ರಾತ್ರಿ ತಿಂದಿದ್ದನ್ನ ಬೆಳಿಗ್ಗೆ ಕಷ್ಟಪಡದೆ ಸರಾಗವಾಗಿ ಇಳಿಸುವುದಕ್ಕೆ ಸಹಾಯ ಮಾಡುತ್ತದೆ ಈ ಮನೆಮದ್ದು … ಈ ತರ ತಯಾರಿಸಿ ಸೇವಿಸಿ,15 ದಿನಗಳಲ್ಲಿ ಚಮತ್ಕಾರ ನೋಡಿ

ಈ ಜ್ಯೂಸ್ ಕುಡಿಯುತ್ತಾ ಬಂದರೆ ಮಲಬದ್ಧತೆ ಸಮಸ್ಯೆ ಹೇಳಹೆಸರಿಲ್ಲದಂತೆ ಓಡಿ ಹೋಗುತ್ತೆ!!!ನಮಸ್ಕಾರಗಳು ಓದುಗರೇ ಇಂದು ಬಹಳಷ್ಟು ಮಂದಿ ಮಲಬದ್ಧತೆ ಎಂಬ ಸಮಸ್ಯೆಯಿಂದ ಬಳಲುತ್ತಾ ಇದ್ದರೆ, ಆದರೆ ಇದನ್ನು ಜನರು ಅರ್ಥ ಮಾಡಿಕೊಳ್ಳುತ್ತಿಲ್ಲ. ಯಾಕೆ ಅಂದರೆ ಮಲಬದ್ಧತೆ ಸಮಸ್ಯೆ ಲಕ್ಷಣಗಳೇ ಹಲವರಿಗೆ ತಿಳಿದಿಲ್ಲ. ಹಾಗಾಗಿ ಈ ಮಲಬದ್ಧತೆ ಸಮಸ್ಯೆ ಯಾರಿಗಿದೆ ಮತ್ತು ಅದಕ್ಕಾಗಿ ಮಾಡಿಕೊಳ್ಳಬೇಕಾದ ಪರಿಹಾರವೇನು? ಈ ತೊಂದರೆಯಿಂದ ಬಳಲುತ್ತಿರುವವರು ಯಾವ ಆಹಾರ ಪದಾರ್ಥಗಳನ್ನು ಸೇವಿಸಬೇಕು ಅವರ ಆಹಾರ ಪದ್ಧತಿ ಹೇಗಿರಬೇಕು ಇದನ್ನೆಲ್ಲ ಸರಿಯಾಗಿ ತಿಳಿದಿರಬೇಕು.

ಹಾಗಾಗಿ ಇಂದಿನ ಈ ಲೇಖನವನ್ನ ಸಂಪೂರ್ಣವಾಗಿ ನಿಮಗೆ ಕಾಡುತ್ತಿರುವಂತಹ ಈ ಸಮಸ್ಯೆಯ ಬಗ್ಗೆ ತಿಳಿದು ಮಾಹಿತಿ ತಿಳಿದ ಮೇಲೆ ನಾವು ತಿಳಿಸಿರುವ ಮನೆಮದ್ದನ್ನು ತಪ್ಪದೇ ಪಾಲಿಸುತ್ತಾ ಬನ್ನಿ, ಇದರಿಂದ ಖಂಡಿತ ನಿಮ್ಮ ಈ ಮಲಬದ್ಧತೆಯಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಆದರೆ ಯಾವುದೇ ಕಾರಣಕ್ಕೂ ಈ ತೊಂದರೆಯನ್ನು ನಿರ್ಲಕ್ಷ್ಯ ಮಾತ್ರ ಮಾಡಬೇಡಿ.

