ಅರೋಗ್ಯ

ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಆಗಬೇಕಾದರೆ ಈ ಒಂದು ಮನೆಮದ್ದು ಮಾಡಿ ಸಾಕು ಬಹುಬೇಗ ನಿಯಂತ್ರಣಕ್ಕೆ ಬರುತ್ತದೆ..

ನಮಸ್ಕಾರಗಳು ಶುಗರ್ ಲೆವೆಲ್ ನಿಯಂತ್ರಣಕ್ಕೆ ತರಲು ಈ ಸುಲಭ ಮನೆಮದ್ದು ಪಾಲಿಸಿ ಈ ನಾಟಿ ಔಷಧಿಯಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು ಹೇಗೆ ನೋಡಿ ಈ ಲೇಖನವನ್ನು ಸಂಪೂರ್ಣವಾಗಿ ತಿಳಿಯಿರಿ! ಹೌದು ಸಕ್ಕರೆ ಕಾಯಿಲೆ ಬಂದಾಗ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಮಾಡಬೇಕಾಗಿರುತ್ತದೆ ಯಾಕೆ ಅಂದರೆ ಸಕ್ಕರೆ ಕಾಯಿಲೆ ಬಂದಾಗ ಆರೋಗ್ಯದಲ್ಲಿ ಆಗಾಗ ಏರುಪೇರಾಗುವುದು ಸಹಜ. ಅದರಲ್ಲಿಯು ಸಕ್ಕರೆ ಕಾಯಿಲೆ ಬಂದ ಮೇಲೆ ಆಹಾರ ಪದ್ದತಿಯಲ್ಲಿ ಗಮನ ಕೊಡದೆ ಹೋದರೆ ಅದು ಆರೋಗ್ಯವನ್ನು ಇನ್ನಷ್ಟು ಕೆಡಿಸುತ್ತದೆ ಹೊರೆತು ಆರೋಗ್ಯ ವೃದ್ಧಿಸಿಕೊಳ್ಳಲು ನಾವು ಆರೋಗ್ಯ ಜೀವನ ಕಾಳಜಿ ಮಾಡಲೇಬೇಕಾಗಿರುತ್ತದೆ.

ಇವತ್ತಿನ ಲೇಖನದಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದಾದ ಮನೆಮದ್ದಿನ ಬಗ್ಗೆ ಮಾತನಾಡು ತ್ತಿ ದ್ದು ಈ ಲೇಖನವನ್ನ ಸಂಪೂರ್ಣವಾಗಿ ತಿಳಿದ ಮೇಲೆ ಶುಗರ್ ಲೆವೆಲ್ ಅನ್ನು ಕಂಟ್ರೋಲ್ ಗೆ ತರುವುದಕ್ಕೆ ಮಾಡಿ ಸರಳ ಪರಿಹಾರ ಈ ಮನೆಮದ್ದು ಮಾಡುವುದಕ್ಕೆ ಬೇಕಾಗುವ ಪದಾರ್ಥಗಳು ಯಾವುದು ಹಾಗೂ ಮನೆಮದ್ದನ್ನು ಪಾಲಿಸುವ ವಿಧಾನ ಹೇಗೆ ಇದೆಲ್ಲವನ್ನೂ ತಿಳಿಯೋಣ ಬನ್ನಿ ಕೆಳಗಿನ ಲೇಖನದಲ್ಲಿ ಈ ಮನೆಮದ್ದು ಮಾಡುವುದಕ್ಕೆ ಬೇಕಾಗುವ ಪದಾರ್ಥಗಳು ಗಟ್ಟಿ ಪರೈ ಮತ್ತು ಮೆಂತೆ ಕಾಳುಗಳು ಹಾಗೂ ಸಾಸಿವೆ.

