ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥದ ಸಂಭ್ರಮ! ಇವರಿಬ್ಬರ ವಯಸ್ಸಿನ ಅಂತರ ಎಷ್ಟು ಗೊತ್ತಾ..

ಇತ್ತೀಚಿನ ದಿನಗಳಲ್ಲಿ ಅಭಿಷೇಕ್ ಅಂಬರೀಷ್ ಅವರ ಮದುವೆ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇನ್ನು ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥ ಆಗಲಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಹೌದು, ದಿವಂಗತ್ ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಸಂಸದೆ ಸುಮಲತಾ ಅವರ ಸುಪುತ್ರ ಅಭಿಷೇಕ್ ಅಂಬರೀಷ್ ಇದೀಗ ಖ್ಯಾತ ಮಾಡಲು ಒಬ್ಬರ ಕೈ ಹಿಡಿಯಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಡಿದೆ. ಇಂದಿನ ಅಭಿಷೇಕ್ ಅಂಬರೀಷ್ ಅವರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿ, ಅದಕ್ಕೆ ಸುಮಕ್ಕ ಅವರು ಸ್ಪಷ್ಟನೆ ಕೊಟ್ಟಿದ್ದರು.

ಆದರೆ ಮತ್ತೆ ಇದೀಗ ಅದೇ ವಿಷಯದ ಕುರಿತು ಮಾತುಗಳು ಶುರುವಾಗಿದೆ. ಹೌದು. ಇದೀಗ ಅಭಿಷೇಕ್ ಅಂಬರೀಶ್ ಅವರು fashion design ಹಾಗೂ ವಿಧವಿದಪ್ಪ ಅವರನ್ನು ವಿವಾಹವಾಗಲಿದ್ದಾರೆ ಎಂದು ಸುದ್ದಿ ಕೇಳಿಬಂದಿದೆ ಇದು ಅಭಿಷೇಕ್ ಹಾಗೂ ಅವಿತು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ವಿಷಯ ಕೂಡ ಕೇಳಿಬಂದಿದೆ ಇದೆ ತಿಂಗಳಿನಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ .

ಹೌದು ಅಭಿಷೇಕ್ ಹಾಗೂ ಅಭಿಜಿತ್ ನಡುವೆ ಪ್ರೀತಿ ಹುಟ್ಟಿಕೊಂಡಿದ್ದು ಅವರಿಬ್ಬರೂ ಸದ್ಯದಲ್ಲಿ ಅಸಮನೆ ಏರಿದ್ದಾರೆ ಎನ್ನುವ ವಿಷಯ ತಿಳಿದು ಬಂದಿದೆ ಇದೀಗ ಅವರಿಬ್ಬರ ನಡುವೆ ಇರುವ ವಯಸ್ಸಿನ ಅಂತರದ ಬಗ್ಗೆ ಕೆಲವರಿಗೆ ಪ್ರಶ್ನೆಗಳು ಮೂಡುತ್ತಿವೆ ಹೌದು ಫ್ಯಾಷನ್ ಡೀಸಲ್ model ಆದ ಅವಿದಬಿದ್ದಪ್ಪ ಅವರ ವಯಸ್ಸು ಇಪ್ಪತ್ತೆಂಟು ವರ್ಷ ಹಾಗೆ ಅಭಿಷೇಕ ಅಂಬರೀಶ್ ಅವರಿಗೂ ಇಪ್ಪತ್ತೊಂದು ವರ್ಷಗಳು ಇವರಿಬ್ಬರ ನಡುವೆ ಕೇವಲ ಒಂದು ವರ್ಷ ಅಂತರವಿದೆ ಸದ್ಯದಲ್ಲಿ ಅಭಿಷೇಕ್ ಅಂಬರೀಷ್ ಹಾಗು ಖ್ಯಾತ model ಅವಿದಬಿದ್ದ ಪಂದಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ ಹೌದು ವೀಕ್ಷಕರೇ ಹಾಗಾದ್ರೆ ಈ ವೀಡಿಯೋ ಶೋ ತಪ್ಪದೆ ಕಾಮೆಂಟ್ ಮಾಡಿ ಈ ವಿಡಿಯೋನ ಶೇರ್ ಮಾಡಿ

