ವೇದಿಕೆ ಮೇಲೆ ದರ್ಶನ್ ನಡೆದುಕೊಂಡ ರೀತಿಗೆ ಕಣ್ಣೀರಿಟ್ಟ ಅಮೂಲ್ಯ ! ನಾಮಕರಣದಲ್ಲಿ ಅಷ್ಟಕ್ಕೂ ನಡೆದಿದ್ದೇನು ..!

ನಿನ್ನೆ ತಾನೇ ಅಮೂಲ್ಯ ಜಗದೀಶ್ ದಂಪತಿಯ ಅವಳಿ ಮಕ್ಕಳ ಅದ್ದೂರಿ ನಾಮಕರಣ ಶಾಸ್ತ್ರ ಜರುಗಿತ್ತು ಸ್ಯಾಂಡಲ್ವುಡನ ನಟ ನಟಿಯರು ಬಂದು ಅವಳಿ ಮಕ್ಕಳಿಗೆ ಶುಭ ಹಾರೈಸಿದ್ದಾರೆ ನೆನ್ನೆ ನಡೆದ ನಾಮಕರಣ ಶಾಸ್ತ್ರದಲ್ಲಿ ಅಮೂಲ್ಯ ಅವರಿಗೆ ಆಪ್ತರಾಗಿರುವ ದರ್ಶನ್ ಕೂಡ ಬಂದು ಮಕ್ಕಳಿಗೆ ಶುಭ ಹಾರೈಸಿದ್ದಾರೆ ಆದರೆ ದರ್ಶನ್ ಹೇಳಿದ ಒಂದು ಮಾತಿಗೆ ಅಮೂಲ್ಯ ಕಣ್ಣೀರು ಹಾಕಿದ್ದಾರೆ ಹಾಗಾದರೆ ದರ್ಶನ್ ಹೇಳಿದ್ದು ಏನು ನೋಡೋಣ ಬನ್ನಿ ಹೌದು ದರ್ಶನ್ ಜ ಬಾಲನಟಿಯಾಗಿ ಗುರುತಿಸಿಕೊಂಡ ಅಮೂಲ್ಯ sandalwood queen ಆಗಿ sandalwood ನಲ್ಲಿ ಹೆಸರು ಮಾಡಿದ್ದಾರೆ .

ಅಮೂಲ್ಯ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರ ಇದ್ದಾರೆ ಆದರೆ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲು active ಆಗಿದ್ದಾರೆ ಕೆಲ ತಿಂಗಳ ಹಿಂದೆ ಅವಳಿ ಗಂಡು ಮಕ್ಕಳಿಗೆ ತಾಯಿಯಾದರು ನಿನ್ನೆ ಆ ಮಕ್ಕಳ ನಾಮಕರಣ ಶಾಸ್ತ್ರ ಜರುಗಿತ್ತು ಆ ಕಾರ್ಯಕ್ರಮಕ್ಕೆ ದರ್ಶನ್ ಕೂಡ ಆಗಮಿಸಿದ್ದರು ದರ್ಶನ್ ಅವರು ಅಮೂಲ್ಯ ಅವರನ್ನು ತುಂಬಾ ಇಷ್ಟ ಹಾಗೂ ನಿನ್ನ ನಾವು ನೋಡಿದಾಗ ತುಂಬಾ ಚಿಕ್ಕವಳಾಗಿದ್ದೆ ಹಾಗೂ ಮುದ್ದು ಮಾತು ಕೇಳುವುದಕ್ಕೆ ಖುಷಿಯಾಗುವುದು ಆದರೆ ಈಗ ನಿನಗೆ ಅವಳಿ ಗಂಡು ಮಕ್ಕಳು ಅವರು ಕೂಡ ನಿನ್ನ ಹಾಗೆ ಮುದ್ದಾಗಿದ್ದಾರೆ ಎಂದು ಹೇಳಿದ್ದಾರೆ ದರ್ಶನ್ ಹೇಳಿದ ಮಾತಿಗೆ ಖುಷಿಯಿಂದ ಭಾವುಕರಾಗಿದ್ದಾರೆ ಅಮೂಲ್ಯ ದರ್ಶನ್ ಅವರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೆ ಕಾಮೆಂಟ್ ಮಾಡಿ ತಿಳಿಸಿ.

