ನಕ್ಕು ನಗಿಸುತ್ತಿದ್ದ ಧೀರೇಂದ್ರ ಗೋಪಾಲ್ ಜೀವನದ ಕಣ್ಣೀರಿನ ದುರಂತ ಕಥೆ ಗೊತ್ತಾದ್ರೆ … ನಿಜಕ್ಕೂ ಎಂತವರಿಗಾದ್ರು ಅಯ್ಯೋ ಪಾಪಾ ಅನ್ನಿಸುತ್ತೆ …

ಹಾಯ್ ಹಲೋ welcome ಟು ಕನ್ನಡ ತಜಾ ಸುದ್ದಿ ನೀವಿನ್ನು ನಮ್ಮ ಚಾನೆಲನ್ನು ಸಬ್ಸ್ಕ್ರೈಬ್ ಮಾಡಿಲ್ಲ ಅಂದ್ರೆ ದಯವಿಟ್ಟು ಸಬ್ಸ್ಕ್ರೈಬ್ ಮಾಡಿ ಹಾಗೆ ಪಕ್ಕದಲ್ಲಿ ಕಾಣುವ ಬೆಲ್ ಬಟನ್ ಕೂಡ ಮರೆಯದೆ ಪ್ರೆಸ್ ಮಾಡಿ ತನ್ನ ಕಂತಿನ ಕಂಠದ ಮೂಲಕವೇ ಕನ್ನಡ ಸಿನಿ ರಸಿಕರ ಮನ ಗೆದ್ದ ಧೀರೇಂದ್ರ ಗೋಪಾಲ್ ಅವರು ಕನ್ನಡದ ಧೀಮಂತ ನಟ ಇವರು ಹೊಳೆನರಸೀಪುರದ ಜೋಡಿ ಕುಬ್ಬಿ ಎಂಬಲ್ಲಿ ಜನಿಸಿದರು ಇವರು ಟಿಪ್ಪು ಸುಲ್ತಾನ್ ಮುದುಕನ ಮದುವೆ ಮುಂತಾದ ನಾಟಕಗಳ ಮುಕಾಂತರ ಜನಪ್ರಿಯರಾದರು .

ಅದರಲ್ಲಿಯೂ ಇವರ ಎಚ್ಚಮ್ಮ ನಾಯಕ ಪಾತ್ರ ಇವರಿಗೆ ಸಿಕ್ಕಾಪಟ್ಟೆ ದೊರಕಿಸಿ ಕೊಟ್ಟಿತ್ತು ಕನ್ನಡ ಚಿತ್ರರಂಗದಲ್ಲಿ ತಮ್ಮ ಮಾತಿನ ಚಟಾಕಿಯಿಂದಲೇ ನಗಿಸುತ್ತಿದ್ದ ಇವರು ತಮ್ಮ ಕೊನೆಯ ದಿನಗಳಲ್ಲಿ ಅನುಭವಿಸಿದ ನೋವು ಕಷ್ಟ ಪಾಪ ಯಾರಿಗೂ ಬೇಡ ಹಾಗಾದರೆ ಅವರ ಜೀವನದ ದುರಂತ ಅಂತ್ಯ ಹೇಗಾಯಿತು ಅದೆಲ್ಲ ಸಂಪೂರ್ಣವಾಗಿ ಹೇಳುತ್ತೇವೆ ಅದಕ್ಕಿಂತ ಮೊದಲು ನಿಮಗೂ ಕೂಡ ಧೀರೇಂದ್ರ ಗೋಪಾಲ್ ಅವರು ಇಷ್ಟ ಆಗಿದ್ದರೆ ತಪ್ಪದೆ ಈ ವೀಡಿಯೋ ಲೈಕ್ ಮಾಡಿ ಹೌದು ಸ್ನೇಹಿತರೆ ಸಾವಿರದ ಒಂಬೈನೂರ ಎಪ್ಪತ್ನಾಲ್ಕು ತೆರೆ ಕಂಡ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಮೂಲಕ ಸಿನಿ ಪಯಣ,

