ಮಂಗಳ ವಾರದ ದಿನದಂದು ಈ ತರದ ಕೆಲಸವನ್ನ ಮಾಡಿದ್ದೆ ಆದಲ್ಲಿ ಅಷ್ಟ ದಟ್ಟ ದಾರಿದ್ರ್ಯಗಳು ನಿಮ್ಮ ಮನೆಯನ್ನ ನುಗ್ಗಿ ಜೀವನವನ್ನೇ ಕುಗ್ಗಿಸುತ್ತವೆ… ಕೆಲವೇ ದಿನಗಳಲ್ಲಿ ಆರ್ಥಿಕಹೀನರಾಗುತ್ತೀರಾ…ಅಷ್ಟಕ್ಕೂ ಮಂಗಳವಾರದಂದು ಏನು ಮಾಡಬಾರದು ಗೊತ್ತ …

ನಮಸ್ಕಾರಗಳು ಪ್ರಿಯ ಓದುಗರೆ ಶನಿವಾರ ದಿನದಂದು ಯಾವ ಕೆಲವೊಂದು ತಪ್ಪುಗಳನ್ನು ಮಾಡಬಾರದು ಯಾವ ಕೆಲವೊಂದು ಕೆಲಸಗಳನ್ನು ಮಾಡಬೇಕು ಇದರಿಂದ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ ಬನ್ನಿ ಹೌದು ಶನಿವಾರದಂದು ತಿಳಿದೊ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು ಮುಂದಿನ ದಿವಸಗಳಲ್ಲಿ ಎಷ್ಟು ಅಸಫಲತೆಯನ್ನು ಜೀವನದಲ್ಲಿ ಕಾಣುತ್ತೇವೆ ಅಂದರೆ ನೀವು ಊಹೆ ಕೂಡ ಮಾಡಿರುವುದಿಲ್ಲ ಅಂಥದ್ದೊಂದು ಸಮಸ್ಯೆಯನ್ನು ನೀವು ಜೀವನದಲ್ಲಿ ಎದುರಿಸಬೇಕಾಗುತ್ತದೆ ಹಾಗಾದರೆ ಜೀವನದಲ್ಲಿ ನೀವು ಮಾಡಲೇಬಾರದ ಅಂತಹ ಕೆಲವೊಂದು ತಪ್ಪುಗಳು ಯಾವುವು ಅದರಲ್ಲಿಯೂ ಶನಿವಾರದ ದಿನದಂದು ಈ ಕೆಲವೊಂದು ಕೆಲಸಗಳನ್ನು ಮಾಡಿದರೆ ಏನಾಗುತ್ತದೆ ಎಲ್ಲವನ್ನೂ ತಿಳಿಸಿಕೊಡುತ್ತೇವೆ ನಾವು ಇವತ್ತಿನ ಲೇಖನಿಯಲ್ಲಿ.

ಹೌದು ಕಬ್ಬಿಣದ ಸಾಮಗ್ರಿಗಳನ್ನು ನೀವೇನಾದರೂ ಶನಿವಾರದ ದಿನದಂದು ಕಂಡುಕೊಂಡಿದ್ದೇ ಆದಲ್ಲಿ ನಿಮಗೆ ಜೀವನದಲ್ಲಿ ಮುಂದಿನ ದಿವಸಗಳಲ್ಲಿ ಕಷ್ಟಗಳು ಕಟ್ಟಿಟ್ಟಬುತ್ತಿ ಅಂತ ಅಂದುಕೊಳ್ಳಿ ಶನಿದೇವನ ಈ ಶನಿವಾರದ ದಿನದಂದು ನಾವು ಯಾವುದೇ ಕೆಲಸವನ್ನು ಮಾಡುವ ಮುನ್ನ ಸರಿಯಾಗಿ ಯೋಚಿಸಿ ಮುನ್ನಡೆಯಬೇಕು ಆದ್ದರಿಂದಲೇ ಯಾವ ಕೆಲವೊಂದು ಕೆಲಸವನ್ನು ಮಾಡಬೇಕು ಯಾವ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂಬುದನ್ನು ಮೊದಲು ತಿಳಿದಿರಬೇಕು ಅದರಲ್ಲಿಯೂ ಶನಿವಾರದ ದಿನದಂದು ಯಾವುದೇ ಕಾರಣಕ್ಕೂ ಯಾವ ಶುಭಕಾರ್ಯವನ್ನೂ ಕೂಡ ಮಾಡಬೇಡಿ ಅದರಲ್ಲಿಯೂ ಯಾವುದಾದರೂ ವಸ್ತುಗಳನ್ನು ಕೊಂಡುಕೊಳ್ಳುವುದಕ್ಕು ಮುಂಚೆ ಸರಿಯಾಗಿ ಯೋಚಿಸಿರಿ ಇಲ್ಲವಾದಲ್ಲಿ ಶನಿದೇವನ ಕೆಟ್ಟ ದೃಷ್ಟಿಗೆ ನೀವು ಪಾತ್ರರಾಗಬೇಕಾಗುತ್ರದೆ.

