .. ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ …

Bigg Boss Kannada  ನಾವು ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಸ್ಪರ್ಧಿಗಳ ಸಂಬಳವನ್ನು ಚರ್ಚಿಸುತ್ತೇವೆ. ಪ್ರತಿಯೊಬ್ಬ ಭಾಗವಹಿಸುವವರ…

4 days ago

Sudeep’s mother : ಅಂಕಲ್ ಬೊಮ್ಮಾಯಿ ಯನ್ನು ಬಿಗಿದಪ್ಪಿ ಚಿಕ್ಕ ಮಕ್ಕಳ ಹಾಗೆ ಕಣ್ಣೀರಿಟ್ಟ ಕಿಚ್ಚ ಸುದೀಪ್..!

Sudeep’s mother : ತಾಯಿಯನ್ನು ಕಳೆದುಕೊಂಡ ಭಾವುಕ ನೋವು ಪದಗಳಲ್ಲಿ ಹೇಳತೀರದು, ಅಂತಹ ದುಃಖ ಇದೀಗ ಕನ್ನಡದ ಜನಪ್ರಿಯ ನಟ…

4 days ago

Nivedita Gowda : ಇದ್ದಕಿದ್ದಂತೆ ತೆರೆಗೆ ಬಂದ ನಿವೇದಿತಾ ಗೌಡ . . ಕಣ್ಣು ದಿಟ್ಟಿಸಿ ನೋಡಿದ ಯುವಕರು

Nivedita Gowda ಕನ್ನಡ ಕಿರುತೆರೆ ವ್ಯಕ್ತಿತ್ವ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನದ…

4 days ago

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

6 days ago

This website uses cookies.