ದರ್ಶನ್ ತಂದೆ ಬಗ್ಗೆ ಶಾಕಿಂಗ್ ಸತ್ಯವನ್ನ ಮುಚ್ಚುಮರೆಯಿಲ್ಲದೆ ಎಳೆ ಎಳೆಯಾಗಿ ಬೈಚಿಟ್ಟ KGF ತಾತ … ಅಷ್ಟಕ್ಕೂ ಅವರು ಏನು ಮಾಡಿದ್ದರು…

ನಮಸ್ಕಾರ ವೀಕ್ಷಕರೇ ಕನ್ನಡ ಸಿನಿಮಾ ರಂಗದ ಚಕ್ರವರ್ತಿ ಎನಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಂದೆ ಶ್ರೀನಿವಾಸ ಅವರು ತೂಗುದೀಪ ಚಿತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾದರು ಮೇಯರ್ ಮುತ್ತಣ್ಣ ಬಂಗಾರದ ಬಂಜರ ಗಂಧದ ಗುಡಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಇವರನ್ನು ಎದುರಲ್ಲಿ ಕಂಡಾಗ ಒಂದಿಷ್ಟು ಜನರು ಕೋಪಗೊಳ್ಳುತ್ತಿದ್ದರಂತೆ ಇದರಿಂದಲೇ ತಿಳಿಯುತ್ತದೆ ಶ್ರೀನಿವಾಸ ಅವರು ಪಾತ್ರಕ್ಕೆ ತಕ್ಕನಾದ ಅಭಿನಯವನ್ನು ಮಾಡುತಿದ್ದಾರೆ ಎಂದು ಆದರೆ ನಿಜ ಜೀವನದಲ್ಲಿ ನಾಯಕನಾಗಿ ಹಲವಾರು ಜನರಿಗೆ ಸಹಾಯ ಮಾಡಿದ್ದಾರೆ .

ತಂದೆಯಂತೆ ಮಗ ದರ್ಶನ್ ಅವರು ಕೂಡ ಕಷ್ಟದಲ್ಲಿರುವವರಿಗೆ ಹೆಗಲಾಗಿದ್ದಾರೆ ಒಂದು ಮಠ ಅರವತ್ತು ಅನಾಥಾಶ್ರಮಗಳ ಅಗತ್ಯ ವಸ್ತು ದವಸಧಾನ್ಯಗಳ ಪೂರೈಕೆಯ ಜವಾಬ್ದಾರಿಯನ್ನು ದರ್ಶನ್ ಅವರು ಹೊತ್ತಿದ್ದಾರೆ ತಮ್ಮ್ ಅಭಿಮಾನಿಗಳನ್ನು ಒಳ್ಳೆಯ ಕಾರ್ಯಕ್ಕಾಗಿ ಪ್ರೋತ್ಸಾಹಿಸಿ ಕ್ಯಾನ್ಸರ್ ಪೀಡಿತ ಹಲವಾರು ಪುಟ್ಟ ಮಕ್ಕಳಿಗಾಗಿ ರಕ್ತದಾನವನ್ನು ಮಾಡಿಸಿದ್ದರು ಪ್ರಾಣಿ ಪ್ರಿಯರಾದ ಇವರು ಗೋಶಾಲೆಗೆ ಮೇವನ್ನು ಒದಗಿಸಿಕೊಟ್ಟಿದ್ದರು ಇವರ ಸಾಲು ಸಾಲು ಸಹಾಯಗಳು ಬಾಯಿಂದ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿವೆ.