ಶನಿವಾರದ ದಿನದಂದು ಯಾವ ಕೆಲಸ ಮಾಡಿದರೆ ಒಳ್ಳೆಯದು ಅಂದರೆ ಆ ದಿನದಂದು ದಾನಧರ್ಮಾದಿಗಳನ್ನು ಮಾಡಿದರೆ ಒಳ್ಳೆಯದು ಅಂದರೆ ದಾನ ಮಾಡಿದರೆ ಬಹಳ ಒಳ್ಳೆಯದು. ಯಾವುದೇ ಕಾರಣಕ್ಕೂ ಈ ದಿನದಂದು ಕೆಲವೊಂದು ವಸ್ತುಗಳನ್ನು ಖರೀದಿ ಮಾಡಬೇಡಿ ಅದರಲ್ಲಿ ಕಪ್ಪು ಬಟ್ಟೆ ಅಡುಗೆಗೆ ಬಳಸುವ ಎಣ್ಣೆ ಆಗಲಿ ಅಥವಾ ಪೂಜೆಗೆ ಬಳಸುವ ಎಣ್ಣೆ ಆಗಲಿ ಈ ದಿನದಂದು ಅಂದರೆ ಶನಿವಾರ ದಿನದಂದು ಖರೀದಿಸಬಾರದು ಅಂತ ಹೇಳಲಾಗುತ್ತದೆ ಯಾಕೆ ಅಂದರೆ ಶನಿ ದೇವರ ಈ ದಿನದಂದು ನಾವು ಕೆಲವೊಂದು ತಪ್ಪುಗಳನ್ನು ಮಾಡಿದರೆ ಶನಿದೇವನ ಕೆಟ್ಟ ದೃಷ್ಟಿಗೆ ನಾವು ಪಾತ್ರರಾಗಬೇಕಾಗುತ್ತದೆ ಜೀವನದಲ್ಲಿ ಬಹಳ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಹಾಗಾಗಿ ತಪ್ಪದೇ ತಿಳಿದಿರಿ ಈ ದಿನದಂದು ಯಾವುದೇ ಕಾರಣಕ್ಕೂ ಈ ಕೆಲವೊಂದು ವಸ್ತುಗಳನ್ನು ಖರೀದಿಸಬೇಡಿ ಇನ್ನೂ ಕೆಲವರು ಶನಿವಾರದ ದಿನದಂದು ಕಪ್ಪು ಬಣ್ಣದ ವಸ್ತ್ರವನ್ನು ಧರಿಸುವುದಿಲ್ಲ ಯಾಕೆಂದರೆ ಅವರಿಗೆ ಜೀವನದಲ್ಲಿ ಶನಿದೇವನ ಕೆಟ್ಟ ದೃಷ್ಟಿಯ ಕೃಪೆಯಾದರೆ ಹೇಗಿರುತ್ತದೆ ಎಂಬುದು ಗೊತ್ತಿರುತ್ತದೆ ಅಥವಾ ಅವರ ರಾಶಿಯಲ್ಲಿ ಸಾಡೇಸಾತಿ ನಡೆಯುತ್ತಾ ಇರುತ್ತದೆ ಹಾಗಾಗಿ ಕೆಲವೊಂದು ವಿಚಾರವನ್ನು ತಿಳಿದು ಅದನ್ನು ಪಾಲಿಸುತ್ತಾ ಇರುತ್ತಾರೆ ಅದರಂತೆ ನಾವು ಮುಂದಿನ ದಿವಸಗಳಲ್ಲಿ ಶನಿದೇವನ ವಕ್ರದೃಷ್ಟಿಗೆ ಪಾತ್ರದ ಆಗಬಾರದು ಅಂತ ಮುಂಚೆಯೇ ಕೆಲವೊಂದು ಪರಿಹಾರಗಳನ್ನು ಮಾಡಿಕೊಂಡರೆ ಕೆಲವೊಂದು ವಿಚಾರಗಳನ್ನು ಅನುಸರಿಸಿಕೊಂಡು ಬಂದರೆ ಶನಿದೇವನ ಕೆಟ್ಟ ದೃಷ್ಟಿಗೆ ನೀವು ಪಾತ್ರರಾಗುವುದಿಲ್ಲ ಜೀವನದಲ್ಲಿ ಉತ್ತಮರಾಗಿರಬಹುದು.