san00037

Recent Posts

ಮತ್ತೆ ಬಿಗ್ ಬಾಸ್​ಗೆ ಮಾಸ್ ಎಂಟ್ರಿ ಕೊಡ್ತಾರಾ ಜಗದೀಶ್..! ಲೀಕ್ ಆಯಿತು ಹೊಸ ನ್ಯೂಸ್

Will Jagadish Return to Bigg Boss Kannada ಬಿಗ್ ಬಾಸ್ ಕನ್ನಡದಿಂದ ಜಗದೀಶ್ ಎಲಿಮಿನೇಟ್ ಆಗಿರುವುದು ಅವರ ಅಭಿಮಾನಿಗಳಲ್ಲಿ…

24 hours ago

Bigg Boss Kannada : ಬಿಗ್​ಬಾಸ್​ನಲ್ಲಿ ಐಶ್ವರ್ಯಾ ಎಂಜಲು ಕಾಫೀ ಚಪ್ಪರಿಸಿ ಕುಡಿದ ​ಶಿಶಿರ್…! ಬಿಗ್​ಬಾಸ್​ನಲ್ಲಿ ಅರಳಿ ಬಿಡ್ತಾ ಮತ್ತೊಂದು ಕ್ಯೂಟ್​ ಲವ್

Bigg Boss Kannada ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭದಿಂದಲೂ ನಾಟಕೀಯ ಮತ್ತು ಅನಿರೀಕ್ಷಿತ ತಿರುವುಗಳಿಂದ ತುಂಬಿದೆ ಮತ್ತು…

24 hours ago

Bigg Boss Kannada 11: ತಾಳಿ ಮೇಲೆ ಆಣೆ ಮಾಡಿದ ತುಕಾಲಿ ಸಂತು ಪತ್ನಿ!ಚೈತ್ರಾ ಕುಂದಾಪುರ ಮೇಲೆ ಮುಗಿಬಿದ್ದ ಮಾನಸಾ

Bigg Boss Kannada 11 ಬಿಗ್ ಬಾಸ್ ಕನ್ನಡ 11 ರ ಮೂರನೇ ವಾರದಲ್ಲಿ, ಅತ್ಯಂತ ಅಪ್ರಾಮಾಣಿಕ ಮತ್ತು ಕುತಂತ್ರದ…

1 day ago

Bigg Boss Kannada : ಕೇಕ್ ತಿನ್ನಿಸಿ ಸ್ಪರ್ಧಿಗಳಿಗೆ ಜಾಡಿಸಿದ ಸುದೀಪ್..! ಬಿಗ್ ಬಾಸ್ ಹಿಸ್ಟರಿಯಲ್ಲೇ ವರ್ಸ್ಟ್ ಬ್ಯಾಚ್

Bigg Boss Kannada ಈ ವಾರದ ಬಿಗ್ ಬಾಸ್ ಕನ್ನಡ ಸೀಸನ್ 11 ಅನಿರೀಕ್ಷಿತ ತಿರುವುಗಳನ್ನು ಕಂಡಿತು, ವಕೀಲ ಜಗದೀಶ್…

1 day ago

Bigg Boss Kannada : ಬಿಗ್ ಬಾಸ್‌ ಶೋಗೆ ಶುರು ಆಯಿತು ಮತ್ತೊಂದು ಸಂಕಷ್ಟ

Bigg Boss Kannada ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11, ಶಿವಮೊಗ್ಗ ಜಿಲ್ಲೆಯ ಸಾಗರದ…

1 day ago

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

This website uses cookies.