ಯಾಕೆ ಈ ರೀತಿ ಹೇಳುತ್ತಾ ಇದ್ದೇನೆ ಅಂದರೆ ಮಲಬದ್ಧತೆಯಿಂದ ಸಮಸ್ಯೆ ಕೇವಲ ಚಿಕ್ಕ ಸಮಸ್ಯೆ ಅಂತ ನೀವು ಪರಿಗಣಿಸಿರಬಹುದು ಆದರೆ ಇದು ನೇರವಾಗಿ ಮೆದುಳಿನ ಮೇಲೆ ಪ್ರಭಾವ ಬೀರುತ್ತದೆ.ಹಾಗಾಗಿ ಇಂದಿನ ಲೇಖನದಲ್ಲಿ ನಾವು ಹೇಳುವಂತಹ ವಿಚಾರ ತಿಳಿದು ನಿಮಗೂ ಕೂಡ ಇಂತಹ ಕೆಲವೊಂದು ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದಲ್ಲಿ ಜೊತೆಗೆ ನಾವು ಹೇಳುವ ಪರಿಹಾರವನ್ನ ಪಾಲಿಸಿ ಕೆಲವೇ ದಿನಗಳಲ್ಲಿ ಈ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಬಹುದು ಆದರೆ ಯಾವುದೇ ಕಾರಣಕ್ಕೂ ನೀವು ಈ ತೊಂದರೆಯಿಂದ ಹೊರಬಂದ ಮೇಲೆ ನಿಮ್ಮ ಆಹಾರ ಪದ್ದತಿಯನ್ನು ಬದಲಾಯಿಸಿಕೊಳ್ಳುವಂತಿಲ್ಲ.

ಹೌದು ಈ ಮಲಬದ್ಧತೆ ಸಮಸ್ಯೆ ಅನ್ನೋದು ಒಮ್ಮೆ ಬಂದು ಮತ್ತೆ ಪರಿಹಾರ ಮಾಡಿಕೊಂಡರೆ ಶಾಶ್ವತವಾಗಿ ನಿವಾರಣೆ ಆಗುತ್ತೆ ಅಂತ ಅಂದುಕೊಳ್ಳಬಹುದು.ಆದರೆ ಜೀವನಪರ್ಯಂತ ನೀವು ಉತ್ತಮ ಆಹಾರ ಪದ್ಧತಿ ಪಾಲಿಸಿದಾಗ ಯಾವುದೇ ಕಾರಣಕ್ಕೂ ಮಲಬದ್ಧತೆ ಮತ್ತೆ ಬರುವುದಿಲ್ಲ ಆದರೆ ನೀವೇನಾದರೂ ಈ ಸಮಸ್ಯೆಗೆ ತಕ್ಕ ಪರಿಹಾರ ಮಾಡಿಕೊಳ್ಳದೆ ಸರಿಯಾದ ಆಹಾರಪದ್ಧತಿ ಪಾಲಿಸದೆ ಹೋದರೆ ನೀವು ಖಂಡಿತಾ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

ಈಗ ನಾವು ಹೇಳಲು ಹೊರಟಿರುವುದು ಒಂದೊಳ್ಳೆ ಪರಿಹಾರ ಅದಕ್ಕೂ ಮುನ್ನ ಮಲಬದ್ಧತೆ ಲಕ್ಷಣಗಳಿರುವಂತೆ ಹೇಳುವುದಾದರೆ ಒಬ್ಬ ವ್ಯಕ್ತಿ ಅಂದರೆ ಆರೋಗ್ಯಕರ ವ್ಯಕ್ತಿ ಬೆಳಿಗ್ಗೆ ಎದ್ದು 1 ಗಂಟೆಯ ಒಳಗೆ ಮಲವಿಸರ್ಜನೆ ಮಾಡಬೇಕಿರುತ್ತದೆ.ಆಗ ಮಾತ್ರ ಆ ವ್ಯಕ್ತಿ ಆರೋಗ್ಯಕರವಾಗಿಯೇ ಇದ್ದಾನೆ ಅಂತ ಅರ್ಥ ಆದರೆ ಯಾರಲ್ಲೂ ಇಂತಹ ಲಕ್ಷಣ ಇರುವುದಿಲ್ಲ ಹಾಗೂ ಈ ಪದ್ಧತಿ ಅನುಸಾರವಾಗಿ ನಿಮ್ಮ ಆರೋಗ್ಯ ಇರುವುದಿಲ್ಲ ಅಂಥವರಿಗೆ ಮಲಬದ್ಧತೆ ಕಾಡುತ್ತಿದೆ ಅಂತ ಅರ್ಥ ನೀವು ತಿಂದ ಆಹಾರ ಜೀರ್ಣ ಆಗದೆ ಹೋದಾಗಲೂ ಕೂಡ ಮಲಬದ್ಧತೆ ಉಂಟಾಗುತ್ತದೆ.