ಹೌದು ಈ ದಿನದಂದು ಯಾವುದೇ ಕಾರಣಕ್ಕೂ ಎಣ್ಣೆ ಖರೀದಿಸಬಾರದು ಹಾಗೆ ಕಬ್ಬಿಣದ ವಸ್ತುಗಳನ್ನು ಖರೀದಿಸಬಾರದು ಅಂತ ಹೇಳಿದ್ದೆವು ಆದರೆ ಶನಿದೇವನ ಗುಡಿಗೆ ಹೋಗಿ ಎಣ್ಣೆಯನ್ನು ನೀವು ದಾನವಾಗಿ ಕೊಟ್ಟು ಬರಬಹುದು. ಅದರಲ್ಲಿಯೂ ಎಳ್ಳೆಣ್ಣೆಯನ್ನು ದಾನ ಮಾಡುವುದು ಇನ್ನೂ ಒಳ್ಳೆಯದು ಮತ್ತು ಕಬ್ಬಿಣವನ್ನು ಸಹ ದಾನವಾಗಿ ನೀಡಬಹುದು ಇದರಿಂದ ನಿಮ್ಮ ಜೀವನದಲ್ಲಿ ನೀವು ಮಾಡಿರುವ ಹಲವು ಪಾಪಕರ್ಮಗಳನ್ನು ಬಗೆಹರಿಸಿಕೊಳ್ಳಬಹುದು ಈ ಪರಿಹಾರವನ್ನು ಮಾಡಿಕೊಳ್ಳುವುದರಿಂದ. ಯಾರ ಜೀವನದಲ್ಲಿ ಶನಿಯ ಸಾಡೇ ಸಾತಿ ನಡೆಯುತ್ತಾ ಇರುತ್ತದೆ ಅಂಥವರು ತಪ್ಪದೆ ತೆಳಿರಿ ಶನಿವಾರದ ದಿನದಂದು ಶನಿಯ ಗುಡಿಗೆ ಹೋಗಿ ಸ್ವಾಮಿಯ ದರ್ಶನ ಪಡೆದು ಎಳ್ಳೆಣ್ಣೆಯನ್ನು ದಾನವಾಗಿ ನೀಡಿ ಬನ್ನಿ ಇದರಿಂದ ನೀವು ಪಡುತ್ತಿರುವ ಸಂಕಟ ಕಷ್ಟಗಳಿಗೆ ಪರಿಹಾರ ಸಿಗುತ್ತದೆ ಮತ್ತು ನಿಮಗೆ ಕಾಡುವ ಹಲವು ಸಮಸ್ಯೆಗಳು ಕೂಡ ಪರಿಹರವಾಗುತ್ತದೆ ಈ ಕುರಿತು ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ ತಿಳಿಸಿ ಶುಭದಿನ ಧನ್ಯವಾದ.

san00037

Share
Published by
san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

2 weeks ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

2 weeks ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

2 weeks ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.