KGF ಚಿತ್ರದಲ್ಲಿ ಅಜ್ಜನ ಪಾತ್ರ ನಿರ್ವಹಿಸಿದ ತಾತನ ಹೆಸರು ಕೃಷ್ಣಪ್ಪ ಇವರು ಹಲವಾರು ವರ್ಷಗಳಿಂದ ಕನ್ನಡ ಸಿನಿಮಾ ರಂಗದಲ್ಲಿದ್ದು ತೂಗುದೀಪ ಶ್ರೀನಿವಾಸ್ ಅವರ ರಾಮ ಪರಶುರಾಮ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು ಆ ಚಿತ್ರದಲ್ಲಿ ಭುಜದ ಮೇಲೆ ಶ್ರೀನಿವಾಸ್ ಅವರು ಪಕ್ಷಿಯೊಂದನ್ನು ಇರಿಸಿಕೊಳ್ಳುವ ದೃಶ್ಯವಿತ್ತು ಯಾವ ಬಳ್ಳಿಯ ಸಹಾಯವಿಲ್ಲದೆ ಶ್ರೀನಿವಾಸ್ ಅವರು ಪಕ್ಷಿಯನ್ನು ತನ್ನ ಭುಜದ ಮೇಲೆ ಇರಿಸಿಕೊಂಡಿದ್ದರು ಮೇಲಿದ್ದ ಅವರು ಪರಿಚಿತರನ್ನು ತಮ್ಮ ಮನೆಗೆ ಊಟಕ್ಕಾಗಿ ಕರೆಯುತ್ತಿದ್ದರು ಚಿತ್ರೀಕರಣ ಮುಗಿಯುತ್ತಿದ್ದಂತೆ .

ಎಲ್ಲರನ್ನು ಮನೆಗೆ ಕಳುಹಿಸಿ ಕೊಡುವ ಕಾರ್ಯ ಕೂಡ ತೂಗುದೀಪ ಅವರದ್ದೇ ಆಗಿತ್ತು ದರ್ಶನ್ ಅವರು ಸಹಾಯ ಮಾಡುವುದನ್ನು ಕಂಡಾಗ ಅವರ ತಂದೆಯೇ ನೆನಪಿಗೆ ಬರುತ್ತಾರೆ ಎಂದು ಕೃಷ್ಣಪ್ಪ ಅವರು ಹೇಳಿದ್ದಾರೆ ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ನಮಗೆ ತಿಳಿಸಿ ಮತ್ತು ಈ ವೀಡಿಯೋ ನಿಮಗೆ ಇಷ್ಟವಾಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ಇದೇ ರೀತಿ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳುವುದಕ್ಕೆ ತಪ್ಪದೆ ನಮ್ಮ ಚಾನೆಲಗೆ ಸಬ್ಸ್ಕ್ರೈಬ್ ಮಾಡಿಕೊಂಡು ಬೆಲ್ ಐಕಾನ್ ಅನ್ನು ಕ್ಲಿಕ್ ಮಾಡಿಕೊಳ್ಳಿ ಧನ್ಯವಾದಗಳು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ರಾಜ್ಯದಲ್ಲಿ ಯಾರಿಗೆ ಗೊತ್ತಿಲ್ಲ ಹೇಳಿ ಡಿ ಬಾಸ್ ಬಾಕ್ಸ್ ಆಫೀಸ್ ಸುಲ್ತಾನ್ ನಾದ ದರ್ಶನ್ ಅವರು ಸಿನಿಮಾ ರಂಗಕ್ಕೆ ಕಾಲಿಟ್ಟು ಅನೇಕ ವರ್ಷಗಳೇ ಆಯಿತು ಇವರ ನಟನೆಯಿಂದ ಅಪಾರ ಅಭಿಮಾನ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯಕ್ಕೆ ಮಾತ್ರ ಸೀಮಿತವಲ್ಲ ಇವರು ಕಷ್ಟ ಎಂದು ಬಂದವರಿಗೆ ತಮ್ಮ ಸಹಾಯ ಹಸ್ತವನ್ನು ನೀಡುವ ದೊಡ್ಡ ಗುಣ ಹೊಂದಿರುವ ಕರ್ನಾಟಕದ ಕರ್ಣ ಅಂತ ಹೇಳಿದರೆ ತಪ್ಪಾಗುವುದಿಲ್ಲ.

san00037

Recent Posts

Bhagyalakshmi Yojana : ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಹೆಣ್ಣು ಮಕ್ಕಳಿಗೆ 1.27 ಲಕ್ಷ ಉಚಿತ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಹಣ ಯಾವಾಗ ಬರುತ್ತೆ?