ಈಗ ಮನೆಮದ್ದು ಮಾಡುವ ವಿಧಾನ ಹೇಳುವುದಾದರೆ ಮೆಂತ್ಯೆ ಕಾಳುಗಳನ್ನು ರಾತ್ರಿ ನೆನೆಸಿಡಬೇಕು ಬಳಿಕ ಮಾರನೇ ದಿನ ನೀರನ್ನು ತೆಗೆದು ಶುದ್ಧವಾದ ಕಾಟನ್ ಬಟ್ಟೆಯಲ್ಲಿ ಕಟ್ಟಿ ಇಡಬೇಕು ಅಂದರೆ ಮೆಂತ್ಯೆ ಕಾಳುಗಳನ್ನು ಮೊಳಕೆ ತರಸಬೇಕು ಬಳಿಕ ಗಟ್ಟಿ ಪರೈ ಇದನ್ನು ಬಾಣಲೆಯಲ್ಲಿ ಹುರಿದುಕೊಂಡು

ಈಗ ಈ ಪದಾರ್ಥವನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿಕೊಳ್ಳಿ ಹೌದು ಮನೆ ಮದ್ದು ಮಾಡುವಾಗ ಯಾವ ಪದಾರ್ಥವನ್ನೇ ಆಗಲಿ ಮಿಕ್ಸಿ ಗ್ರೈಂಡರ್ ಮಾಡುವುದರ ಬದಲು ಕುಟ್ಟಿ ಪುಡಿ ಮಾಡಿ ಕೊಂಡರೆ, ಅದರ ಪ್ರಭಾವ ಇನ್ನಷ್ಟು ಉತ್ತಮವಾಗಿರುತ್ತದೆ ಹಾಗಾಗಿ ಯಾವುದೇ ಮನೆ ಮದ್ದು ಮಾಡಿಕೊಳ್ಳುವಾಗಲೂ ಪದಾರ್ಥಗಳನ್ನ ಕುಟ್ಟಿ ಪುಡಿ ಮಾಡಿಕೊಳ್ಳಿ ಅದು ಆರೋಗ್ಯಕ್ಕೆ ಸಹ ಇನ್ನಷ್ಟು ಉತ್ತಮವಾಗಿರುತ್ತದೆ.

ಈಗ ಮನೆ ಮದ್ದು ಮಾಡುವ ವಿಧಾನ ಹೇಗೆ ಅಂದರೆ ಈಗ ಕುಟ್ಟಿ ಪುಡಿ ಮಾಡಿ ಕೊಂಡಂತಹ ಪದಾರ್ಥಕ್ಕೆ ಮೊಳಕೆ ತರಿಸಿದ ಅಂತಹ ಮೆಂತ್ಯೆ ಕಾಳುಗಳನ್ನು ಕುಟ್ಟಿ ಪುಡಿ ಮಾಡಿಕೊಂಡು ಇದಕ್ಕೆ ಸಾಸಿವೆ ಕಾಳುಗಳನ್ನು ಸಹ ಹುರಿದುಕೊಂಡು ಕುಟ್ಟಿ ಪುಡಿ ಮಾಡಿ ಈಗ ಇದೆಲ್ಲಾ ಪದಾರ್ಥಗಳನ್ನು ಒಮ್ಮೆಲೆ ಮಿಶ್ರ ಮಾಡಿಕೊಳ್ಳಬೇಕು.

ಪ್ರತಿದಿನ ನೀರಿಗೆ ಈ ಪುಡಿಯನ್ನು ಹಾಕಿ ಅಂದರೆ ತಯಾರಿಸಿಕೊಂಡಿದ್ದ ಪುಡಿಯನ್ನು ಹಾಕಿ ಕುದಿಸಿಕೊಂಡು ಬಳಿಕ ಶೋಧಿಸಿ ಇನ್ನಿತರರ ಕುಡಿಯುತ್ತ ಬಂದರೆ ರಕ್ತ ಶುದ್ಧಿಯಾಗುತ್ತದೆ. ಹೌದು ಸಾಸಿವೆ ಆರೋಗ್ಯಕ್ಕೆ ತುಂಬ ಒಳ್ಳೆಯದು ಮತ್ತು ಸಾಸಿವೆ ಅಲ್ಲಿ ಇರುವಂತಹ ಕಹಿಯ ಅಂಶ ರಕ್ತ ಶುದ್ದಿಗೆ ಹಾಗೂ ಮಧುಮೇಹಿಗಳಿಗೆ ಬಹಳ ಉತ್ತಮವಾಗಿದೆ.

