ನಟ ಅಭಿಷೇಕ್ ಅಂಬರೀಷ್ ಅವರು ಇತ್ತೀಚಿಗೆ ಮದುವೆ ವಿಷಯದಲ್ಲಿ ಸಾಕಷ್ಟು ಸುದ್ದಿಯಲ್ಲಿ ಇದ್ದರು ಇನ್ನೇನು ಶೀಘ್ರದಲ್ಲೇ ಎಂಗೇಜ್ಮೆಂಟ್ ಕೂಡ ಅಗಲಿದ್ದಾರೆ ಹುಡುಗಿ ಈಗಾಗಲೇ ಫಿಕ್ಸ್ ಆಗಿದ್ದಾರೆ ಎನ್ನುವ ಮಾತು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು ಇಂದು ಅಭಿಷೇಕ್ ಅಂಬರೀಷ್ ಹಾಗೂ ಕಾಂತಾರ ಸಿನಿಮಾದ ಲೀಲಾ ಸಪ್ತಮಿ ಗೌಡ ಅವರ ಜೊತೆ ಮುಹೂರ್ತ ನಡೆದೇ ಹೋಗಿದೆ ಅಯ್ಯೋ ಇದೇನಿದು ಅಂತ ಗಾಬರಿಯಾಗಬೇಡಿ ,
ಈ ಮುಹೂರ್ತ ಅಭಿಷೇಕ್ ಅಂಬರೀಷ್ ಅವರ ಕಾಳಿ ಸಿನಿಮಾದ ಮುಹೂರ್ತ ಆಗಿದ್ದು ಕಾಳಿ ಚಿತ್ರಕ್ಕೆ ಕಾಂತಾರ ಸಿನಿಮಾದ ನಾಯಕಿ ಸಪ್ತಮಿ ಗೌಡ ಆಯ್ಕೆ ಆಗಿದ್ದಾರೆ ಅಭಿಷೇಕ್ ಅಂಬರೀಷ್ ಸುಕ್ಕ ಸೂರಿ ನಿರ್ದೇಶನದಲ್ಲಿ ಬ್ಯಾಟ್ ಮ್ಯಾನರ್ ಸಿನಿಮಾ ಮಾಡುತಿದ್ದಾರೆ ಈಗ ಕಾಳಿ ಅವತಾರಕ್ಕೆ ಅಭಿ ತಯಾರಿ ಮಾಡುತ್ತಿದ್ದು ಹೆಬ್ಬುಲಿ ಸಿನಿಮಾ ನಿರ್ದೇಶಕ ಎಸ್ ಕೃಷ್ಣ ಅಭಿಷೇಕ ಅವರನ್ನು ಕಾಳಿಯನ್ನಾಗಿ ಮಾಡುತಿದ್ದಾರೆ ,
ಈ ಕಾಳಿ ಸಿನಿಮಾದ ಮುಹೂರ್ತ ಇಂದು ನಡೆದಿದ್ದು ಅಷ್ಟೇ ಅಲ್ಲ ಅಭಿಷೇಕ್ ನಿಶ್ಚಿತಾರ್ಥದ ಬಳಿಕ ಕಾಳಿ ಸಿನಿಮಾದ ಶೂಟಿಂಗ್ ಶುರುವಾಗುತ್ತೆ ಅಂತ ಕಾಳಿ ಚಿತ್ರ ತಂಡದ ಮೂಲಗಳು ಹೇಳಿವೆ ಅಲ್ಲಿಗೆ ಅಭಿಷೇಕ್ ಎಂಗೇಜ್ಮೆಂಟ್ ಸುದ್ದಿ ಕಾಳಿಯಿಂದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ ಸಪ್ತಮಿ ಗೌಡ ಹಾಗೂ ಅಭಿಷೇಕ್ ಅಂಬರೀಷ್ ಅವರ ಜೋಡಿಯನ್ನ ಸ್ಕ್ರೀನ್ ಮೇಲೆ ನೋಡಲು ನೀವು ಸಹ ಕಾಯುತ್ತಿದ್ದೀರಾ ಕಾಮೆಂಟ್ ಮಾಡಿ ತಿಳಿಸಿ
Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…
ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…
Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…
Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…
Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…
Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…
This website uses cookies.