Bhagyalakshmi Yojana : ಸ್ನೇಹಿತರೆ ಕೆಲವು ದಿನಗಳ ಹಿಂದೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಬಗ್ಗೆ ಅಂದ್ರೆ ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ…

1 week ago

ಗೃಹಲಕ್ಷ್ಮಿ 12 & 13ನೇ ಕಂತು 2000+2000 ಹಣ ಖಾತೆಗೆ ಜಮಾ ಆಯ್ತು..! ನಿಮ್ಮದು ಚೆಕ್ ಮಾಡಿ . .

ಕೊನೆಗೂ ಗೃಹ ಲಕ್ಷ್ಮಿಯರ ಖಾತೆಗೆ ನಾಲ್ಕು ಸಾವಿರ ಹಣ ಜಮಾ ಭರ್ಜರಿ ಗುಡ್ ನ್ಯೂಸ್ ಇದೀಗ ಬಂದಿರುವಂಥದ್ದು ಪ್ರತಿಯೊಬ್ಬ ಗೃಹಲಕ್ಷ್ಮಿಯರು…

1 week ago

Toyota Raize SUV : ಕಡಿಮೆ ಬೆಲೆಯಲ್ಲಿ ಬರುತ್ತಿದೆ ನೋಡಿ ಟೊಯೋಟಾದ ಸುಂದರವಾದ ಕಾರು .. ಪಂಚ್ ಗೆ ಗಡ ಗಡ ..

Toyota Raize SUV ಟೊಯೊಟಾ ತನ್ನ ಹೊಸ 5-ಸೀಟರ್ ರೈಜ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ,…

1 week ago

Grand Vitara : ಕ್ರೆಟಾ ವನ್ನು ಸೋಲಿಸಲು ಮಾರುತಿಯಿಂದ ಬರುತ್ತಿದೆ ನೋಡಿ ಹೊಸ ಶಕ್ತಿಯುತ ವೈಶಿಷ್ಟ್ಯಗಳನ್ನ ಹೊಂದಿರೋ ಕಾರು . .!

Grand Vitara ಆಟೋಮೋಟಿವ್ ವಲಯವು ಹೆಚ್ಚುತ್ತಿರುವ ಹೊಸ ಕಾರುಗಳನ್ನು ನೋಡುತ್ತಿದೆ, SUV ಗಳು ಪ್ರಸ್ತುತ ಖರೀದಿದಾರರಲ್ಲಿ ಹೆಚ್ಚು ಜನಪ್ರಿಯತೆಯನ್ನು ಅನುಭವಿಸುತ್ತಿವೆ.…

1 week ago

Hyundai Creta EV : ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ, ಸುಧಾರಿತ ತಂತ್ರಜ್ಞಾನದೊಂದಿಗೆ ವೈಶಿಷ್ಟ್ಯಗಳನ್ನ ಹೊಂದಿರೋ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು . ..

Hyundai Creta EV ಹ್ಯುಂಡೈನ ಬಹು ನಿರೀಕ್ಷಿತ ಎಲೆಕ್ಟ್ರಿಕ್ ವೆಹಿಕಲ್ (EV), ಕ್ರೆಟಾ EV, ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನ…

2 weeks ago

Maruti Fronx : 6 ಏರ್‌ಬ್ಯಾಗ್‌ ಹೊಂದಿರೋ ಈ ಮಾರುತಿ ಕಾರಿನ ಮೇಲೆ ಹಿಂದೆಂದೂ ಕಂಡು ಕೇಳದ ಡಿಸ್ಕೌಂಟ್ ಆಫರ್ . .

Maruti Fronx ಮಾರುತಿ ಸುಜುಕಿ ತನ್ನ ಇತ್ತೀಚಿನ ಬಜೆಟ್ ಸ್ನೇಹಿ ಕೊಡುಗೆಯಾದ ಮಾರುತಿ ಫ್ರಾಂಕ್ಸ್‌ನೊಂದಿಗೆ ಭಾರತೀಯ ಆಟೋಮೊಬೈಲ್ ಮಾರುಕಟ್ಟೆಗೆ ಗಮನಾರ್ಹ…

2 weeks ago

This website uses cookies.