ಮೆಂತ್ಯೆ ಕಾಳುಗಳು ಆರೋಗ್ಯಕ್ಕೆ ಉತ್ತಮ ಜತೆಗೆ ಮೆಂತ್ಯೆ ಕಾಳುಗಳನ್ನು ಸಾಮಾನ್ಯವಾಗಿ ಮೊಳಕೆ ಕಟ್ಟಿಸಿದ ತಿನ್ನುವುದರಿಂದ ಅಥವಾ ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಗೆ ತಿನ್ನುವುದರಿಂದ ಮಲಬದ್ಧತೆ ಅಂತಹ ಸಮಸ್ಯೆಯಿಂದ ಹಿಡಿದು ರಕ್ತ ಸುದ್ದಿಯವರೆಗೂ ಸಹಕಾರಿ ಆಗಿರುತ್ತದೆ ಜೊತೆಗೆ ಸಾಸಿವೆಕಾಳು ಆರೋಗ್ಯಕ್ಕೆ ಉತ್ತಮ ಹಾಗೆ ನಾಟ್ಯ ಔಷಧಿಯಂತೆ ಕೆಲಸ ಮಾಡುತ್ತದೆ ಗಟ್ಟಿ ಪರೈ ಈ ಪದಾರ್ಥಗಳ ಮಿಶ್ರಣ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ತರಲು ಸಹಕಾರಿ ಹಾಗೂ ಉತ್ತಮ ಆರೋಗ್ಯ ಪಡೆದುಕೊಳ್ಳಲು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ತರಲು ಈ ನಾಟಿ ಔಷಧಿಯ ಪ್ರಭಾವವನ್ನು ಪಡೆದುಕೊಳ್ಳಿ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.

san00037

Share
Published by
san00037

Recent Posts

Hanumantu : ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ನಿರ್ದಾರ ಮಾಡಿದ ಮನುಮಂತ !! ಕಾರಣ ಏನು ಗೊತ್ತ ..

Hanumantu ಅಚ್ಚರಿಯ ಟ್ವಿಸ್ಟ್‌ನಲ್ಲಿ, ವೈಲ್ಡ್ ಕಾರ್ಡ್ ಎಂಟ್ರಿ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11 ರ ಹಾಲಿ ಹೌಸ್…

1 hour ago

Huchcha Venkat : 3ನೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬರ್ತಾರಾ ಹುಚ್ಚ ವೆಂಕಟ್ ..! ಬಿಗ್ ಬಾಸ್ ಮಹತ್ವದ ಘೋಷಣೆ . ..

Huchcha Venkat ಮುಂಬರುವ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ವೈಲ್ಡ್ ಕಾರ್ಡ್ ಪ್ರವೇಶಗಳು ಮತ್ತು ವಿಶೇಷ ಅತಿಥಿ…

2 days ago

Bigg Boss Kannada : ಬಿಗ್ ಬಾಸ್ ಸ್ವರ್ದಿಗಳು ವಾರಕ್ಕೆ ಎಷ್ಟು ಕೂತಲ್ಲೇ ಎಷ್ಟು ಸಂಪಾದನೆ ಮಾಡುತ್ತಾರೆ ಗೊತ್ತ .. ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ …

Bigg Boss Kannada  ನಾವು ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಸ್ಪರ್ಧಿಗಳ ಸಂಬಳವನ್ನು ಚರ್ಚಿಸುತ್ತೇವೆ. ಪ್ರತಿಯೊಬ್ಬ ಭಾಗವಹಿಸುವವರ…

2 days ago

Sudeep’s mother : ಅಂಕಲ್ ಬೊಮ್ಮಾಯಿ ಯನ್ನು ಬಿಗಿದಪ್ಪಿ ಚಿಕ್ಕ ಮಕ್ಕಳ ಹಾಗೆ ಕಣ್ಣೀರಿಟ್ಟ ಕಿಚ್ಚ ಸುದೀಪ್..!

Sudeep’s mother : ತಾಯಿಯನ್ನು ಕಳೆದುಕೊಂಡ ಭಾವುಕ ನೋವು ಪದಗಳಲ್ಲಿ ಹೇಳತೀರದು, ಅಂತಹ ದುಃಖ ಇದೀಗ ಕನ್ನಡದ ಜನಪ್ರಿಯ ನಟ…

2 days ago

Nivedita Gowda : ಇದ್ದಕಿದ್ದಂತೆ ತೆರೆಗೆ ಬಂದ ನಿವೇದಿತಾ ಗೌಡ . . ಕಣ್ಣು ದಿಟ್ಟಿಸಿ ನೋಡಿದ ಯುವಕರು

Nivedita Gowda ಕನ್ನಡ ಕಿರುತೆರೆ ವ್ಯಕ್ತಿತ್ವ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನದ…

2 days ago

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

4 days ago

This website uses cookies.