ಹಾಗಾಗಿ ನಿಮಗೆ ಕಾಡುತ್ತಿರುವ ಸಮಸ್ಯೆಗೆ ಈ ಮನೆ ಮತ್ತು ಕೊಡುತ್ತೆ ಪರಿಹಾರ, ಪ್ಲಮ್ ಹಣ್ಣು ತೆಗೆದುಕೊಂಡು ಅದನ್ನು ನೀರಿನಲ್ಲಿ ನೆನೆಸಿಡಬೇಕು ಬಳಿಕ ಹುಣಸೆ ಹಣ್ಣನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ನೆನೆಸಿಟ್ಟು ಈ ಎರಡೂ ಹಣ್ಣುಗಳ ಮಿಶ್ರಣ ಮಾಡಿ, ಒಮ್ಮೆಲೆ ಬ್ಲೆಂಡ್ ಮಾಡಿಕೊಂಡು ಇದನ್ನು ಶೋಧಿಸಿ ಬೆಳಿಗ್ಗೆ ಶತಮಾನದ ಬಳಿಕ ಕೂಡಲೇ ಈ ನೀರನ್ನು ಒಂದೇ ಗುಟುಕಿಗೆ ಕುಡಿಯಬೇಕು ಇದರಿಂದ ನಿಮ್ಮ ಈ ತೊಂದರೆಗೆ ಪರಿಹಾರ ಕಂಡುಕೊಳ್ಳಬಹುದು ಜತೆಗೆ ಈ ಪರಿಹಾರ ಮಾಡುವುದರಿಂದ ಜೀರ್ಣಕ್ರಿಯೆ ಉತ್ತಮವಾಗಿ ನಡೆಯುತ್ತೆ, ಆರೋಗ್ಯ ಕೂಡ ಉತ್ತಮವಾಗಿರುತ್ತದೆ.

san00037

Share
Published by
san00037

Recent Posts

Huchcha Venkat : 3ನೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಬರ್ತಾರಾ ಹುಚ್ಚ ವೆಂಕಟ್ ..! ಬಿಗ್ ಬಾಸ್ ಮಹತ್ವದ ಘೋಷಣೆ . ..

Huchcha Venkat ಮುಂಬರುವ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ವೈಲ್ಡ್ ಕಾರ್ಡ್ ಪ್ರವೇಶಗಳು ಮತ್ತು ವಿಶೇಷ ಅತಿಥಿ…

18 hours ago

Bigg Boss Kannada : ಬಿಗ್ ಬಾಸ್ ಸ್ವರ್ದಿಗಳು ವಾರಕ್ಕೆ ಎಷ್ಟು ಕೂತಲ್ಲೇ ಎಷ್ಟು ಸಂಪಾದನೆ ಮಾಡುತ್ತಾರೆ ಗೊತ್ತ .. ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ …

Bigg Boss Kannada  ನಾವು ಬಿಗ್ ಬಾಸ್ ಕನ್ನಡ ಸೀಸನ್ 11 ರಿಂದ ಸ್ಪರ್ಧಿಗಳ ಸಂಬಳವನ್ನು ಚರ್ಚಿಸುತ್ತೇವೆ. ಪ್ರತಿಯೊಬ್ಬ ಭಾಗವಹಿಸುವವರ…

18 hours ago

Sudeep’s mother : ಅಂಕಲ್ ಬೊಮ್ಮಾಯಿ ಯನ್ನು ಬಿಗಿದಪ್ಪಿ ಚಿಕ್ಕ ಮಕ್ಕಳ ಹಾಗೆ ಕಣ್ಣೀರಿಟ್ಟ ಕಿಚ್ಚ ಸುದೀಪ್..!

Sudeep’s mother : ತಾಯಿಯನ್ನು ಕಳೆದುಕೊಂಡ ಭಾವುಕ ನೋವು ಪದಗಳಲ್ಲಿ ಹೇಳತೀರದು, ಅಂತಹ ದುಃಖ ಇದೀಗ ಕನ್ನಡದ ಜನಪ್ರಿಯ ನಟ…

19 hours ago

Nivedita Gowda : ಇದ್ದಕಿದ್ದಂತೆ ತೆರೆಗೆ ಬಂದ ನಿವೇದಿತಾ ಗೌಡ . . ಕಣ್ಣು ದಿಟ್ಟಿಸಿ ನೋಡಿದ ಯುವಕರು

Nivedita Gowda ಕನ್ನಡ ಕಿರುತೆರೆ ವ್ಯಕ್ತಿತ್ವ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನದ…

19 hours ago

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

2 days ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

2 days ago

This website uses cookies.