ಸ್ನೇಹಿತರೆ ಕನ್ನಡದ ಅಮೂಲ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕನ್ನಡ ಚಿತ್ರರಂಗದಲ್ಲಿ ಅನೇಕ ರೀತಿಯಾದಂತಹ ಮುದ್ದಾದ ಸಿನಿಮಾಗಳನ್ನು ಮಾಡಿ. ಅದರಲ್ಲೂ ನಟ ಗಣೇಶ್ ಅವರ ಜೊತೆಗೆ ಒಳ್ಳೆಯ ನಟನೆಯನ್ನು ಮಾಡಿ ಕರ್ನಾಟಕದ ಮನೆಗಳ ಮನಸನ್ನ ಕದ್ದಿ ದಂತಹ ಹುಡುಗಿ ಇವರು.ನಮ್ಮ ಚಿಕ್ಕವಯಸ್ಸಿನಲ್ಲಿಯೇ ಕರ್ನಾಟಕ ಚಿತ್ರರಂಗಕ್ಕೆ ಬಂದು ತಮ್ಮ ಉತ್ತಮ ನಟನೆಯಿಂದ ಜನರನ್ನಾದರೂ ತುಂಬಾ ಒಳ್ಳೆಯ ರೀತಿಯಾಗಿ ರಂಜಿಸಿದ್ದರು.

ಗಣೇಶ್ ಅಮೂಲ್ಯ ಅವರ ಜೋಡಿ ಪ್ರತಿಯೊಬ್ಬರಿಗೂ ಇಷ್ಟವಾಗಿತ್ತು ಅದರಲ್ಲೂ ಹದಿಹರೆಯದ ಯುವಕ ಯುವತಿಯರಿಗೆ ಇವರಿಬ್ಬರ ಜೋಡಿ ಎಂದರೆ ತುಂಬಾ ಇಷ್ಟ ಆಗಿತ್ತು ಅವರು ಏನು ಮಾಡುತ್ತಿದ್ದರು ಸಿನಿಮಾದಲ್ಲಿ ಅದೇ ರೀತಿಯಾಗಿ ನಿಜಜೀವನದಲ್ಲಿ ಯುವಕ ಯುವತಿಯರು ಕೂಡ ಅದನ್ನು ಫಾಲೋ ಮಾಡುತ್ತಿದ್ದವು ರೀತಿಯಾದಂತಹ ಕರ್ನಾಟಕದಲ್ಲಿ ಆದ ಒಂದು ಮ್ಯಾಜಿಕ್ ಅಂತ ನಾವು ಹೇಳಬಹುದು.

ಆದರೆ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೇಲೆ ಕೆಲವೊಂದು ಕಾರಣಾಂತರಗಳಿಂದಾಗಿ ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಕೆಲಸವನ್ನು ಮಾಡಲೇ ಇಲ್ಲ ಚಿತ್ರರಂಗದಿಂದ ಸ್ವಲ್ಪ ದೂರ ಇದ್ದಾರೆ.ಆದರೂ ಕೂಡ ಚಿತ್ರರಂಗದ ಜೊತೆಗೆ ಸ್ವಲ್ಪ ಒಳ್ಳೆಯ ರೀತಿಯಾದಂತಹ ಬಾಂಧವ್ಯವನ್ನು ಕೂಡ ಇಟ್ಟುಕೊಂಡಿದ್ದಾರೆ ಆಗಾಗ ಮಾಧ್ಯಮದಲ್ಲಿ ಬಂದು ಸಮಾಜ ಸೇವೆಗಳಲ್ಲಿ ಮಾಡುತ್ತಿರುವಂತಹ ವಿಚಾರಗಳಲ್ಲಿ ಕಾಣಿಸಿಕೊಂಡು ಅಮೂಲ್ಯವಾದ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.

 

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.