ಆರಂಭಿಸಿದ ಧೀರೇಂದ್ರ ಗೋಪಾಲ್ ಅವರು ಮುಂದೆ ಪಡುವಾರಳ್ಳಿ ಪಾಂಡವರು ಚಿತ್ರದಲ್ಲಿನ ಖಳನಾಯಕನ ಪಾತ್ರದಿಂದ ಜನಪ್ರಿಯರಾದರು ನಂತರ ಸುಮಾರು ನೂರಾ ಎಂಬತ್ತು ಚಿತ್ರಗಳಲ್ಲಿ ನಟಿಸಿದ ಇವರು ತಮ್ಮ ಡೈಲಾಗ್ ಡೆಲಿವರಿ ಸ್ಟೈಲ್ ನಿಂದ ಪ್ರಸಿದ್ದಿ ಪಡೆದರು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪು ಇವರು ಸುಮಾರು ಮುನ್ನೂರು ರಾಜಕೀಯ ವ್ಯಂಗ್ಯ ಭರಿತ ಧ್ವನಿ ಸುರುಳಿಗಳನ್ನು ರೆಕಾರ್ಡ್ ಮಾಡಿ ಬಿಡುಗಡೆಗೊಳಿಸಿದ್ದಾರೆ ಕಷ್ಟ ಎಂದವರಿಗೆ ಸಹಾಯ ಮಾಡುತ್ತಿದ್ದ ಧೀರೇಂದ್ರ ಅವರು ತಮಗಾಗಿ ಏನನ್ನು ಕೂಡಿಡಲಿಲ್ಲ ಕೊನೆಯ ದಿನಗಳಲ್ಲಿ ಧೀರೇಂದ್ರ ಗೋಪಾಲ್ ಅವರಿಗೆ ಕಾಡಿದ್ದು .

ಸಾಲದ ಶೂಲಗಳು ಬಂದಿದ್ದನ್ನೆಲ್ಲ ದಾನ ಮಾಡುತ್ತಿದ್ದ ಧೀರೇಂದ್ರ ಗೋಪಾಲ್ ಅವರಿಗೆ ನಂತರದ ದಿನಗಳಲ್ಲಿ ಯಾರು ಕೂಡ ಸೂಕ್ತವಾಗಿ ಸಹಾಯ ಮಾಡಲಿಲ್ಲ ಧೀರೇಂದ್ರ ಗೋಪಾಲ್ ಅವರ ಬದುಕಿನ ಕೊನೆಯ ದಿನಗಳು ನರಕದ ಶಿಕ್ಷೆಯಂತೆ ಕಂಡಿದ್ದು ಮಾತ್ರ ಸುಳ್ಳಲ್ಲ ಬದುಕಿನ ನೋವುಗಳನ್ನು ಮರೆಯುವ ಸಲುವಾಗಿ ಧೀರೇಂದ್ರ ಗೋಪಾಲ್ ಅವರು ಕುಡಿತದ ಮೊರೆ ಹೋದರು ಸದಾ ಕಾಲ ಎಲ್ಲರನ್ನು ನಗಿಸುತ್ತಿದ್ದ ಹಾಸ್ಯ ಸಾರ್ವಭೌಮ ಕೊನೆಯ ದಿನಗಳಲ್ಲಿ ಬದುಕಿನ ನೋವುಗಳನ್ನು ತಾಳಲಾರದೆ ಕಣ್ಣೀರು ಹಾಕಿ ಬಿಟ್ಟರು ಜೀವನದಲ್ಲಿ ಸಾಲದ ಸುಳಿಯಲ್ಲಿ ನೊಂದು ಬೆಂದಿದ್ದ.

ಅವರು ಡಿಸೆಂಬರ್ ಇಪ್ಪತ್ತೈದು ಎರಡು ಸಾವಿರ ಇಸವಿಯಲ್ಲಿ ಜಾಂಡಿಸ್ ಗೆ ತುತ್ತಾದ ಇವರು ನಂತರ ಹರಿಹರದ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟರು ಅವರು ಇಂದು ಇಲ್ಲವಾದರೂ ಇವರ ಶಿವನೇ ಶಂಭುಲಿಂಗ ಡೈಲಾಗ್ ಇಂದಿಗೂ ತುಂಬಾ ಫೇಮಸ್ ಆಗಿದೆ ಇಂತಹ ಅದ್ಭುತ ನಟನನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಯಿತು ನೀವು ಸಹ ಧೀರೇಂದ್ರ ಗೋಪಾಲ್ ಅವರನ್ನ miss ಮಾಡಿಕೊಳ್ಳುತ್ತಿದ್ದೀರಾ ಎನ್ನುವುದಾದರೆ miss ಸರ್ ಅಂತ ಕಾಮೆಂಟ್ ಮಾಡಿ ತಿಳಿಸಿ ಹೆಚ್ಚಿನ ವೀಡಿಯೋಸ್ ಗಳಿಗಾಗಿ ತಪ್ಪದೆ ನಮ್ಮ ಚಾನೆಲನ್ನು ಸಬ್ಸ್ಕ್ರೈಬ್ ಮಾಡಿಕೊಳ್ಳಿ

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

2 weeks ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

2 weeks ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

2 weeks ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

2 weeks ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.